ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಹೋಳಿ ಹಬ್ಬ: ಬಣ್ಣಗಳಲ್ಲಿ ಮಿಂದೆದ್ದ ಜನತೆ
ಮಧ್ಯರಾತ್ರಿಯೇ ಕಾಮನನ್ನು ಸುಟ್ಟು ಬೆಳಗ್ಗೆ ೭ರಿಂದಲೇ ಬಣ್ಣದಾಟ ಪ್ರಾರಂಭವಾಯಿತು. ಬೆಳಕು ಹರಿಯುತ್ತಲೇ ಸಣ್ಣಸಣ್ಣ ಮಕ್ಕಳು ಮನೆಮಂದಿಗೆಲ್ಲ ಬಣ್ಣ ಎರಚಿ ಸೌಹಾರ್ದಯುತವಾಗಿ ಸಡಗರ ಸಂಭ್ರಮದಿಂದ ಕಾಮನ ಹಬ್ಬ, ಹೋಳಿ ಆಚರಿಸಿ ಖುಷಿ ಪಟ್ಟರು.
ರೋಣ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಶಿವಕುಮಾರ ನೇಮಕ
ರೋಣ ತಾಲೂಕಿಗೆ ನೇಮಕಗೊಂಡಿರುವ ಎಲ್ಲ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡಿ ಬಲಪಡಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವೈ. ಮುಧೋಳ ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಶುಭಕೋರಿದ ತಹಸೀಲ್ದಾರ್
ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಲು ಸಿದ್ದರಾಗಬೇಕು. ಉತ್ತಮವಾಗಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಯಾವುದೆ ಪರೀಕ್ಷಾ ಭಯ ಕಾಡುವುದಿಲ್ಲ ಎಂದು ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.
ದೊಡ್ಡಮನಿ ಅಭಿಮಾನಿಗಳ ಸಭೆಯಲ್ಲಿ ಗಡ್ಡದೇವರಮಠಗೆ ತರಾಟೆ
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ತಮ್ಮ ಮುಂದಿನ ನಡೆಯ ಕುರಿತು ಚರ್ಚಿಸಲು ಸಂಜೆ ಅಭಿಮಾನಿಗಳ ಸಭೆ ಕರೆದಿದ್ದರು. ಗಡ್ಡದೇವರಮಠ ಆಗಮನದಿಂದಾಗಿ ಅದು ಗದ್ದಲ, ಗೊಂದಲದ ಗೂಡಾಗಿ ಮಾರ್ಪಟ್ಟಿತು.
ಅನಾಥ ಮಕ್ಕಳ ಬೆಳಕಾಗಿರುವ ವೀರೇಶ್ವರ ಪುಣ್ಯಾಶ್ರಮ: ಕಲ್ಲಯ್ಯಜ್ಜನವರು
ಸತತ 74 ವರ್ಷಗಳ ಪರ್ಯಂತ ಕೊಡತಗೇರಿ ಗ್ರಾಮದವರು ತೇರಿನ ಹಗ್ಗ ಹಾಗೂ ದಿಂಡೂರ ಗ್ರಾಮದಿಂದ ಕಳಸ ತರುತ್ತಿರುವುದು ಸಂತೋಷದ ಸಂಗತಿ
ಸ್ವಚ್ಛತೆ ಮರೆತ ಪುರಸಭೆ, ರಸ್ತೆ ಪಕ್ಕದಲ್ಲಿಯೇ ಕಸ ವಿಲೇವಾರಿ
ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ, ಒಣ ಕಸ, ಹಸಿ ಕಸದ ಕುರಿತು ತಿಳಿವಳಿಕೆ ನೀಡುವ ಪುರಸಭೆ ಕಸದ ವಾಹನಗಳು ನಿತ್ಯವೂ ಈ ಎಲ್ಲ ರಸ್ತೆಗಳಲ್ಲಿಯೇ ಓಡಾಡುತ್ತವೆ
ವೀರಶೈವ ಸಕಲ ಜೀವಾತ್ಮರಿಗೆ ಶಾಂತಿ ಬಯಸುವ ಧರ್ಮ
ಹೆಣ್ಣು ಗಂಡು ಸಮಾನತೆ ಸಾರಿದ ವೀರಶೈವ ಧರ್ಮ ಸದಾ ಕಾಲ ಜೀವಂತ ಇರುವ ಧರ್ಮ ನಿತ್ಯ ಜೀವನದ ಪಾಠ ಕಲಿಸುವ ಧರ್ಮವಾಗಿದೆ
ಬಿರುಬಿಸಿಲು: ಮಣ್ಣಿನ ಮಡಕೆಗಳಿಗೆ ಹೆಚ್ಚಿದ ಬೇಡಿಕೆ!
ಈ ಹಿಂದೆ ಒಂದು ಮಣ್ಣಿನ ಮಡಕೆಯ ಬೆಲೆ ₹50ರಿಂದ 100 ಇತ್ತು, ಆದರೆ ಈಗ ₹100ರಿಂದ ₹200ಕ್ಕೆ ಮಾರಾಟವಾಗುತ್ತಿದೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ನಗರ ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
ವಸತಿ ಸೌಲಭ್ಯ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಚುನಾವಣೆ ಸಂದರ್ಭದಲ್ಲಿ ಪ್ರಚಾರದ ವೇಳೆ ಪ್ರತಿ ಬಾರಿ ವಸತಿ ರಹಿತ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುತ್ತೇವೆ ಮತ್ತು ಸ್ಲಂ ನಿವಾಸಿಗಳ ಬೇಡಿಕೆಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಲಾಗುವುದೆಂದು ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ
< previous
1
...
336
337
338
339
340
341
342
343
344
...
439
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!