• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪದೇ ನಿರ್ಭೀತರಾಗಿ ಮತದಾನ ಮಾಡಿ
ಅರ್ಹರೆಲ್ಲರೂ ಮತದಾನ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಈ ಬಾರಿ ಪ್ರತಿಶತ 100% ರಷ್ಟು ಮತದಾನ ಮಾಡಿಸುವುದು ನಮ್ಮ- ನಿಮ್ಮೆಲ್ಲರ ಗುರಿ ಆಗಿದೆ
ನೈತಿಕ ಮೌಲ್ಯ ಬೋಧಿಸಿದ ಅಣ್ಣಿಗೇರಿ ಗುರುಗಳು
ಇಂದು ದೊಡ್ಡ ದೊಡ್ಡ ಉನ್ನತ ಹುದ್ದೆಯಲ್ಲಿರುವದು ಅಣ್ಣಿಗೇರಿ ಗುರುಗಳ ಬೋಧನೆಗೆ ಹಿಡಿದ ಕೈಗನ್ನಡಿ
ಲಕ್ಷ್ಮೇಶ್ವರ : ಕಾಡು ಪ್ರಾಣಿಗಳಿಗೆ ಜೀವದಾಯಿ ಶೆಟ್ಟಿಕೇರಿ ಕೆರೆ
ಶೆಟ್ಟಿಕೇರಿ ಕೆರೆಯು ಬೇಸಿಗೆಯಲ್ಲಿಯೂ ಬತ್ತದೆ ಕಪ್ಪತ್ತಗುಡ್ಡದ ಅಕ್ಕಪಕ್ಕದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಕಾಡು ಪ್ರಾಣಿಗಳಿಗೆ, ಪಕ್ಷಿಗಳಿಗೆ ಜೀವ ಉಳಿಸುವ ಜೀವದಾಯಿಯಾಗಿದೆ ಎಂದರೆ ಅತಿಶಯೋಕ್ತಿಯಾಗಲಾರದು
ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ
ಮತದಾನ ನಮ್ಮೆಲ್ಲರ ಹಕ್ಕಾಗಿದೆ.ಆದರಿಂದ ಮತದಾನದಿಂದ ಯಾರು ಹೊರಗುಳಿಯದೆ ಕಡ್ಡಾಯವಾಗಿ ಮತದಾನ ಮಾಡಿ ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕು
ರೇಣುಕರು ಸಾಮಾಜಿಕ ಕ್ರಾಂತಿಯ ಹರಿಕಾರರು
ರೇಣುಕರು ಮಾಡಿದ ಧರ್ಮಕಾರ್ಯ ನಮಗೆಲ್ಲ ಆದರ್ಶವಾಗಿದ್ದು, ನಾವೆಲ್ಲ ಅವರ ಬಗ್ಗೆ ಓದಿದಾಗ ಮಾತ್ರ ಅವರ ಚರಿತ್ರೆ ಸಂಪೂರ್ಣವಾಗಿ ಅರ್ಥವಾಗುತ್ತದೆ
ಮತದಾನ ಹೆಚ್ಚಳಕ್ಕೆ ಮಹಿಳಾ ಸ್ವಸಹಾಯ ಸಂಘಗಳು ಶ್ರಮಿಸಲಿ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಂಘಟನೆಗಳು ಪ್ರಬಲವಾಗಿವೆ, ಗ್ರಾಮೀಣ ಪ್ರದೇಶದ ಜನರ ಜತೆ ನಿರಂತರವಾಗಿ ಒಡನಾಟ ಇಟ್ಟುಕೊಂಡಿರುವ ಮಹಿಳಾ ಸಂಘಟನೆ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು
ಸರ್ಕಾರಿ ಶಾಲೆಗಳ ಸಬಲೀಕರಣ ಇಂದಿನ ಅಗತ್ಯ
ನವೀನ ಚಟುವಟಿಕೆಯುಳ್ಳ ಕಲಿಕಾ ಪ್ರಯತ್ನಗಳಿಂದ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನದೊಂದಿಗೆ ಸಮುದಾಯದ ಸಹಭಾಗಿತ್ವ ಹಾಗೂ ಇಲಾಖೆಯ ಶೈಕ್ಷಣಿಕ ಬೆಂಬಲ ವ್ಯವಸ್ಥೆಯ ಪೂರ್ಣ ಸಹಕಾರ ಪಡೆದು ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬಹುದಾಗಿದ್ದು
ಗದಗ: ಬೀದಿ ಬದಿ ವ್ಯಾಪಾರಿಗಳಿಂದ ಕರ ವಸೂಲಿ ಮಾಡದಂತೆ ಮನವಿ
ಸರ್ಕಾರದ ಆದೇಶ ಪಾಲಿಸಿ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರ
ಈಜುಕೊಳಗಳಿಗೆ ಮಾರು ಹೋದ ಯುವಕರು
ಏಪ್ರಿಲ್‌ ಮೊದಲ ವಾರದಲ್ಲಿಯೇ ದಾಖಲೆಯ ಉಷ್ಣಾಂಶ ದಾಖಲಾಗಿದ್ದು, ಮುಂಬರುವ ಮೇ ತಿಂಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ
ಪೌರ ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ
ಪೌರ ಕಾರ್ಮಿಕರು ಪುರಸಭೆಯ ಆಸ್ತಿಯಾಗಿದ್ದಾರೆ ಅವರು ಆರೋಗ್ಯವಂತರಾಗಿದ್ದರೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುತ್ತಾರೆ
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 440
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved