ಮೋದಿ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ