• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಭದ್ರತೆ, ಸುರಕ್ಷತೆಗೆ ಬಿಜೆಪಿಗೆ ಮತ ನೀಡಿ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದೊಂದಿಗೆ ೨೮ ಸ್ಥಾನ ಗೆಲ್ಲಲಿದೆ
ವಿಜೃಂಭಣೆಯ ತೋಂಟದಾರ್ಯ ಮಠದ ಮಹಾರಥೋತ್ಸವ
ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ ಡಾ. ತೋಂಟದ ಸಿದ್ಧರಾಮ ಶ್ರೀಗಳು ಶ್ರೀಮಠಕ್ಕೆ ಆಗಮಿಸಿದರು
ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಿ
ಶಾಲಾ ಕಾಲೇಜುಗಳು ಜ್ಞಾನ ದೇಗುಲಗಳಾಗಿದ್ದು, ಇತಂಹ ದೇಗುಲಗಳಲ್ಲಿ ಹಾಡಹಗಲೇ ವಿದ್ಯಾರ್ಥಿಯ ಭೀಕರ ಹತ್ಯೆ ಮಾಡಿರುವುದು ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ
ಇತಿಹಾಸವನ್ನು ಉತ್ಸವ ಮೂಲಕ ಮೆಲಕು ಹಾಕಿ
ಪುಲಿಗೆರೆ ಉತ್ಸವ ಕಾರ್ಯಕ್ರಮವು ಇನ್ಪೋಸಿಸ್ ಪ್ರತಿಷ್ಠಾನ ಕೊಡ ಮಾಡಿದ ಅತ್ಯಂತ ಶ್ರೇಷ್ಠ ಕೊಡುಗೆಯಾಗಿದೆ
ತಾಯಿಯ ಋಣ ಯಾರಿಂದಲೂ ತೀರಿಸಲು ಸಾಧ್ಯವಿಲ್ಲ
ತಾಯಿ ದೇವರಾಗಬಹುದು, ಆದರೆ ದೇವರು ತಾಯಿಯಾಗಲು ಸಾಧ್ಯವಿಲ್ಲ
ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತನ್ನಿ
ಮಕ್ಕಳು ಆಡಿ ಕಲಿ, ಮಾಡಿ ತಿಳಿ ತತ್ವ ಆಧರಿಸಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ: ಆನಂದಸ್ವಾಮಿ ಗಡ್ಡದೇವರಮಠ
5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದೆ ಎಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಗೆಲುವಿನ ವಿಶ್ವಾಸ
ಬೊಮ್ಮಾಯಿಯವರಿಗೆ ಇರುವ ಅನುಭದಿಂದಾಗಿ ಲೋಕಸಭೆಯಲ್ಲಿ ರಾಷ್ಟ್ರೀಯ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಈ ಪ್ರದೇಶ, ಈ ಕ್ಷೇತ್ರ, ಈ ರಾಜ್ಯ, ರಾಷ್ಟ್ರದ ನೀತಿಗಳನ್ನು ರೂಪಿಸುವಲ್ಲಿ ಅವರದೇ ಆದ ಕೊಡುಗೆಯನ್ನು ಕೊಡುತ್ತಾರೆ ಎನ್ನುವ ವಿಶ್ವಾಸ ನಮ್ಮೆಲ್ಲರಿಗೂ ಇದೆ.
ರೋಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ
ಜೋರಾಗಿ ಮಳೆ ಸಮೇತ ಬೀಸಿದ ಗಾಳಿಗೆ ಪಟ್ಟಣದ ಕಲ್ಯಾಣ ನಗರ, ಶ್ರೀನಗರ, ಶಿವಾನಂದ ನಗರ, ಗಾಂಧಿನಗರ, ಆಶ್ರಯ ಕಾಲನಿ, ದಲಿತ ಕಾಲನಿ ಮುಂತಾದೆಡೆ ತಗಡಿನ ಚಾವಣಿ ಹಾರಿಹೋಗಿದೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 440
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved