• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷತ್ಕಾಲದ ಮುನ್ಸೂಚನೆ ನೀಡುತ್ತಿದ್ದ ಸಾಯಿಬಾಬಾ
ಜೀವನದಲ್ಲಿ ಬರುವ ಎಲ್ಲ ಪರೀಕ್ಷೆ, ಸವಾಲು ಸಾಧಿಸಲು ಸಾಯಿಬಾಬಾ ಅನುಗ್ರಹ ಇದ್ದರೆ ಮಾತ್ರ ಅವುಗಳು ಈಡೇರುವವು
ಮಿಶನ್ ಶಕ್ತಿಗಾಗಿ 100 ದಿನಗಳ ವಿಶೇಷ ಜಾಗೃತಿ
ಗದಗ ತಾಲೂಕಿನ ನರಸಾಪುರ ಗ್ರಾಮದ ಆಶ್ರಯ ಕಾಲನಿಯಲ್ಲಿರುವ 281ನೇ ಅಂಗನವಾಡಿ ಕೇಂದ್ರದಲ್ಲಿ ಮಿಶನ್ ಶಕ್ತಿಗಾಗಿ 100 ದಿನಗಳ ವಿಶೇಷ ಜಾಗೃತಿ ಹಾಗೂ ನೋಂದಣಿ ಕಾರ್ಯಕ್ರಮ ಜರುಗಿತು.
ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ ಸೌಲಭ್ಯ ನೀಡಿ: ಎಚ್.ಎನ್. ರಮೇಶ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ ಗದಗ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅರಹುಣಸಿಯಲ್ಲಿ ಇಂದು ಅಕ್ಕ ತಂಗಿಯರ ಜಾತ್ರೆ
ರೋಣ ತಾಲೂಕಿನ ಅರಹುಣಸಿ ಗ್ರಾಮದೇವತೆ ದೇವಮ್ಮದೇವಿಯರ ಜಾತ್ರೆ ಜು. 16ರಂದು ಸಾಯಂಕಾಲ 4 ಗಂಟೆಗೆ ಜರುಗಲಿದೆ. ಈ ಜಾತ್ರೆಯಲ್ಲಿ ತೇರು ಎಳೆಯುವುದು, ಉತ್ತತ್ತಿ ಎಸೆಯುವುದು ಇರುವುದಿಲ್ಲ. ದೇವತೆಯರಿಬ್ಬರು ಕುಂಭ ಹೊತ್ತು ಪುರಪ್ರವೇಶ ಮಾಡುವುದೇ ಇಲ್ಲಿ ವಿಶೇಷ.
ಜಿಟಿಜಿಟಿ ಮಳೆಯಲ್ಲಿ ಹುಲಿಹೆಜ್ಜೆ, ಗಜೇಂದ್ರಗಡದಲ್ಲಿ ಕಳೆಗಟ್ಟಿದ ಮೊಹರಂ
ಗಜೇಂದ್ರಗಡ ತಾಲೂಕಿನಲ್ಲಿ ಮೊಹರಂಗೆ ಸಿದ್ಧತೆ ನಡೆದಿದೆ. ಹೆಜ್ಜೆ ಮೇಳ, ರಿವಾಯಿತಿ ಪದಗಳು, ಹುಲಿವೇಷದಂತಹ ಜನಪದ ಕಲೆಗಳು ಈ ಹಬ್ಬದಲ್ಲಿ ಮೇಳೈಸುತ್ತವೆ.
ಶಿಕ್ಷಕರು ಮಾದರಿಯಾದರೆ ಮಾತ್ರ ವಿದ್ಯಾರ್ಥಿಗಳಲ್ಲಿ ನೈತಿಕತೆ: ಡಾ. ಅರ್ಜುನ ಗೊಳಸಂಗಿ
ಸಮಯಪಾಲನೆ, ಶಿಸ್ತು ಹಾಗೂ ಸಂಯಮದ ಪಾಠಗಳ ಜತೆಗೆ ಆಚಾರ, ವಿಚಾರ ಮತ್ತು ಸಂಸ್ಕೃತಿಯ ಬಗ್ಗೆ ಗಂಟೆಗಟ್ಟಲೆ ಮಾತನಾಡುವ ಶಿಕ್ಷಕರು ಹಾಗೂ ಉಪನ್ಯಾಸಕರು ಅವುಗಳನ್ನು ಮೊದಲು ಅಳವಡಿಸಿಕೊಳ್ಳಲು ಮುಂದಾಗಬೇಕು ಹುಲಕೋಟಿ ಡಾ. ಅರ್ಜುನ ಗೊಳಸಂಗಿ ಹೇಳಿದರು.
ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ಗಜೇಂದ್ರಗಡದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.
ಮುಂಡರಗಿಯಲ್ಲಿ ಸರ್ಕಾರಿ ನೌಕರರ ಕ್ರಿಕೆಟ್ ಪ್ರಿಮೀಯರ್ ಲೀಗ್ ಪ್ರಾರಂಭ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮುಂಡರಗಿ ತಾಲೂಕು ಘಟಕ ವತಿಯಿಂದ ತಾಲೂಕಿನ ನೌಕರರಿಗಾಗಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೊದಲ ಬಾರಿಗೆ ಮುಂಡರಗಿ ನೌಕರರ ಕ್ರಿಕೆಟ್ ಪ್ರಿಮೀಯರ್ ಲೀಗ್ (ಎಂಇಪಿಎಲ್ ಟಿ-10) ಆರಂಭಿಸಲಾಗಿದೆ.
ಮೊಹರಂ ಭಾವೈಕ್ಯದ ಹಬ್ಬ: ಸಿದ್ದರಾಮ ಸ್ವಾಮೀಜಿ
ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಹಿಂದೂ ಮುಸ್ಲಿಂ ಸಮುದಾಯದ ೨೦ಕ್ಕೂ ಹೆಚ್ಚು ಜನರು ಹಿತ್ತಾಳೆ ಪಾಂಜಾಗಳನ್ನು ಗ್ರಾಮದ ಮಸೀದಿಗಳಲ್ಲಿ ಸ್ಥಾಪಿಸಲು ತಂದಿದ್ದ ಸಂದರ್ಭದಲ್ಲಿ ಪಾಂಜಾಗಳಿಗೆ ಸಿದ್ದರಾಮ ಸ್ವಾಮೀಜಿ ಅಭಿಷೇಕ ಮಾಡಿ, ಆಶೀರ್ವಚನ ನೀಡಿದರು.
ಶೈಕ್ಷಣಿಕವಾಗಿ ಮಾದಿಗ ಸಮಾಜ ಮುಂದುವರಿಯಲಿ: ನಾಗೇಂದ್ರ ಪಿ.
ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿ ವ್ಯಾಪಾರಸ್ಥರ ಸಂಘದ ಸಭಾಭವನದಲ್ಲಿ ಭಾನುವಾರ ಮಾದಿಗ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 510
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved