• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ: ಮುಂಡರಗಿ ತಾಲೂಕಿಗೆ ಶೇ.63.40ರಷ್ಟು ಫಲಿತಾಂಶ
ಮುಂಡರಗಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಶೇ. 63.40ರಷ್ಟಾಗಿದೆ. ತಾಲೂಕಿನಲ್ಲಿ ಈ ಬಾರಿ ಒಟ್ಟು1954 ಮಕ್ಕಳು ಪರೀಕ್ಷಗೆ ಹಾಜರಾಗಿದ್ದರು. ಅದರಲ್ಲಿ 1239 ಮಕ್ಕಳು ತೇರ್ಗಡೆಯಾಗಿದ್ದು, ತಾಲೂಕಿನ ಒಟ್ಟಾರೆ ಫಲಿತಾಂಶ ಶೇ. 63.49ರಷ್ಟಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: 17ನೇ ಸ್ಥಾನಕ್ಕೆ ತೃಪ್ತಿಪಟ್ಟ ಗದಗ ಜಿಲ್ಲೆ
ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಸಾಲಿನಂತೆ ಈ ಬಾರಿಯೂ 17ನೇ ಸ್ಥಾನವನ್ನು ಕಾಯ್ದುಕೊಂಡಿರುವ ಗದಗ ಜಿಲ್ಲೆಯು ವಿದ್ಯಾಕಾಶಿ ಧಾರವಾಡ ಜಿಲ್ಲೆಗಿಂತಲೂ ಒಂದು ಸ್ಥಾನ ಮೇಲಿದೆ ಎನ್ನುವ ಅಲ್ಪ ತೃಪ್ತಿ ಪಡುವಂತಾಗಿದೆ.
ಹಿರೇಕೋಪ್ಪ ಗ್ರಾಪಂ ಅಧ್ಯಕ್ಷರಾಗಿ ಬೇವಿನಗಿಡದ ಅವಿರೋಧವಾಗಿ ಆಯ್ಕೆ
ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಪಂ 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ಜರುಗಿತು. ಒಟ್ಟು 14 ಸದಸ್ಯರ ಸ್ಥಾನ ಬಲ ಹೊಂದಿರುವ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ವಿಠ್ಠಲ ಬೇವಿನಗಿಡದ ಅವರು ಮಾತ್ರ ಉಮೇದುದಾರರಾಗಿ ನಾಮಪತ್ರ ಸಲ್ಲಿಸಿದರು.
ರೋಣದಲ್ಲಿ 2 ಮನೆಯಲ್ಲಿ ಕಳ್ಳತನ, 1 ಕಡೆ ಕಳ್ಳತನಕ್ಕೆ ಯತ್ನ
ರೋಣ ಪಟ್ಟಣದ ಶಿವಾನಂದ ನಗರ ಬಡಾವಣೆ, ಶಿವಪೇಟಿ ಬಡಾವಣೆಯ 11ನೇ ಕ್ರಾಸ್ ನಲ್ಲಿರುವ ಮನೆಗಳ ಬೀಗ ಮುರಿದು ಬಂಗಾರ, ಬೆಳ್ಳಿ‌ ಸಾಮಗ್ರಿ, ಲಕ್ಷಾಂತರ ನಗದು ಕಳ್ಳತನವಾಗಿದ್ದು, ಮತ್ತೊಂದು ಕಡೆ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ರೋಣ ಪಟ್ಟಣದಲ್ಲಿ ಗುರುವಾರ ಮತ್ತು ಶುಕ್ರವಾರ ಮಧ್ಯರಾತ್ರಿ ನಡೆದಿದ್ದು, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಶಂಕರಾಚಾರ್ಯರ ತತ್ವಾದರ್ಶಗಳ ಯುವಕರು ಅಳವಡಿಸಿಕೊಳ್ಳಿ-ಜಿಲ್ಲಾಧಿಕಾರಿ
ಶಂಕರಚಾರ್ಯರ ತತ್ವ ಆದರ್ಶಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಳ್ಳಬೇಕು. ಆಮೂಲಕ ಸಾತ್ವಿಕ, ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಜ್ಞಾನ ಅಂಚೆ ಸೇವೆ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ
ಭಾರತೀಯ ಅಂಚೆ ಇಲಾಖೆಯ ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ ಯೋಜನೆಯಾಗಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ಜಯದೇವ ಕಡಗಿ ಹೇಳಿದರು.
ಪ್ರೀತಿಯಿಂದ ಮನುಷ್ಯನ ಮನಸ್ಸು ಗೆಲ್ಲಬೇಕು- ಶಶಿಧರ ಶಾಸ್ತ್ರಿ
ಈ ಸಮಾಜದಲ್ಲಿ ಮನುಷ್ಯ ದ್ವೇಷದಿಂದ ಏನು ಸಾಧಿಸಲು ಸಾಧ್ಯವಿಲ್ಲ, ಪ್ರೀತಿಯಿಂದ ಈ ಜಗವನ್ನೆ ಗೆಲ್ಲಲು ಸಾಧ್ಯವಿದೆ ಎಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ದೇಶದ ಆರ್ಥಿಕ ಅಭಿೃವೃದ್ಧಿ ಕಾರ್ಮಿಕರ ಅವಲಂಬಿಸಿದೆ-ಮಂಜುನಾಥ ಗಣಿ
ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿ ಆ ದೇಶದ ಕಾರ್ಮಿಕರನ್ನು ಅವಲಂಬಿಸಿದೆ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಶ್ರಮ ಜೀವಿಗಳ ಕೆಲಸದ ಕೊಡುಗೆಯನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸಲು ಪ್ರತಿವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.
ಬಸವಣ್ಣನವರ ವಚನಗಳು ಸರ್ವ ಸಮಸ್ಯೆಗೆ ಪರಿಹಾರೋಪಾಯಗಳು
ಬಸವಣ್ಣನವರ ವಚನಗಳು ಸರ್ವ ಸಮಸ್ಯೆಗೆ ಪರಿಹಾರೋಪಾಯಗಳಾಗಿವೆ ಎಂದು ಸಮಾಜಸೇವಕಿ ಗಿರಿಜಕ್ಕ ನಾಲತ್ವಾಡಮಠ ಹೇಳಿದರು.
ಬಸವ ಜಯಂತಿಗೆ ಜೋಡು ಎತ್ತುಗಳ ಮೆರವಣಿಗೆ
ಓಕಳಿ ಬಂಡೆಯಲ್ಲಿ ಆಂಜನೇಯ ಭಾವಚಿತ್ರ ಮತ್ತು ಬಸವ ಜಯಂತಿ ನಿಮಿತ್ತ ಜೋಡು ಎತ್ತುಗಳ ಮೆರವಣಿಗೆ ಬುಧವಾರ ಅದ್ಧೂರಿಯಗಿ ನಡೆಯಿತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 436
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved