• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತೆಗೆ ಜನತೆ ಸಹಭಾಗಿತ್ವ ಅವಶ್ಯ: ಶಾಸಕ ಜಿ.ಎಸ್. ಪಾಟೀಲ
ಘನತ್ಯಾಜ್ಯ, ಕಸ, ಪ್ಲಾಸ್ಟಿಕ್, ಹಾಳೆ, ಕಸಕಡ್ಡಿ ತೆಗೆದು ಸ್ವಚ್ಛತೆ ಮಾಡುವ ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಸಲ್ಲಿಸುತ್ತಿರುವ ಅಪರಿಮಿತ ಸೇವೆ ಶ್ಲಾಘನೀಯವಾಗಿದೆ.
ಸ್ವಚ್ಛತೆಯ ರೂವಾರಿಗಳ ಗೌರವಿಸಿ: ಶಾಸಕ ಡಾ. ಚಂದ್ರು ಲಮಾಣಿ
ಪೌರಕಾರ್ಮಿಕರಿಗೆ ಸಾರ್ವಜನಿಕರು ಗೌರವ ನೀಡಬೇಕು. ಪೌರಕಾರ್ಮಿಕರು ಸ್ವಚ್ಛತೆಯ ರೂವಾರಿಗಳು.
ಪೌರಕಾರ್ಮಿಕರನ್ನು ಗೌರವಿಸೋಣ: ಕೆ.ಎಲ್‌. ಕರಿಗೌಡರ
ದಿನ ಬೆಳಗ್ಗೆ ಚಳಿ, ಗಾಳಿ, ಮಳೆಗೆ ಜಗ್ಗದೆ ತಮ್ಮ ಕಾಯಕದಲ್ಲಿ ತೊಡಗುವ ಪೌರಕಾರ್ಮಿಕರು ಬೀದಿಗಳನ್ನು ಸ್ವಚ್ಛಗೊಳಿಸಿ ಪಟ್ಟಣವನ್ನು ಸುಂದರವಾಗಿಸುತ್ತಾರೆ.
ಆ್ಯಪ್ ದೋಷ, ಗಣತಿಗೆ ಅಡ್ಡಿ, ಅಧಿಕಾರಿಗಳ ಎದುರು ಗೋಳು ಹೇಳುತ್ತಿರುವ ಗಣತಿದಾರರು
​ಗಣತಿಗಾಗಿ ಬಳಸುತ್ತಿರುವ ಮೊಬೈಲ್ ಆ್ಯಪ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಶಿಕ್ಷಕರು ದೂರಿದ್ದಾರೆ. ಫೋಟೋ ಅಪ್‌ಲೋಡ್ ಮಾಡುವಾಗ ಆಗಾಗ್ಗೆ ಎರರ್ ಎನ್ನುವುದು ಸಾಮಾನ್ಯವಾಗಿದೆ.
ಲಕ್ಕುಂಡಿಯಲ್ಲಿ ಸಮರ್ಪಕ ವಿದ್ಯುತ್‌ಗಾಗಿ ಹೆಸ್ಕಾಂ ಕಚೇರಿಗೆ ಮುತ್ತಿಗೆ
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗರಾಜ ಕುರಿ ಅವರು, ರೈತರೊಂದಿಗೆ ಚರ್ಚಿಸುತ್ತಾ, ಈಗಾಗಲೇ ಹೆಸ್ಕಾಂ ಕಚೇರಿಯು ಸಿಂಗಲ್ ಫೇಸ್ ವಿದ್ಯುತ್ ಪೊರೈಸಲು 10 ಆಂಪ್ಸ್ ನಿಗದಿಪಡಿಸಿದ್ದು, ಎಲ್ಲ ತೋಟದ ಮನೆಗಳಿಗೂ ಆರ್.ಆರ್. ನಂಬರ್‌ ಅಳವಡಿಸಿಕೊಂಡು ಅಧಿಕೃತಗೊಳಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡರು.
ಶ್ರಮದಾನದಿಂದ ಸ್ವಚ್ಛ, ಸುಂದರವಾದ ಊರು, ರಾಜೂರು!
ರಾಜೂರು ಗ್ರಾಮದಲ್ಲಿ ಒಂದು ಸುತ್ತು ಹಾಕಿದರೆ, ಊರ ಪ್ರೀತಿ, ಒಗ್ಗಟ್ಟಿನ ಶ್ರಮದಾನ, ಸ್ವಚ್ಛತೆಯ ಜಾಗೃತಿಯ ದೊಡ್ಡ ನಿದರ್ಶನವೇ ದಿಗ್ದರ್ಶನವಾಗುತ್ತದೆ.
ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಹೆಚ್ಚಳ ಕಳವಳಕಾರಿ: ನ್ಯಾಯಾಧೀಶ ಶಿವನಗೌಡ್ರ
ಪ್ರತಿವರ್ಷ ವಿಶ್ವಾದ್ಯಂತ ಸೆ. 10ರಂದು ವಿಶ್ವ ಆತ್ಮಹತ್ಯೆ ತಡೆ ದಿನ 2003ರಿಂದ ಆಚರಿಸಲಾಗುತ್ತಿದೆ. ಹೆಚ್ಚುತ್ತಿರುವ ಆತ್ಮಹತ್ಯೆಗಳನ್ನು ತಡೆಯುವುದು ಈ ದಿನದ ಉದ್ದೇಶವಾಗಿದೆ.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿ: ಶಾಸಕ ಲಮಾಣಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ರಸ್ತೆಗಳು ಹಾಳಾಗಿವೆ. ಹಂತ- ಹಂತವಾಗಿ ಸುಧಾರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಚಂದ್ರು ಲಮಾಣಿ ತಿಳಿಸಿದರು.
ಅಧಿಕಾರಿಗಳ ಗೈರು: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ಬಹಿಷ್ಕಾರ
ಮುಖಂಡ ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿ, ಪ್ರತಿವರ್ಷವೂ ಮಹಾತ್ಮರ ಹಾಗೂ ಹೋರಾಟಗಾರರ ಜಯಂತಿಯ ಪೂರ್ವಭಾವಿ ಸಭೆ ಕರೆದಾಗ ಕೆಲವು ಅಧಿಕಾರಿಗಳು ಬಾರದೇ ನಿರ್ಲಕ್ಷ್ಯ ಮಾಡುತ್ತಾರೆ ಎಂದರು.
ಸಮೀಕ್ಷೆ ಮೂಲಕ ಹಿಂದೂ ಧರ್ಮ ಒಡೆಯಲು ಹುನ್ನಾರ: ಕಳಕಪ್ಪ ಬಂಡಿ
ವೀರಶೈವ, ಕುರುಬ ಬ್ರಾಹಣ ಸೇರಿ ಇತರ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ಬರೆಸಿದ್ದು ದೊಡ್ಡ ದುರಂತ. ಸಿಎಂ ಸಿದ್ದರಾಮಯ್ಯ ಅವರು ಯಾರನ್ನು ಮನವೊಲಿಸಲು ಮುಂದಾಗಿದ್ದಾರೋ ಎಂಬುದು ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ತಿಳಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 547
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved