• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಹೊಣೆ
ದೇಶ, ಸಮಾಜ ಸಂಕಷ್ಟ ಪರಿಸ್ಥಿತಿ ಎದುರಿಸಿದರೆ ಅದೆಲ್ಲವನ್ನು ಪಾರು ಮಾಡುವ ಶಕ್ತಿ ನಮ್ಮ ಶ್ರದ್ಧಾ ಕೇಂದ್ರಗಳಿಂದ ಮಾತ್ರ ಸಾಧ್ಯ
ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕಾಗಿ ಸೂಚನೆ
ಭೂಮಿ ಕಳೆದುಕೊಂಡ ರೈತರಿಗೆ ಮಾನವೀಯತೆಯ ಆಧಾರದ ಮೇಲೆ ಪರಿಹಾರಕ್ಕಾಗಿ ಅತಿ ಶೀಘ್ರದಲ್ಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು
ನಾಳೆಯಿಂದ ಜೀವನ ದರ್ಶನ ಪ್ರವಚನ
ಸೆ. 14ರಿಂದ ಸೆ. 24ರ ವರೆಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಗಣ್ಯರು ಪಾಲ್ಗೊಳ್ಳಲಿದ್ದಾರೆ
ಮಲಪ್ರಭಾ ಬಲದಂಡೆ ಕಾಲುವೆಗೆ ಹೆಚ್ಚುವರಿ ನೀರು ಪೂರೈಸಿ
ಸರಿಯಾಗಿ ಕಾಲುವೆ ನೀರು ತಲುಪುವದಿಲ್ಲ.ಆದರಿಂದ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಶ್ರಮಿಸಲಿ
ಪ್ರತಿಭೆಗೆ ನೀರೆರೆಯುವ ಕಾರ್ಯ ಗುರುಬಳಗದಿಂದ ನಿರಂತರವಾಗಿ ನಡೆಯುತ್ತಿದೆ. ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಶಿಕ್ಷಕರ ಪ್ರೋತ್ಸಾಹ ಸದಾ ಇರಬೇಕು
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಗೆ ಅದ್ಧೂರಿ ಸಿದ್ಧತೆ
ತಾಲೂಕಿನಾದ್ಯಂತ ಶಾಲಾ,ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು,ಪ್ರಾಚಾರ್ಯರು,ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಎಲ್ಲ ಇಲಾಖೆಯ ಸಿಬ್ಬಂದಿ, ವಿವಿಧ ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ ಸಂಘಟನೆಗಳು,ಸ್ತ್ರೀಶಕ್ತಿ ಮಹಿಳಾ ಸ್ವ ಸಹಾಯ ಸಂಘಗಳು ಭಾಗಿ
ನರೇಗಾ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ
ಕೂಲಿಕಾರರಿಂದ ಹೂಳು ಎತ್ತಿಸಿ, ಕಲ್ಯಾಣಿ ಒಳಗೆ ಮಣ್ಣು ಬಿಳದಂತೆ ಸುತ್ತಲೂ ಕಂಪೌಂಡ ಕಟ್ಟಿಸಲಾಗಿದೆ. ಪರಿಣಾಮ ದೇವಸ್ಥಾನದ ಭಕ್ತ ಸಮೂಹಕ್ಕೆ ಜಳಕದ ಹೊಂಡ ಕಲ್ಯಾಣಿಗೆ ಮರುಜೀವ ಸಿಕ್ಕಿದೆ
ಪ್ರತಿಭೆ ಪ್ರೋತ್ಸಾಹಕ್ಕೆ ಪ್ರತಿಭಾ ಕಾರಂಜಿ ಸಹಾಯಕ
ಮಕ್ಕಳಲ್ಲಿ ಹುದುಗಿರುವ ಭಾವನಾತ್ಮಕ ಕಲೆಗಳ ಅನಾವರಣವೇ ಪ್ರತಿಭಾ ಕಾರಂಜಿ
ಗಣಪತಿ ಪೂಜೆಯಲ್ಲಿ ಭಾವೈಕ್ಯತೆ ಮೆರೆದ ಮಹ್ಮದ್ ರಫೀಕ್ ಮುಲ್ಲಾ
ಯಾವುದೇ ಹಬ್ಬ ಹರಿದಿನಗಳು ಬಂದರೂ ಎಲ್ಲರೂ ಒಂದಾಗಿ ಆಚರಿಸುತ್ತಾ ಬಂದಿದ್ದಾರೆ
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved