ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ದೇಶಪೂರ್ವಕವಾಗಿ ಮಹದಾಯಿ ಜಾರಿ ಮಾಡುತ್ತಿಲ್ಲ: ಸೊಬರದಮಠ
ಸಚಿವ ಪ್ರಹ್ಲಾದ ಜೋಶಿ ಅವರು ಸದ್ಯ ಈ ಯೋಜನೆ ಜಾರಿ ಮಾಡಿದರೆ ಅದರ ಕೀರ್ತಿ ಮಹದಾಯಿ ಹೋರಾಟಗಾರರಿಗೆ ಹೋಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಪ್ಪು ಸಂದೇಶ ರವಾನೆ ಮಾಡಿ ಈ ಯೋಜನೆ ಜಾರಿಗೆ ಅಡ್ಡಿಯಾಗಿದ್ದಾರೆ
ಸೌಹಾರ್ಧತೆಗೆ ಅಡಿಪಾಯ ಹಾಕಿದ್ದ ರೇಣುಕಾಚಾರ್ಯರು
ವೀರಶೈವ ಧರ್ಮದ ಮೂಲ ಪುರುಷರಾದ ರೇಣುಕಾಚಾರ್ಯರು ಸಕಲ ಜನಾಂಗದ ಶ್ರೆಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ
ಗ್ರಾಮೀಣ ಪ್ರದೇಶದಲ್ಲಿ ಏ.1ರಿಂದ ಉದ್ಯೋಗ ಖಾತ್ರಿ ಆರಂಭ
ಯೋಜನೆಯಡಿ ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು.ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆ ನಿವಾರಿಸಲು ನರೇಗಾ ವರದಾನವಾಗಲಿದೆ
ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ:ವೈಶಾಲಿ
ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಲೋಭನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣ ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲು ಅವಕಾಶ
ಜಾತ್ರೆಗಳು ಜಾಗೃತಿ ಮೂಡಿಸುವ ಕೇಂದ್ರ
ಕುಟುಂಬದ ಸಂಪೂರ್ಣ ಹೊಣೆಗಾರಿಕೆ ನಿಭಾಯಿಸಿ ಮನೆಯ ಒಳಗೂ ಹೊರಗೂ ದುಡಿಯುವ ಮಹಿಳೆಯ ಬದುಕಿಗೆ ಭದ್ರತೆಯೇ ಇಲ್ಲದಂತಾಗಿರುವುದು ವಿಷಾದನೀಯ
ಗದಗಿಗೆ ಹರಿದುಬಂದ ಒಣಮೆಣಸಿನಕಾಯಿ, ಪೊಲೀಸ್ ಸರ್ಪಗಾವಲಿನಲ್ಲಿ ಮಾರಾಟ
ಉತ್ತಮ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಂತರ ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಹಾಗೂ ಪಕ್ಕದ ಆಂಧ್ರದ ರೈತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಗದಗ ಎಪಿಎಂಸಿಯಲ್ಲಿ ಮಾರಾಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆ ತುಂಬೆಲ್ಲ ಮೆಣಸಿನಕಾಯಿ ಘಾಟು ಬಲು ಜೋರಾಗಿಯೇ ಇತ್ತು
ಪ್ರಜಾಭುತ್ವ ಗಟ್ಟಿಗೊಳಿಸಲು ಮತದಾನ ಮಾಡಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನವು ಮೇ ೭ರಂದು ನಡೆಯಲ್ಲಿದ್ದು, ಮತದಾನದಿಂದ ಯಾರು ದೂರ ಉಳಿಯಬಾರದು
ಮುಗಿಲು ಮುಟ್ಟಿದ ಹೋಳಿ ಹಬ್ಬದ ಅಬ್ಬರ
ಹೋಳಿ ಹಬ್ಬದಲ್ಲಿ ಚಿಕ್ಕಮಕ್ಕಳು, ಯುವಕರು ತಂಡ ತಂಡವಾಗಿ ಹಲಗೆ ಬಾರಿಸುತ್ತಾ, ಕೃತಕ ಶವ ಮಾಡಿ ಅವರ ಹೆಸರಿನಲ್ಲಿ ಓಣಿಗಳಲ್ಲಿ ಅಳುತ್ತಾ ಬಾಯಿ, ಬಾಯಿ ಬಡೆದುಕೊಂಡು, ಕಾಮಣ್ಣನನ್ನು ಸುಡಲು ಕಟ್ಟಿಗೆ, ಕುಳ್ಳು ಸಂಗ್ರಹಿಸುವರು
ಜಗತ್ತಿನಲ್ಲಿ ವಿದ್ಯೆ ಬೆಲೆ ಕಟ್ಟಲಾಗದ ವಸ್ತು
ಅಂದು ವಿದ್ಯಾರ್ಥಿಗಳಿಗೆ ಶಿಕ್ಷಕರು ಜ್ಞಾನದ ಜತೆಗೆ ಸಂಸ್ಕಾರ ಮತ್ತು ಶಿಸ್ತು ಕಲಿಸುತ್ತಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಸ್ವಲ್ಪ ಭಕ್ತಿ ಕಡಿಮೆ ಆಗಿದೆ ಹೊಸ ಶಿಕ್ಷಕರಿಗೆ ಗೌರವ ಕೊಡುತ್ತಿಲ್ಲ. ಈ ಶಾಲೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳು ಆಗಲಿ
ಮಹಿಳೆ ಪ್ರಕೃತಿಯ ಅದ್ಭುತ ಸೃಷ್ಟಿ
ಇಂದಿನ ಆಧುನಿಕ ಸಮಾಜದಲ್ಲಿಯೂ ಸಹ ಇಷ್ಟೆಲ್ಲ ಪ್ರಜ್ಞಾವಂತಿಕೆಯ ಮಧ್ಯೆ ಮಹಿಳೆ ಅದೆಷ್ಟೋ ನಿಂದನೆಗೆ ಅವಮಾನಕ್ಕೆ ವೃತ್ತಿಪರ ಅಸೂಯೆಗೆ ಗುರಿಯಾಗುತ್ತಿದ್ದಾಳೆ
< previous
1
...
337
338
339
340
341
342
343
344
345
...
439
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!