• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮೇಶ್ವರದಲ್ಲಿ ಜನೌಷಧ ಕೇಂದ್ರಕ್ಕೆ ಚಾಲನೆ
ಕಳೆದ 3-4 ತಿಂಗಳು ಕೆಲವು ಅನಿವಾರ್ಯ ಕಾರಣಗಳಿಂದ ಪಟ್ಟಣದ ಜನೌಷಧಿ ಕೇಂದ್ರ ಬಂದ್ ಆಗಿತ್ತು. ಈಗ ಮತ್ತೆ ಆರಂಭಗೊಳ್ಳುವ ಮೂಲಕ ಬಡ ಜನತೆಗೆ ಔಷಧಿಗಳು ಲಭ್ಯವಾಗಲಿವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಕಾಂಗ್ರೆಸ್‌ನಿಂದ ಸಂವಿಧಾನ ವಿರೋಧಿ ನೀತಿ: ಸೂಳಿಭಾವಿ
ಸಾಹಿತಿಗಳು ರಾಜಕಾರಣಿಗಳಂತೆ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಸರಿಯಲ್ಲ. ಅದು ಸಂವಿಧಾನ ವಿರೋಧಿ ಹೇಳಿಕೆ ಆಗಿದೆ. ಈ ರೀತಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಎಷ್ಟು ಸರಿ? ಎಂದು ಸಾಹಿತಿ ಬಸವರಾಜ ಸೂಳಿಭಾವಿ ಆಕ್ಷೇಪಿಸಿದ್ದಾರೆ.
ಪಂಚಾಕ್ಷರಿ ಗವಾಯಿ, ಪುಟ್ಟರಾಜ ಗವಾಯಿ ಶ್ರೀಗಳ ದಿವ್ಯಾತ್ಮಗಳು ಅಮರ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರಿ ಗವಾಯಿಗಳವರ 80ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವ ಅಂಗವಾಗಿ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ನಡೆಯಿತು.
ಬಡ ಮಕ್ಕಳ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಆದ್ಯತೆ
ಎಸ್.ಆರ್. ಪಾಟೀಲ ಫೌಂಡೇಶನ್ ವತಿಯಿಂದ ರೋಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಶಾಸಕ ಜಿ.ಎಸ್. ಪಾಟೀಲ್ ಉದ್ಘಾಟಿಸಿದರು.
ಸಾಧನೆಗೆ ಉತ್ತಮ ಆರೋಗ್ಯ ಆವಶ್ಯಕ: ಡಾ. ಆರ್.ಟಿ. ಪವಾಡ ಶೆಟ್ಟರ
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯ ಸದೃಢವಾಗಿರಲು ಪಾಲಕರ ಜವಾಬ್ದಾರಿ ನಿರ್ಣಾಯಕವಾದದ್ದು. ವಿದ್ಯಾರ್ಥಿಗಳ ಅಧ್ಯಯನದ ಸಮಯದಲ್ಲಿ ಬರಬಹುದಾದ ಸಮಸ್ಯೆಗಳನ್ನು ಪಾಲಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಪರಸ್ಪರ ಕೈಜೋಡಿಸಿ ಪರಿಹರಿಸಬೇಕು ಎಂದು ಜೆ.ಟಿ. ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಡಾ. ಆರ್.ಟಿ. ಪವಾಡ ಶೆಟ್ಟರ ಹೇಳಿದರು.
ಮಕ್ಕಳಿಗೆ ಪಾಲಕರು ಒಳ್ಳೆಯ ಸಂಸ್ಕಾರ ನೀಡಲಿ: ಪ್ರಭಕ್ಕನವರು
ನರಗುಂದ ಪಟ್ಟಣದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿ ಮಮ್ಮಾ ಅವರ ಸ್ಮೃತಿ ದಿವಸ ಕಾರ್ಯಕ್ರಮದ ಅಂಗವಾಗಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವ ಭಕ್ತರನ್ನು ಸನ್ಮಾನಿಸಲಾಯಿತು.
ಸೋಲಿನಲ್ಲಿಯೂ ಗೆಲುವು ಕಾಣುವುದೇ ಕ್ರೀಡಾಪಟು ಲಕ್ಷಣ: ಬಸವರಾಜ ವಸ್ತ್ರದ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ 2ನೇ ವಲಯ ಮಹಿಳಾ ಮತ್ತು ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿ ಉದ್ಘಾಟಿಸಲಾಯಿತು.
ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರ
ಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಅನಿಲ್‌ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.
ಗದಗ ಕಬ್ಬಿಗರ ಕೂಟದಲ್ಲಿ ಡಾ. ಕಮಲಾ ಹಂಪನಾಗೆ ಶ್ರದ್ಧಾಂಜಲಿ
ಕನ್ನಡದ ಹೆಸರಾಂತ ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ ಡಾ. ಕಮಲಾ ಹಂಪನಾ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ನಗರದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಗುರು ವಚನೋಪದೇಶ ಕೇಳಿದಾಗ ಮುಕ್ತಿ: ಕೃಷ್ಣೇಗೌಡ ಕೋಲೂರು
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ 80ನೇ ಸ್ವರ ಸಮಾರಾಧನೆ ಹಾಗೂ ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕೈವಲ್ಯ ಪದ್ಧತಿ ಶಿವಯೋಗ ಶಿವಾನುಭವ ನಡೆಯಿತು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved