ಮನಸ್ಸಿನ ಸಮತೋಲನಕ್ಕೆ ಸ್ಥಿತಪ್ರಜ್ಞೆ ಅಗತ್ಯಮನುಷ್ಯನಿಗೂ ಹಾಗೂ ಇತರ ಪ್ರಾಣಿಗಳಿಗೆ ಇರುವ ವ್ಯತ್ಯಾಸ ವಿಷದೀಕರಿಸಿ ಪ್ರಾಣಿಗಳಲ್ಲಿ ಆಸೆ ಆಕಾಂಕ್ಷೆ ಮಿತವಾಗಿದ್ದು, ಆದರೆ ಮನುಷ್ಯರಲ್ಲಿ ಹಾಗಿಲ್ಲ. ಸಂಪತ್ತಿನ ಗಳಿಕೆ, ಕೀತಿಶನಿ, ಇನ್ನೂ ಬೇಕು ಎನ್ನುವ ಬಯಕೆಗಳು ಮಾನವನಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತಿವೆ