• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ರಸಗೊಬ್ಬರ ಪೂರೈಕೆಗಾಗಿ ಮುಳಗುಂದದಲ್ಲಿ ರೈತರ ಪ್ರತಿಭಟನೆ
ಸಮರ್ಪಕ ರಸಗೊಬ್ಬರ ಒದಗಿಸುವಂತೆ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿಂದ ಸೋಮವಾರ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಕಂದಾಯ ಇಲಾಖೆ ಕಾರ್ಯಾಲಯದ ಎದುರಿಗೆ ರೈತರು ಪ್ರತಿಭಟನೆ ನಡೆಸಿದರು.
ಖಾಲಿ ಇರುವ ಹೊರಗುತ್ತಿಗೆ ನೌಕರರ ಹುದ್ದೆ ಭರ್ತಿ ಮಾಡಿ: ಅಕ್ಷಯ್ ಡಿ.ಎಂ. ಗೌಡ
ಆರೋಗ್ಯ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು 9 ಸಾವಿರ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಒಂದು ಖಾಸಗಿ ಸಂಸ್ಥೆಗೆ ಟೆಂಡರ್ ನೀಡುವ ಮೂಲಕ ನೌಕರರನ್ನು ಶೋಷಿಸುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ಹೇಳಿದ್ದಾರೆ.
ಪ್ರತಿಯೊಬ್ಬ ಶಿಕ್ಷಕರಲ್ಲಿ ವಿನಯಶೀಲತೆ ಇರಲಿ
ಎಂ.ಆರ್.ಕುಲಕರ್ಣಿ ಸದಾಸುಖಿ ಹಸಣ್ಮುಖಿ ಎನ್ನುವಂತೆ ಸ್ನೇಹಜೀವಿಯಾಗಿ, ಒಬ್ಬ ಸರಳ ಸಜ್ಜನಿಕೆಯ ಸಹಕಾರ ಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ
ಕನಸು ನನಸಾಗಿಸುವುದರಿಂದ ಯಶಸ್ಸು ಸಾಧ್ಯ
ನಮಗೆ ಇನ್ನೊಬ್ಬರು ಪ್ರೇರಣೆಯಾಗಬಾರದು. ನಮಗೆ ನಾವೇ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಏಕಚಿತ್ತ ಹಾಗೂ ಅಚಲವಾದ ಆತ್ಮವಿಶ್ವಾಸದಿಂದ ಸಾಧನೆಯ ಶಿಖರ ಏರಲು ಸಾಧ್ಯವಾಗುತ್ತದೆ
ಆಧ್ಯಾತ್ಮ ದೇವರನ್ನು ಒಲಿಸಿಕೊಳ್ಳುವ ಸುಲಭ ದಾರಿ
ಅನಾವಶ್ಯಕ ಆಲೋಚನೆಗಳು ಮನುಷ್ಯನ ಆರೋಗ್ಯ ಹಾಳು ಮಾಡುತ್ತದೆ, ಆಲೋಚನೆ ನಿಯಂತ್ರಿಸುವ ಮೂಲಕ ಉತ್ತಮ ಆರೋಗ್ಯ ಪಡೆದುಕೊಳ್ಳಲು ಸಾಧ್ಯ
ಪತ್ರಿಕೆಗಳು ಜನಸಾಮಾನ್ಯರ ಜೀವನಾಡಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಕೂಲ ಸಂದರ್ಭದಲ್ಲಿಯೂ ಸಹ ಸತ್ಯ ಹೊರಗೆಳೆಯುವ ಮೂಲಕ ಪತ್ರಿಕೆಗಳನ್ನು ತಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ಜನರಿಗೆ ಹತ್ತಿರುವಾಗುತ್ತಾ ಬಂದಿವೆ
ಸೃಜನಶೀಲ ಶಿಷ್ಯಬಳಗ ಕಟ್ಟಿದ ಸಿದ್ನೆಕೊಪ್ಪ
ಶಿಕ್ಷಕರು ತಮ್ಮ ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದಲೇ ತಮ್ಮ ಶಿಷ್ಯರ ಮನಃಪಟಲದಲ್ಲಿ ಸದಾ ಕಾಲ ನಿಲ್ಲುತ್ತಾರೆ. ಇಂದು ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಶಿಕ್ಷಕರಿಂದಲೆ ಸಾಧ್ಯವಾಗಿದೆ
ಸನ್ಮಾರ್ಗದ ಜೀವನಕ್ಕೆ ಸಾಯಿ ಸಚ್ಚರಿತ್ರೆ ದಾರಿದೀಪ
ಯೋಗಿಗಳ ಜೀವನ ಆಧ್ಯಾತ್ಮಿಕ ಮತ್ತು ಸಾಧನೆಗೆ ರಾಜ ಮಾರ್ಗವಾಗಿವೆ
ಲಘು ಪೋಶಕಾಂಶಗಳ ಬಳಕೆಯಿಂದ ಬೆಳೆ ಸಂರಕ್ಷಣೆ ಸಾಧ್ಯ
ರೈತರು ತಾವು ಬೀಜ ಬಿತ್ತುವ ಮೊದಲು ಬೀಜೋಪಚಾರ ಮಾಡುವ ಮೂಲಕ ಕೊಳೆ ರೋಗ, ಸಸಿ ರೋಗ ನಿರೋಧಕ ಶಕ್ತಿ ವರ್ಧಿಸುವುದು
ಜ್ಞಾನ ಉಣಬಡಿಸುವ ಸಾಹಿತ್ಯವೇ ವಚನ ದರ್ಶನ
೧೨ನೇ ಶತಮಾನದಲ್ಲಿ ಕನ್ನಡದಲ್ಲಿ ಮೂಡಿಬಂದ ವಚನ ಸಾಹಿತ್ಯವು ವಾಙ್ಮಯ ಜಗತ್ತಿನ ಒಂದು ಅಚ್ಚರಿ
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 510
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved