• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಸಂಗದಿಂದ ಮನಸ್ಸು ಬದಲಾಗುವದು: ನೀಲಮ್ಮತಾಯಿ
ಸತ್ಸಂಗದಿಂದ ಮನುಷ್ಯನ ಜೀವನವನ್ನೆ ಬದಲಾಯಿಸುವ ಶಕ್ತಿ ಇದೆ ಎಂದು ಆಧ್ಯಾತ್ಮ ವಿದ್ಯಾಶ್ರಮದ ಶರಣೆ ನೀಲಮ್ಮತಾಯಿ ಹೇಳಿದರು.
ವರಮಹಾಲಕ್ಷ್ಮೀ ಹಬ್ಬ ಖರೀದಿ ಜೋರು...!
ಶ್ರಾವಣ ಮಾಸದ ಮಹತ್ವ ಹೆಚ್ಚಿಸುವ ವರಮಹಾಲಕ್ಷ್ಮಿ ಹಬ್ಬದ ಆಚರಣೆಗಾಗಿ ಗದಗ ನಗರದಲ್ಲಿ ಗುರುವಾರ ನಗರಾದ್ಯಂತ ಹಬ್ಬದ ಕಳೆಗಟ್ಟಿದೆ.
ಸ್ವಾತಂತ್ರ್ಯೋತ್ಸವ ದಿನ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಆಚರಿಸಿ: ಜಿಲ್ಲಾಧಿಕಾರಿ ಶ್ರೀಧರ್‌
ಆ.15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬಂಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಪುರಸಭೆಯಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು- ಸದಸ್ಯರ ಆರೋಪ
ರೋಣ ಪಟ್ಟಣದ ಅಭಿವೃದ್ಧಿಗಾಗಿ ಪುರಸಭೆಗೆ ಬರುವ ಅನುದಾನದಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು ಹಾಕಲಾಗಿದೆ. ಇದರಿಂದ ಅಭಿವೃದ್ಧಿ ಮರೀಚಿಕೆಯಾಗುವುದು ಎಂದು ಪುರಸಭೆ ಸದಸ್ಯ ಸಂತೋಷ ಕಡಿವಾಲ ಸೇರಿದಂತೆ ಸಭೆಯಲ್ಲಿದ್ದ ಕೆಲ ಸದಸ್ಯರು ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗ್ಗೆ ಬಸ್ ಬಂದ್, ಸಂಜೆ ಮತ್ತೆ ಸಂಚಾರ ಶುರು
ವೇತನ ಹಿಂಬಾಕಿ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಯಿಂದ ಮಂಗಳವಾರ ಸಿಬ್ಬಂದಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ್ ನಡೆಸಿದ್ದು, ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಿವಿಧ ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರು ಬಸ್ ಸಂಚಾರ ಇಲ್ಲದೇ ನಿಲ್ದಾಣದಲ್ಲಿ ಪರದಾಡಿದ್ದು ಕಂಡು ಬಂದಿತು. ನ್ಯಾಯಾಲಯದ ಆದೇಶದ ಪ್ರಕಾರ ಸಂಜೆ ಬಸ್ ಸೇವೆ ಪ್ರಾರಂಭವಾಯಿತು.
ರಾಘವೇಂದ್ರ ಸ್ವಾಮಿಗಳ ಆರಾಧನೆ ಆಗಸ್ಟ್‌ ೧೦ರಿಂದ ಆರಂಭ
ಲಕ್ಷ್ಮೇಶ್ವರ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಪುರಾತನ ಇತಿಹಾಸ ಹೊಂದಿರುವ ಜಾಗೃತ ಸ್ಥಳವಾಗಿದ್ದು, ಕಲಿಯುಗದ ಕಲ್ಪವೃಕ್ಷವಾಗಿರುವ ರಾಘವೇಂದ್ರ ಸ್ವಾಮಿಗಳ ರಾಯರ ಆರಾಧನೆಯನ್ನು ಪ್ರತಿವರ್ಷ ಆಚರಿಸುತ್ತಿದ್ದು, ಈ ವರ್ಷ ಆ.೧೦, ೧೧ ಮತ್ತು ೧೨ರಂದು ೩೦೫ನೇ ವರ್ಷದ ಆರಾಧನಾ ಮಹೋತ್ಸವವು ಶ್ರೀಮಠದಲ್ಲಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ
ಆ. 15ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಹೇಳಿದರು.
ಸಂಸ್ಕಾರವಿಲ್ಲದಿದ್ದರೆ ಬದುಕೇ ಶೂನ್ಯ- ಲೀಲಾ
ಬದುಕಿನಲ್ಲಿ ಸಂಸ್ಕಾರಗಳಿರಬೇಕು. ಸಂಸ್ಕಾರಗಳೇ ಇಲ್ಲದಿದ್ದರೆ ಆ ಬದುಕು ಶೂನ್ಯ ಮತ್ತು ಅರ್ಥಪೂರ್ಣವಿಲ್ಲದ ಬದುಕಾಗುತ್ತದೆ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಮೊದಲು ಸಂಸ್ಕಾರಗಳನ್ನು ಕಲಿಸಿರಿ ಎಂದು ಶಿಕ್ಷಣ ಚಿಂತಕಿ ಲೀಲಾ ಕಾರಟಗಿ ಹೇಳಿದರು.
ಸಮಾವೇಶದಿಂದ ಪಾಲಕರಿಗೆ ಸಾಕಷ್ಟು ಅನುಕೂಲ: ಫಕ್ಕೀರಪ್ಪ ಹೆಬಸೂರ
ಕುರುಬ ಸಮಾಜದಲ್ಲಿ ವಧು-ವರರ ಅನ್ವೇಷಣೆ ಇಂದು ಕಷ್ಟದಾಯಕವಾಗಿರುವುದರಿಂದ ಇಂತಹ ಸಮಾವೇಶದಿಂದ ಪಾಲಕರಿಗೆ ಒಂದೇ ವೇದಿಕೆಯಲ್ಲಿ ಹಲವಾರು ಅವಕಾಶಗಳು ಹಾಗೂ ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.
ಆಡಳಿತ ಮಂಡಳಿ ಅನುಮೋದನೆ ಇಲ್ಲದೇ ಉತಾರ ಹಂಚಿಕೆ- ಆರೋಪ
ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊಸದಾಗಿ ತಲೆ ಎತ್ತಿರುವ ಬಡಾವಣೆಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗದೇ ಇದ್ದರೂ ಹಾಗೂ ಆಡಳಿತ ಮಂಡಳಿ ಅನುಮೋದನೆ ಇಲ್ಲದೆಯೇ ಪಪಂ ಮುಖ್ಯಾಧಿಕಾರಿ ಸವಿತಾ ತಾಮ್ರೆ ಅವರು ಉತಾರ ನೀಡಿರುವುದಾಗಿ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ ಆರೋಪಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved