ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿ: ಬಸವರಾಜ ಬೊಮ್ಮಾಯಿಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇಶದ 25 ಕೋಟಿ ಜನರು ಬಡತನದಿಂದ ಮೇಲೆ ಬಂದಿದ್ದಾರೆ. ಭ್ರಷ್ಟಾಚಾರವನ್ನು ತಡೆಗಟ್ಟುವ ಮೂಲಕ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.