• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ವೈದಕೀಯ ಸೇವೆ ಶ್ರೇಷ್ಠವಾದದ್ದು- ಪಾಟೀಲ
ನಮ್ಮ ಸಮಾಜದಲ್ಲಿ ವೈದ್ಯರು ಜನರಿಗಾಗಿ ಮಾಡುವ ಸೇವೆ ದೊಡ್ಡದು, ನಾವು ಅವರನ್ನು ಗೌರವಿಸುವ ಕಾರ್ಯ ವನ್ನು ಮಾಡಬೇಕೆಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಎಸ್. ಪಾಟೀಲ ಹೇಳಿದರು.
ಮಾಧ್ಯಮ ಸಮಾಜ ಸುಧಾರಣೆ ಕಾರ್ಯ ಮಾಡುತ್ತದೆ
ನಮ್ಮ ಸಮಾಜದಲ್ಲಿ ಪ್ರತಿ ದಿವಸ ಮಾಧ್ಯಮ ಕ್ಷೇತ್ರವು ಸಮಾಜ ಸುಧಾರಣೆ ಕಾರ್ಯಗಳನ್ನು ಮಾಡುವುದರಿಂದ ಇಂದು ಸಮಾಜ ಬಹಳಷ್ಟು ಸುಧಾರಣೆಯಾಗಿದೆ ಎಂದು ಮಂಗಳೂರಿನ ಈಶ್ವರೀ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮ ಕುಮಾರಿ ವಿಶ್ವೇಶ್ವರ ಅಕ್ಕನವರು ಹೇಳಿದರು.
ಅಕ್ಷರ ಕಲಿಸಿದ ಗುರು ಹಾಗೂ ತಂದೆ ತಾಯಿಗಳ ಋುಣ ತೀರಿಸಲಾಗದು
ಕಲಿತ ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳು ಕೂಡಿ ಶಾಲಾ ಅಭಿವೃದ್ಧಿಗೆ ಮುಂದಾಗಬೇಕು ಹಾಗೂ ಅಕ್ಷರ ಕಲಿಸಿದ ಗುರುವನ್ನು ಜೀವನದಲ್ಲಿ ಎಂದೂ ಮರೆಯಬಾರದು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಮಹಾಸ್ವಾಮಿಗಳು ಹೇಳಿದರು.
ಲಕ್ಷ್ಮೇಶ್ವರದ ಇಂದಿರಾ ಕ್ಯಾಂಟೀನ್‌ ಬಡವರಿಗೆ ವರದಾನ
ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ಕಳೆದ ಎರಡು ದಿನಗಳ ಹಿಂದೆ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ ಬಡವರ, ಕೂಲಿ ಕಾರ್ಮಿಕರ ಹಾಗೂ ವಿದ್ಯಾರ್ಥಿಗಳ ಪಾಲಿಗೆ ಹಸಿವು ನೀಗಿಸುವ ಮೂಲಕ ಅನ್ನಪೂರ್ಣೆಯಾಗಿರುವುದು ಸುಳ್ಳಲ್ಲ.
ವಿದ್ಯಾರ್ಥಿಗಳಿಗೆ ಸಂಸತ್ತಿನ ಬಗ್ಗೆ ಅರಿವು ಅವಶ್ಯ-ರಮಾಣಿ
ಶಾಲಾ ಮಟ್ಟದಲ್ಲಿಯೆ ವಿದ್ಯಾರ್ಥಿಗಳು ಸಂಸತ್ತಿನ ಕಾರ್ಯ ಕಲಾಪಗಳ ಬಗ್ಗೆ ತಿಳಿದಿರಲಿ ಎಂಬ ಸದುದ್ದೇಶದಿಂದ ಶಾಲೆಗಳಲ್ಲಿ ಶಾಲಾ ಸಂಸತ್ತನ್ನು ರಚಿಸಲಾಗುತ್ತದೆ. ನೀವುಗಳೆಲ್ಲ ಸಂಸತ್ತಿನ ಬಗ್ಗೆ ಈಗಿನಿಂದಲೆ ಅರಿವನ್ನು ಹೊಂದಿರುವುದು ಅವಶ್ಯಕ ಎಂದು ಸೋಮೇಶ್ವರ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎಂ. ಬಿ. ರಮಾಣಿ ಹೇಳಿದರು.
ಬ್ಯಾರೇಜ್‌ ಭರ್ತಿಯಾದರೂ ತಪ್ಪಲಿಲ್ಲ ಗದಗ-ಬೆಟಗೇರಿ ನೀರಿನ ಗೋಳು
ಗದಗ-ಬೆಟಗೇರಿ ಅವಳಿ ನಗರಕ್ಕೆ ಪೂರೈಕೆಯಾಗುವ ಕುಡಿವ ನೀರಿನ ಮೂಲವಾದ ತುಂಗಭದ್ರಾ ನದಿಗೆ ಅಡ್ಡವಾಗಿ ಮುಂಡರಗಿ ತಾಲೂಕಿನಲ್ಲಿ ನಿರ್ಮಿಸಿರುವ ಸಿಂಗಟಾಲೂರು ಬ್ಯಾರೇಜ್ ಸಂಪೂರ್ಣ ಭರ್ತಿಯಾದರೂ ಗದಗ ಬೆಟಗೇರಿ ಅವಳಿ ನಗರದಲ್ಲಿ ಇಂದಿಗೂ 20ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಉತ್ತಮ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ: ವಸ್ತ್ರದ
ಸತ್ವಯುತ ಆಹಾರ ಎಂದರೆ ಪೋಷಕಾಂಶಗಳಿರುವ ಸಮೃದ್ಧ ಆಹಾರ. ಇಂತಹ ಆಹಾರ ಸೇವನೆಯಿಂದ ನಾವು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಹದ ಬೆಳವಣಿಗೆ ಹಾಗೂ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ. ಮಕ್ಕಳು ಪೋಷಕಾಂಶಗಳುಳ್ಳ ಆಹಾರ ಸೇವನೆ ಮಾಡಬೇಕೆಂದು ಚಿಂತಕಿ ಸುವರ್ಣಾ ವಸ್ತ್ರದ ಹೇಳಿದರು.
ಅಂಧಕಾರ ಅಳಿಸಿ ಹೊಸ ಬೆಳಕು ಕೊಟ್ಟವರು ಬಸವಾದಿ ಶರಣರು-ಸ್ವಾಮೀಜಿ
ಬಸವಣ್ಣನವರು, ಕಲ್ಲನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನದ ಮೂಲಕ ಸಮಾಜದಲ್ಲಿನ ಅಂಧಕಾರವನ್ನು ಅಳಿಸಿ ಹೊಸ ಬೆಳಕು ಕೊಟ್ಟಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಶ್ರೀಗಳು ಹೇಳಿದರು.
ಯುವಕರು ದೇಶದ ಸಂಸ್ಕೃತಿ ಅಳವಡಿಸಿಕೊಳ್ಳಿ-ಹನಮಂತಗೌಡ್ರ
ಯುವ ಸಮುದಾಯ ಆಧುನಿಕವಾಗಿ ಎಷ್ಟೇ ಮುಂದುವರಿಯಲಿ. ಆದರೆ ನಮ್ಮ ಭಾರತ ದೇಶದ ಸಂಸ್ಕೃತಿಯನ್ನು ಮರೆಯಬಾರದೆಂದು ಕಸಾಪ ತಾಲೂಕು ಅಧ್ಯಕ್ಷ ಪ್ರೊ. ಬಿ.ಸಿ. ಹನಮಂತಗೌಡ್ರ ಹೇಳಿದರು.
ವಿದ್ಯಾರ್ಥಿಗಳು ಸುಭದ್ರ ಭಾರತ ಕಟ್ಟಬೇಕು-ಮಾಕಣ್ಣವರ
ಭಾರತ ದೇಶದ ಪ್ರಗತಿಯಲ್ಲಿ ಯುವ ಜನಾಂಗದ ಪಾತ್ರ ಬಹಳ ದೊಡ್ಡದಿದೆ. ಆದ್ದರಿಂದ ವಿದ್ಯಾರ್ಥಿಗಳು ಸುಭದ್ರ ಭಾರತವನ್ನು ಕಟ್ಟಲು ಸಂಕಲ್ಪ ಮಾಡಬೇಕೆಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved