• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರೊಂದಿಗೆ ಸ್ಥಳೀಯರು ಕೈಜೊಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿ
ಸ್ವಚ್ಛಮೇವ ಜಯತೆ ಎನ್ನುವ ಉಕ್ತಿಯಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೂಂಡರೆ ಪ್ರತಿಯೊಬ್ಬರು ಆರೋಗ್ಯಕರ ಜೀವನ ನಡೆಸಲು ಸಾಧ್ಯ.
ಆಯುರ್ವೇದದಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ: ಡಿಸಿ ಸಿ.ಎನ್. ಶ್ರೀಧರ್
ಆಯುರ್ವೇದ ಚಿಕಿತ್ಸೆಯಿಂದ ರೋಗಿಗಳು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಮುಖ ಹೊಂದಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ.
ಧರ್ಮಸ್ಥಳ ಸಂಘದಿಂದ ಸಾಮಾಜಿಕ ಬದಲಾವಣೆ: ಶಾಸಕ ಡಾ. ಚಂದ್ರು ಕೆ. ಲಮಾಣಿ
ಗಂಡು- ಹೆಣ್ಣು ಎಂಬ ಭೇದವಿಲ್ಲದೇ ಸಮಾಜದಲ್ಲಿ ಪ್ರತಿ ವ್ಯಕ್ತಿಯೂ ಉದ್ಯೋಗ ಕೈಗೊಳ್ಳಬೇಕು. ಸರ್ಕಾರ ಮಾಡುವ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿರುವುದು ಮಾದರಿಯಾಗಿದೆ.
ಸಮೀಕ್ಷೆ ಆ್ಯಪ್ ತಾಂತ್ರಿಕ ತೊಂದರೆ ಸರಿಪಡಿಸಲು ಆಗ್ರಹ
ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಪಕ್ಕದ ಸ್ಥಳಕ್ಕೆ ಹಾಕಲಾಗಿದ್ದು ಮತ್ತು ಸಮೀಕ್ಷೆಗೆ ಸಿದ್ಧತೆ ನಡೆಸಿರುವ ಸಿಬ್ಬಂದಿಗೆ ಮನೆ ಪಟ್ಟಿ ನೀಡದೇ ಇರುವುದು ಸಮೀಕ್ಷೆಯ ಹಿನ್ನಡೆಗೆ ಕಾರಣವಾಗಿದೆ.
ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡಿಲ್ಲ: ಆರೋಪ
ರೈತ ಸಮುದಾಯ ಮತ್ತೆ ಎಫ್ಐಡಿ ಪರಿಶೀಲಿಸಲು ಹೊಲದ ಉತಾರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಹಿಡಿದುಕೊಂಡು ಕೃಷಿ ಇಲಾಖೆ ಕಚೇರಿಯ ಕೊಠಡಿ ಎದುರಿಗೆ ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದು ಕಂಡುಬಂದಿತು.
ರಸ್ತೆ ದುರಸ್ತಿಗೂ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ಮಾಜಿ ಸಚಿವ ಕಳಕಪ್ಪ ಬಂಡಿ
ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜವಾಬ್ದಾರಿಯಿಲ್ಲ ಎನ್ನುವುದಕಿಂತ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಪರಿಣಾಮ ಮುಂದಿನ ದಿನಗಳಲ್ಲಿ ನೌಕರರಿಗೆ ಹಣ ಪಾವತಿಸಲು ಸರ್ಕಾರ ಪರದಾಡಲಿದೆ. ರಸ್ತೆ ದುರಸ್ತಿಗೆ ಸರ್ಕಾರ ಮುಂದಿನ ದಿನಗಳಲ್ಲಿ ಗ್ರಾಮಗಳನ್ನು ಬಂದ್ ಮಾಡಿ ಪಕ್ಷದಿಂದ ಪ್ರತಿಭಟಿಸಬೇಕಾಗುತ್ತದೆ.
ಶಾಲಾ ಆವರಣದೊಳಗೆ ಚರಂಡಿ ನೀರು, ಮಾಜಿ ಸಚಿವ ಗರಂ
ಶಾಲೆಯ ಮಕ್ಕಳಿಗೆ ಶುದ್ಧ ವಾತಾವರಣ ಇರಬೇಕು ಎನ್ನುವ ಸರ್ಕಾರದ ನೀತಿಯಾಗಿದೆ. ಅದನ್ನು ಇಲ್ಲಿ ಸಂಪೂರ್ಣವಾಗಿ ಧಿಕ್ಕರಿಸಲಾಗಿದೆ.
ಕಬ್ಬಿನ ಎಫ್‌ಆರ್‌ಪಿ ದರ ಪುನರ್ ಪರಿಶೀಲಿಸಲು ಆಗ್ರಹ
ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ಕಬ್ಬಿನ ಪ್ರತಿಶತ ಇಳುವರಿ 9.61ರಷ್ಟು ತೋರಿಸಲಾಗಿದ್ದು, ಪ್ರತಿಟನ್ ಕಬ್ಬಿಗೆ ಕಟಾವು, ಸಾಗಾಣಿಕ ವೆಚ್ಚ ಸೇರಿ ₹3,329 ದರ ನಿಗದಿಪಡಿಸಲಾಗಿದೆ. ಕಟಾವು ಮಾಡುವವರು ಖುಷಿಗೆ ಅಂತ ಹೆಚ್ಚುವರಿ ಹಣ ಪಡೆಯುತ್ತಾರೆ. ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತದೆ.
ಸಮೀಕ್ಷೆಯಲ್ಲಿ ಲಿಂಗಾಯತ ರಡ್ಡಿ ನಮೂದಿಸಲು ಮನವಿ
ರಾಜ್ಯದ ಲಿಂಗಾಯತ ಸಮುದಾಯದ ಜನ ಗೊಂದಲಕ್ಕೆ ಒಳಗಾಗದೆ ವೀರಶೈವ ಲಿಂಗಾಯತ ಮಹಾಸಭಾ ಕೈಗೊಂಡ ನಿರ್ಣಯದಂತೆ ಸಮೀಕ್ಷೆಯಲ್ಲಿ ಮಾಹಿತಿ ನಮೂದಿಸಬೇಕು ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ವಿನಂತಿಸಿದರು.
ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಮನವಿ
ಕೃಷಿ ಇಲಾಖೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ, ಹೆಸರು ಬೆಳೆ ಹಾಗೇ ಕೆಲ ಪ್ರದೇಶದ ಮೆಣಸಿನಕಾಯಿ ಬೆಳೆಹಾನಿಯಾದ ಬಗ್ಗೆ ರೈತರ ಪಟ್ಟಿಯನ್ನು ತಯಾರಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 546
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved