• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ಗುತ್ತಿಗೆದಾರರ ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ
ಒಂದು ವೇಳೆ ಸರ್ಕಾರ ಬೇಗ ಬಿಲ್ ಪಾವತಿ ಮಾಡದಿದ್ದರೆ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ
ಮಹಿಳೆ ಪ್ರತಿಯೊಬ್ಬರ ಬದುಕಿನ ದಿವ್ಯಶಕ್ತಿ
ಮೌಲ್ಯಗಳು ಕುಸಿದು ಹೋಗುತ್ತಿರುವ ಇಂದಿನ ಸಂದರ್ಭದಲ್ಲಿ ಮನೆಯೇ ಮೊದಲ ಪಾಠಶಾಲೆ ತಾಯಿ ಮೊದಲ ಗುರುವಾಗಿ ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿಯಾಗಿ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮಹಿಳೆಯ ಪಾತ್ರ ಅವಿಸ್ಮರಣೀಯ
ಮತಗಟ್ಟೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಯಾವುದೇ ಸಮಸ್ಯೆಗಳಿಲ್ಲದೆ ನಿರ್ಭೀತರಾಗಿ ತಮ್ಮ ಮತ ಚಲಾಯಿಸಲು ಸಕಲ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು
ಹೋಳಿ ಹಬ್ಬವನ್ನು ಶಾಂತಿಯುತ ಆಚರಿಸಿ
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರಾಜಕೀಯ ವಿಷಯಗಳನ್ನು ಅಥವಾ ಇನ್ನೊಂದು ಧರ್ಮದ ವ್ಯಕ್ತಿಗಳಿಗೆ ನೋವುಂಟು ಮಾಡುವಂತಹ,ಭಾವನೆಗಳಿಗೆ ಧಕ್ಕೆ ತರುವಂತಹ ಸಂಗತಿಗಳನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು
ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಲು ವೇದಿಕೆ ರೂಪಿಸಿಕೊಳ್ಳಲಿ
ಒಬ್ಬ ವ್ಯಕ್ತಿ ತನ್ನ ಪ್ರತಿಭೆ ಹೊರಹಾಕಲು ವೇದಿಕೆಗಾಗಿ ಕಾಯುತ್ತಿರುತ್ತಾನೆ. ಅಂತಹ ವಿದ್ಯಾರ್ಥಿಗಳಿಗೆ ಈ ದಿನದ ಕಾರ್ಯಕ್ರಮ ಬಹಳಷ್ಟು ಮುಖ್ಯವಾಗಿದೆ. ಯುವಕರು ಈ ದೇಶದ ಬೆನ್ನೆಲುಬು ಹೀಗಾಗಿ ನಮ್ಮ ಮೂಲ ಸಂಸ್ಕೃತಿಕ ಕಲೆ ಉಳಿಸಿ ಬೆಳೆಸುವ ಕಾರ್ಯ ತಮ್ಮದಾಗಿದೆ
ಮೋದಿ‌ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ
ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ
ರಾಮಕೃಷ್ಣ ಕಾಂಗ್ರೆಸ್ ಸೇರ್ಪಡೆಗೆ ವಿರೋಧ
ಬಹಳ ವರ್ಷಗಳ ನಂತರ ಮಾದಿಗ ಸಮುದಾಯದ ಸುಜಾತಾ ದೊಡ್ಡಮನಿ ಅವರಿಗೆ ಕಾಂಗ್ರೆಸ್ ಪಕ್ಷ ಶಿರಹಟ್ಟಿ ಕ್ಷೇತ್ರಕ್ಕೆ ಟಿಕೇಟ ನೀಡಿತ್ತು. ಎರಡು ಬಾರಿಯೂ ಶಿರಹಟ್ಟಿ ಕ್ಷೇತ್ರದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರನ್ನು ಸಮುದಾಯ ಬೆಂಬಲಿಸಿ ಆಯ್ಕೆಗೊಳಿಸಿತ್ತು
ರಾಜಿ ಸಂಧಾನದ ಮೂಲಕ ೨೩೪೨೦ ಪ್ರಕರಣ ಇತ್ಯರ್ಥ
ವಿಶೇಷವಾಗಿ ಗದುಗಿನ ಪ್ರಧಾನ ಕೌಟುಂಬಿಕ ನ್ಯಾಯಾಲಯದಲ್ಲಿ ಹಾಗೂ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ೯ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಲಾಯಿತು
ಮಾಜಿ ಶಾಸಕ ದೊಡ್ಡಮನಿ ಮರು ಸೇರ್ಪಡೆಗೆ ವಿರೋಧ !
ರಾಮಕೃಷ್ಣ ದೊಡ್ಡಮನಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದಲೇ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಾಣುವಂತಾಯಿತು ಎನ್ನುವ ಚರ್ಚೆ ಫಲಿತಾಂಶ ಬಂದ ದಿನದಿಂದಲೇ ಸಾರ್ವತ್ರಿಕವಾಗಿ ಕೇಳಿ ಬರುತ್ತಲೇ ಇತ್ತು
ಏ. 10ರಿಂದ ಹುಬ್ಬಳ್ಳಿಯ ಸಿದ್ಧಾರೂಢರ ಮಠದಲ್ಲಿ ಭಜನಾ ಸ್ಪರ್ಧೆ
ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡದವರಿಗೆ ಮೂರು ಪದಗಳನ್ನು ಹಾಡುವ ಅವಕಾಶವಿದ್ದು, ಮೂರೂ ಪದಗಳನ್ನು 18 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಪ್ರತಿ ತಂಡದವರು ಎರಡು ಪದ್ಯಗಳನ್ನು ಕೈವಲ್ಯ ಪದ್ಧತಿ ಸಾಹಿತ್ಯದ ಮೇಲೆ ಕಡ್ಡಾಯವಾಗಿ ಹಾಡಬೇಕು
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 439
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved