• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಜಾನ್: ಪುಣ್ಯ ಗಳಿಕೆಯ ಮಾಸ
ಶಿರಹಟ್ಟಿ ಪಟ್ಟಣದಲ್ಲಿ ಗುರುವಾರ ಸಂಭ್ರಮದಿಂದ ಮುಸ್ಲಿಂ ಬಾಂಧವರು ಪಟ್ಟಣದ ಹರಿಪುರ ಗ್ರಾಮದ ಹೊರ ವಲಯದಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ನಮಾಜ್ ಮಾಡಿದರು.
ಗದಗ ಜಿಲ್ಲೆಯಲ್ಲಿ 8.8 ಲಕ್ಷ ಮತದಾರರು
ಜ. 22ರಂದು ಪ್ರಕಟಗೊಂಡ ಅಂತಿಮ ಮತದಾರ ಪಟ್ಟಿಯ ಆನಂತರ ಈ ವರೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗದಗ ಜಿಲ್ಲೆಯಲ್ಲಿ 8,88,816 ಮತದಾರರು ಇದ್ದಾರೆ.
ಕಡಲೆ ಮಾರಿದ 450 ರೈತರಿಗೆ ₹6.5 ಕೋಟಿ ವಂಚನೆ!
ಭೀಕರ ಬರದ ನಡುವೆ ಗದಗ ರೈತರಿಗೆ ಮತ್ತೊಂದು ಸಂಕಷ್ಟ ಉಂಟಾಗಿದೆ. ಕಡಲೆ ಮಾರಾಟ ಮಾಡಿದ ರೈತರಿಗೆ ಕೋಟ್ಯಂತರ ರು. ವಂಚನೆ ಮಾಡಲಾಗಿದೆ. ಈ ಕುರಿತು ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ರೈತರು ಅಳಲು ತೋಡಿಕೊಂಡಿದ್ದಾರೆ.
ಸಹಾನುಭೂತಿ ಜತೆಗೆ ಧಾನ, ಧರ್ಮ ಮಾಡುವುದೇ ರಂಜಾನ್ ಅರ್ಥ
ಗಜೇಂದ್ರಗಡ ಪಟ್ಟಣದ ಈದ್ಗಾ ಮೈದಾನದಲ್ಲಿ ಗುರುವಾರ ನಡೆದ ಈದ್-ಉಲ್-ಫಿತರ್ ನಿಮಿತ್ತ ನಡೆದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಇದಕ್ಕೂ ಮುನ್ನ ಮೆರವಣಿಗೆ ನಡೆಯಿತು.
ಗದಗ ಜಿಲ್ಲೆಯಾದ್ಯಂತ ಮುಸ್ಲಿಮರಿಂದ ಪವಿತ್ರ ರಂಜಾನ್ ಆಚರಣೆ
ಗದಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಮುಸ್ಲಿಮರು ಪವಿತ್ರ ರಂಜಾನ್ ಹಿನ್ನೆಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಹಾವೇರಿ ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ. 12ರಂದು ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏ. 19 ಕೊನೆಯ ದಿನಾವಾಗಿದೆ.
ಮೈಸೂರು- ಕೊಡಗಿನಲ್ಲಿ ಸಿದ್ದರಾಮಯ್ಯ ತಂತ್ರ, ಕುತಂತ್ರ‌ ನಡೆಯಲ್ಲ
ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ ತೆಲೆಕೆಳಗಾಗಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನೆ ಸೋಲಿಸಲಾಗಲಿಲ್ಲ. ಈಗ ಬಿಜೆಪಿ- ಜೆಡಿಎಸ್ ಒಗ್ಗೂಡಿದ್ದು, ಕಾಂಗ್ರೆಸ್‌ಗೆ ಗೆಲುವು ಅಸಾಧ್ಯವಾಗಿದ್ದು, ಸಿದ್ದರಾಮಯ್ಯ ಅವರು ತೀವ್ರ ಮುಖಭಂಗ ಅನುಭವಿಸುವರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕುಟುಂಬದ ನೆಮ್ಮದಿಯಲ್ಲಿ ಹೆಣ್ಣು ಮಕ್ಕಳ ಪಾತ್ರ ಪ್ರಮುಖ: ಅಭಿನವ ಮೃತ್ಯುಂಜಯ ಶ್ರೀಗಳು
ಗದಗ ತಾಲೂಕಿನ ಕಳಸಾಪುರ ಗ್ರಾಮದ ಈಶ್ವರ ಬಸವಣ್ಣ ದೇವರ 14ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 21 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಣಕವಾಡ ದೇವಮಂದಿರ ಮಠದ ಅಭಿನವ ಮೃತ್ಯುಂಜಯ ಶ್ರೀಗಳು ಉದ್ಘಾಟಿಸಿದರು.
ಮಠ ಬಿಡ್ರೀ... ಚುನಾವಣೆಗೆ ನಿಲ್ರಿ...
ದಿಂಗಾಲೇಶ್ವರ ಶ್ರೀಗಳು ಚುನಾವಣೆ ಸ್ಪರ್ಧೆ ಮಾಡುವ ಮುನ್ನ ಶಿರಹಟ್ಟಿಯ ಫಕೀರೇಶ್ವರ ಮಠ ಬಿಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು. ಇಲ್ಲವಾದಲ್ಲಿ ಶೀಘ್ರವೇ ನಾಡಿನಾದ್ಯಂತ ಇರುವ ಭಕ್ತರೊಂದಿಗೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದರು.
ಡಂಬಳ ಭಾಗದಲ್ಲಿ ಕೃಷಿ ಪರಿಕರ ಕಳ್ಳತನ ಹೆಚ್ಚಳ
ಡಂಬಳ ಹೋಬಳಿಯ ಗ್ರಾಮಗಳಲ್ಲಿ ಕೃಷಿ ಬಳಕೆ ಯಂತ್ರಗಳು, ಪರಿಕರಗಳು, ಜಾನವಾರು ಕಳ್ಳತನ ಹೆಚ್ಚುತ್ತಿದೆ. ಯುವ ರೈತ ಬಸವರಾಜ ಎಚ್‌. ಕೊಂತಿಕಲ್ಲ ಅವರ ನಡುಕಟ್ಟಿನ ಕೂರಿಗೆಯನ್ನು ಮಂಗಳವಾರ ಕಳ್ಳತನ ಮಾಡಲಾಗಿದೆ.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 440
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved