• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರ್ಶನಿಕರ ಸಂದೇಶದಿಂದ ವಿಶ್ವದಲ್ಲಿ ಶಾಂತಿ
ಮಾನವನ ದಾನದ ಗುಣ ದಹಿಸಿ ಆತನನ್ನು ಮಹಾದೇವನನ್ನಾಗಿಸುವ ಅಪೂರ್ವ ಸಿದ್ಧಾಂತ ಜಗದ್ಗುರು ರೇಣುಕಾಚಾರ್ಯ ನೀಡಿದರು. ಜೀವಿ ಶಿವನಾಗುವ ಅಂಗ ಲಿಂಗವಾಗುವ ಅದ್ಭುತ ಸಿದ್ಧಾಂತ ಜಗತ್ತಿಗೆ ಭೋದಿಸುವುದರ ಮೂಲಕ ಪ್ರತಿಯೊಬ್ಬರು ಸತ್ಯ ನಿಷ್ಠೆ ಕಾಯಕದ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳವಂತಹ ವಿಚಾರಗಳನ್ನು ಸಾರಿದ ಮಹಾನ ಚೇತನರು
ಶಿಸ್ತಿನ ಪಕ್ಷದಲ್ಲಿ ಅಶಿಸ್ತು, ಸಹನೀಯವೇ ?
ಬಿಜೆಪಿ ವರಿಷ್ಠರು, ಸಚಿವರು, ಮಾಜಿ ಸಚಿವರು, ಶಾಸಕರು ನಮ್ಮದು ಅತ್ಯಂತ ಶಿಸ್ತಿನ ಪಕ್ಷವೆಂದು ಎಲ್ಲ ಕಡೆಗಳಲ್ಲಿಯೂ ಹೇಳುತ್ತಲೇ ಬರುತ್ತಾರೆ. ಆದರೆ ವೈರುಧ್ಯ ಎನ್ನುವಂತೆ ಅವರ ಪಕ್ಷದ ಹಲವಾರು ಕಾರ್ಯಕರ್ತರು ರೆಬಲ್ ಆಗಿ ಪಕ್ಷದ ಕಚೇರಿಯಲ್ಲಿ ನೇರವಾಗಿಯೇ ವಿರೋಧ ವ್ಯಕ್ತಪಡಿಸಿದ್ದು ಖುದ್ದು ಅಂದಿನ ಸಭೆಯಲ್ಲಿದ್ದ ನಾಯಕರಿಗೆ ಮುಜುಗುರ ತಂದಿದೆ
ಕುಡಿವ ನೀರಿಗಾಗಿ ಪಪಂ ಎದುರು ಪ್ರತಿಭಟನೆ
ನೀರಿನ ಸಮಸ್ಯೆ ಬಗೆಹರಿಸುವಂತೆ ಮುಖ್ಯಾಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಿಗೆ ಸಾಕಷ್ಟು ಬಾರಿ ತಿಳಿಸಲಾಗಿದೆ. ಅಲ್ಲದೆ ಸಮರ್ಪಕ ನೀರು ವಿತರಣೆಗೆ ಬೇರೆ ಪೈಪಲೈನ್‌ ಅಳವಡಿಸಲು ಮನವರಿಕೆ ಮಾಡಿದರೂ ಜನರ ಸಮಸ್ಯೆ ಕುರಿತು ಯಾರೊಬ್ಬರು ಕೆಲಸ ಮಾಡುತ್ತಿಲ್ಲ
ಮಹಿಳೆ ಪುರುಷರಷ್ಟೇ ಸಮಾನರು
೧೨ನೇ ಶತಮಾನದ ಪ್ರಾರಂಭದಲ್ಲಿ ಮಹಿಳೆಯರನ್ನು ಅತ್ಯಂತ ಹೀನವಾಗಿ, ಕ್ರೌರ್ಯದಿಂದ ನೋಡುವ ಪರಿಸ್ಥಿತಿ ಇತ್ತು. ವ್ಯಕ್ತಿಯಾಗಿ ಕಾಣದೇ, ವಸ್ತುವಾಗಿ ನೋಡುತ್ತಿದ್ದರು.
ವಚನಗಳು ವಿದ್ಯಾರ್ಥಿ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶಿ
ವಿಶ್ವಗುರು ಬಸವೇಶ್ವರರು ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ನಿರ್ಮಿಸಲು ಶ್ರಮಿಸಿದ ಮಹಾತ್ಮರಾಗಿದ್ದು, ಇತ್ತೀಚೆಗೆ ಕರ್ನಾಟಕ ಸರ್ಕಾರ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಶ್ಲಾಘನೀಯ
ಶಾಂತಿಯುತ ಹೋಳಿ ಆಚರಣೆಗೆ ಆದ್ಯತೆ ನೀಡಿ
ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಇರುವುದರಿಂದ ಹಲಗೆಯನ್ನು ರಾತ್ರಿ 10ರ ನಂತರ ಬಾರಿಸಬಾರದು, ಮೆರವಣಿಗೆ ಕಾಲಕ್ಕೆ ದುರ್ನಡತೆ ತೋರುವವರು, ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುವವರು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಲಾಗುವುದು
ಪರೀಕ್ಷಾ ತಯಾರಿ ಮಕ್ಕಳನ್ನು ಪ್ರೇರೇಪಿಸುವಂತಿರಲಿ
ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿದ ಬ್ಲಾಕ್‌ನಲ್ಲಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷೆ ಬರೆಯಲು ಬಿಡಬೇಕು
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸಿ
ತಾಲೂಕಿನಲ್ಲಿ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ
ದೊಡ್ಡಮನಿ ಕಾಂಗ್ರೆಸ್ ಸೇರ್ಪಡೆಗೆ ಮಾದಿಗ ಸಮಾಜದ ವಿರೋಧ
ಸಮಾಜದ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿ ಯಾವ ಪಕ್ಷ ಬೆಂಬಲಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳುವ ಕಾರ್ಯ ಮುಂಬರುವ ದಿನಗಳಲ್ಲಿ ಮಾಡುತ್ತೇವೆ
ನರೇಗಲ್ಲ ಕಾಮಣ್ಣನಿಗೀಗ 320 ವರ್ಷ !
ಭಕ್ತಿಯಿಂದ ಕಾಮಣ್ಣನ ಪೂಜೆ ಮಾಡಿದರೆ ಭಕ್ತರ ಸಕಲಾರ್ಥಗಳನ್ನು ಈಡೇರಿಸುತ್ತಾನೆ ಎಂಬ ನಂಬಿಕೆ ಪಟ್ಟಣ ಮತ್ತು ಸುತ್ತಲಿನ ಜನರಲ್ಲಿದೆ. ಭಕ್ತರ ಕಾಮಧೇನು ಆಗಿರುವ ಈ ಕಾಮಣ್ಣ ಐದು ದಿನಗಳ ಕಾಲ (25ರ ವರೆಗೆ) ದರ್ಶನಾಶೀರ್ವಾದ ನೀಡಲಿದ್ದಾನೆ
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 439
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved