• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಕೂಲಿಕಾರರ ಮಗಳು ರಾಜ್ಯಕ್ಕೆ 2ನೇ ಸ್ಥಾನ
ಕೂಲಿ ಕಾರ್ಮಿಕ ದಂಪತಿಯ ಪುತ್ರಿ, ಲಕ್ಷ್ಮೇಶ್ವರದ ರವೀನಾ ಸೋಮಪ್ಪ ಲಮಾಣಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೇ ಎರಡನೇ ಸ್ಥಾನ ಪಡೆದಿದ್ದಾಳೆ.
ಸಂಸದ ಗದ್ದಿಗೌಡರ್‌ ಗಂಡಸೂ ಅಲ್ಲ, ಹೆಂಗಸೂ ಅಲ್ಲ: ಶಿವಾನಂದ ಪಾಟೀಲ
ನರಗುಂದ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಮತಯಾಚನೆ ಮಾಡಿದರು.
ದೇಹದ ಬಂಡಿಗೆ ವಚನಗಳೇ ಕೀಲು ಆಗಬೇಕಿದೆ: ಫಕೀರೇಶ್ವರ ಶ್ರೀಗಳು
ಗದಗ ತಾಲೂಕಿನ ಕಳಸಾಪುರಿನ ಈಶ್ವರ ಬಸವಣ್ಣ ದೇವರ 14ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವದ ಅಂಗವಾಗಿ ಬೃಹತ್ ಕುಂಭ ಮೆರವಣಿಗೆ ಜರುಗಿತು.
ಪಿಯು ಫಲಿತಾಂಶ-ಗದಗ ಜಿಲ್ಲೆಯ ಮಾನ ಬೀದಿಪಾಲು!
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನ ದಾಖಲಿಸಿದೆ. ಕಳೆದ ಬಾರಿ 30ನೇ ಸ್ಥಾನ ದಾಖಲಿಸಿದ್ದ ಗದಗ ಜಿಲ್ಲೆ, ಈ ಬಾರಿ ಮತ್ತೆರಡು ಸ್ಥಾನ ಕುಸಿತು ಕಂಡಿದೆ.
ಮತದಾನ ಪ್ರಜಾಪ್ರಭುತ್ವದ ಪವಿತ್ರ ಕಾರ್ಯ: ಕೃಷ್ಣಪ್ಪ ಧರ್ಮರ
ಲಕ್ಷ್ಮೇಶ್ವರ ಪಟ್ಟಣದ ಮಹಾಕವಿ ಪಂಪ ವೃತ್ತದಲ್ಲಿ ಮತದಾರರ ಜಾಗೃತಿ ಅಭಿಯಾನದಲ್ಲಿ ಮಾನವ ಸರಪಳಿ ಮತ್ತು ಮಾನವ ಪಿರಮಿಡ್‌ ರಚಿಸಲಾಯಿತು.
ಶೌಚಾಲಯ ತೆರವುಗೊಳಿಸಿ ಸಮುದಾಯಭವನ ನಿರ್ಮಿಸಿ
ಗದಗ ನಗರದ ಚೆನ್ನಮ್ಮ ಸರ್ಕಲ್ ಹತ್ತಿರ ಸಿಕ್ಕಲಿಗಾರ್ ಓಣಿ ೩೨ನೇ ವಾರ್ಡಿನಲ್ಲಿ ಇರುವ ಸುಲಭ ಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಬೇಕು ಎಂದು ವಾರ್ಡ್‌ ನಿವಾಸಿಗಳು ಮನವಿ ಮಾಡಿದ್ದಾರೆ.
ಸರ್ವಕಾರ್ಯ ಸಿದ್ಧಿಗೆ ಆರೋಗ್ಯವೇ ಭದ್ರ ಬುನಾದಿ: ವಾಸುದೇವರಡ್ಡಿ ಮೇಕಳಿ
ಗದಗ ನಗರದ ಸಿದ್ಧಲಿಂಗ ನಗರದ ಬಸವ ಯೋಗ ಮಂದಿರದಲ್ಲಿ 528ನೇ ಅನ್ವೇಷಣೆ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ನಡೆಯಿತು.
ಮಕ್ಕ‍ಳು ನಮ್ಮ ನೆಲದ ಕಲೆ, ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಲಿ: ಶಂಕ್ರಣ್ಣ ಸಂಕಣ್ಣವರ
ಇಂದಿನ ಮಕ್ಕಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಅನುಭವ ಇಲ್ಲದಂತಾಗಿದೆ. ರಜಾ ಅವಧಿಯಲ್ಲಾದರೂ ಮಕ್ಕಳು ಅಜ್ಜ ಅಜ್ಜಿರೊಡಗೂಡಿ ನಮ್ಮ ಕೌಟುಂಬಿಕ ಸಂಬಂಧಗಳ ಸವಿಯನ್ನು ಅನುಭವಿಸುವಂತಾಗಬೇಕು ಎಂದು ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣವರ ಹೇಳಿದರು.
ಯುಗಾದಿ ಪಾಡ್ಯದಂದು ಸಿದ್ಧೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ
ಮುಳಗುಂದ ಪಟ್ಟಣದ ಶ್ರೀ ಸಿದ್ಧೇಶ್ವರ ದೇವಾಲಯದಲ್ಲಿ ಏ. ೯ರಂದು ಯುಗಾದಿ ಪಾಡ್ಯದಂದು ಸಂಜೆ ಸೂರ್ಯಾಸ್ತದ ಸಮಯದಲ್ಲಿ ದೇವಾಲಯದ ಮೂರು ಮಂಟಪಗಳನ್ನು ದಾಟಿ ಗರ್ಭಗುಡಿಯಲ್ಲಿರುವ ಸಿದ್ಧೇಶ್ವರ ಮೂರ್ತಿಯ ಮೇಲೆ ನೇರವಾಗಿ ಸೂರ್ಯ ರಶ್ಮಿ ಸ್ಪರ್ಶಿಸುವುದು ವಿಶೇಷವಾಗಿದೆ.
ವೈದ್ಯರು ಚಿಕಿತ್ಸೆಯ ಕೌಶಲ್ಯ ವೃದ್ಧಿಸಿಕೊಳ್ಳಬೇಕು: ಡಾ. ಸಿ.ಆರ್. ಚಂದ್ರಶೇಖರ
ಗದಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗೆ ಡಾಕ್ಟರ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ೨೦೧೮ರಲ್ಲಿ ಜಿಮ್ಸ್ ಕಾಲೇಜಿಗೆ ಪ್ರವೇಶ ಪಡೆದು, ಅಧ್ಯಯನ ಮಾಡಿ ಕೋರ್ಸನ್ನು ಮುಗಿಸಿದ ಉನ್ನತ ಬ್ಯಾಚಿನ ವಿದ್ಯಾರ್ಥಿಗಳಿಗೆ ಡಾಕ್ಟರ್ ಪದವಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 440
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved