• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ವಚನಗಳು ಸರ್ವ ಸಮಸ್ಯೆಗೆ ಪರಿಹಾರೋಪಾಯಗಳು
ಬಸವಣ್ಣನವರ ವಚನಗಳು ಸರ್ವ ಸಮಸ್ಯೆಗೆ ಪರಿಹಾರೋಪಾಯಗಳಾಗಿವೆ ಎಂದು ಸಮಾಜಸೇವಕಿ ಗಿರಿಜಕ್ಕ ನಾಲತ್ವಾಡಮಠ ಹೇಳಿದರು.
ಬಸವ ಜಯಂತಿಗೆ ಜೋಡು ಎತ್ತುಗಳ ಮೆರವಣಿಗೆ
ಓಕಳಿ ಬಂಡೆಯಲ್ಲಿ ಆಂಜನೇಯ ಭಾವಚಿತ್ರ ಮತ್ತು ಬಸವ ಜಯಂತಿ ನಿಮಿತ್ತ ಜೋಡು ಎತ್ತುಗಳ ಮೆರವಣಿಗೆ ಬುಧವಾರ ಅದ್ಧೂರಿಯಗಿ ನಡೆಯಿತು.
ನೇಣು ಹಾಕಿಕೊಂಡ ನವವಿವಾಹಿತ ಜೋಡಿ
ಕೌಟುಂಬಿಕ ಕಲಹ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾದ ನವವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಜರುಗಿದೆ.
ಅರ್ಥಶಾಸ್ತ್ರ ಕಲಿಯುವುದರಿಂದ ಉದ್ಯೋಗವಕಾಶಗಳು ಹೆಚ್ಚು: ಪ್ರಸನ್ನ ಪಂಢರಿ
ಅರ್ಥಶಾಸ್ತ್ರ ಕಲಿಯುವುದರಿಂದ ಉದ್ಯೋಗವಕಾಶಗಳು ಹೆಚ್ಚು ಎಂದು ಪ್ರಸನ್ನ ಪಂಢರಿ ತಿಳಿಸಿದರು.
ಭೀಷ್ಮಕೆರೆ ಈಗ ವಿಹಾರ ಧಾಮವಾಗಿದೆ: ಸಚಿವ ಎಚ್.ಕೆ. ಪಾಟೀಲ
ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.
ಬಸವ ತತ್ವದ ಆಶಯಗಳನ್ನೆಲ್ಲ ನಮ್ಮ ಸಂವಿಧಾನ ಒಳಗೊಂಡಿದೆ
ಬಸವಣ್ಣನವರು ಶ್ರೇಣಿಕೃತ ವ್ಯವಸ್ಥೆಯನ್ನು ವಿರೋಧಿಸಿದರು, ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ಬಲವಾಗಿ ಖಂಡಿಸಿ, ವಿರೋಧ ವ್ಯಕ್ತಪಡಿಸಿದ್ದರು. ಅವರ ಆಲೋಚನೆಗಳು ಮತ್ತು ಹೋರಾಟಗಳು ಸಮಾಜ ಸುಧಾರಣೆಗೆ ದಾರಿದೀಪವಾಗಿವೆ.
ಮಾತೆಂಬುದು ಜ್ಯೋತಿರ್ಲಿಂಗ ಎಂದು ಸಾರಿದ ಶರಣರು
ಕನ್ನಡನಾಡಿನ ಶಿಕಾರಿಪುರದ ಹತ್ತಿರ ಉಡತಡಿಯಲ್ಲಿ ಜನ್ಮತಾಳಿದ ಅಕ್ಕಮಹಾದೇವಿ 8ನೇ ವರ್ಷದಲ್ಲಿ ಲಿಂಗದೀಕ್ಷೆ ಪಡೆದುಕೊಳ್ಳುತ್ತಾಳೆ. ನರಜನ್ಮವ ತೊರೆದು, ಹರಜನ್ಮವ ಮಾಡಿದ ಗುರುವೇ, ಬವಿ ಎಂಬುದು ಬಿಡಿಸಿ, ಭಕಿ ಎಂದೆನಿಸಿದ ಗುರುವೆ ಎನ್ನುತ್ತ, ವೈರಾಗ್ಯನಿಧಿಯಾದ ಅಕ್ಕ ಶರಣ ಸಂಕುಲದ ಪ್ರಥಮ ವಚನಗಾರ್ತಿಯಾದಳು.
ಇಂದು ಶಿರೋಳ ತೋಂಟದಾರ್ಯ ಮಠದ ಶಿಲಾಮಂಟಪ, ಗೋಪುರ ಲೋಕಾರ್ಪಣೆ
ತೋಂಟದಾರ್ಯ ಮಠದ ಗುರುಬಸವ ಶ್ರೀಗಳು ಲಿಂಗೈಕ್ಯರಾದ ಬಳಿಕ ಶ್ರೀಮಠದ ಸದ್ಬಕ್ತರ ಆಸೆಯಂತೆ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಈ ಮಠಕ್ಕೆ ನೇಮಕಗೊಂಡಿದ್ದು, ಅವರು ತೋಂಟದ ಸಿದ್ದಲಿಂಗ ಶ್ರೀಗಳ ಆಸೆಯಂತೆ ಶಿಥಿಲಗೊಂಡಿದ್ದ ಗದ್ದುಗೆ ಶಿಲಾಮಂಟಪ ತೆರವುಗೊಳಿಸಿ, ₹50 ಲಕ್ಷ ವೆಚ್ಚದಲ್ಲಿ ನೂತನ ಗದ್ದುಗೆ ಶಿಲಾಮಂಟಪ, ಗೋಪುರ ನಿರ್ಮಿಸಿದ್ದಾರೆ.
ಬಸವ ಜಯಂತಿಗೆ ಬಾರದ ಅಧಿಕಾರಿಗಳು, ಆಕ್ಷೇಪ
ಮುಂಡರಗಿ ತಹಸೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿಯಲ್ಲಿ ಅಧಿಕಾರಿಗಳು ಪಾಲ್ಗೊಳ್ಳದಿರುವ ಬಗ್ಗೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಯಶಸ್ವಿ
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆಯುತ್ತಾ ಬಂದಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವಲ್ಲಿ ಸಿದ್ದರಾಮಯ್ಯ ಶ್ರಮಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 436
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved