• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಧಾನ ವಿಫಲ, ಎರಡನೇ ದಿನಕ್ಕೆ ಮುಂದುವರೆದ ಧರಣಿ
ಕೆಲ ಪಟ್ಟಭದ್ರ ಹಿತಾಸಕ್ತಿಗಳ ಜತೆಗೂಡಿ ೨೦ ರಿಂದ ೩೦ ಕೊಟ್ಟಿ ಹಾಜರಿ ಹಾಕಿ ಕೆಲಸ ನಡೆಸಿ ಸರ್ಕಾರದ ಹಣ ದೂರುಪಯೋಗ
ಬೆಂಬಲ ಬೆಲೆ ನೀಡದಿದ್ದರೆ ಸರ್ಕಾರಕ್ಕೆ ಸಂಕಷ್ಟ ಖಚಿತ
ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿಗಾಗಿ ಕಳೆದ 9 ವರ್ಷದಿಂದ ನಿರಂತರ ರೈತರು ಹೋರಾಟ ಮಾಡಿದರೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆ ಜಾರಿ ಮಾಡದೆ ರಾಜಕಾರಣ ಮಾಡುತ್ತಿರುವುದರಿಂದ ಯೋಜನೆಗೆ ಹಿನ್ನೆಡೆ
6 ತಿಂಗಳಿಂದ ಪೌರಾಯುಕ್ತರ ಹುದ್ದೆ ಖಾಲಿ !
ಗದಗ ಜಿಲ್ಲೆಯಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳ ಬರ ಎದುರಾಗಿದ್ದು, ಹಲವಾರು ಪ್ರಮುಖ ಹುದ್ದೆಗಳು ಕಳೆದ 6 ತಿಂಗಳಿಂದ ಖಾಲಿ ಉಳಿದಿದ್ದು, ಪ್ರಭಾರ ಅಧಿಕಾರಿಗಳ ಮೇಲೆ ಅಧಿಕಾರ ನಡೆಸುವ ವಿಷಮ ಪರಿಸ್ಥಿತಿ ನಿರ್ಮಾಣವಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಯ ಬಗ್ಗೆಯೇ ಸಂಶಯ ಕಣ್ಣಿನಿಂದ ನೋಡುವಂತಾ ಸ್ಥಿತಿ ನಿರ್ಮಾಣವಾಗಿದೆ
ಶಾಸಕರ ಗಮನಕ್ಕೆ ತರದೇ ಸಲಕರಣೆ ವಿತರಣೆ, ಆರೋಪ
ತಾಲೂಕಿನ ರೈತರು ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆಯಾಗದೇ ಯಾವುದೇ ಫಸಲು ಬರದೇ ತತ್ತರಿಸಿ ಹೋಗಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗಳನ್ನು ಸರಿಯಾದ ಸಮಯಕ್ಕೆ ರೈತರಿಗೆ ತಲುಪಿಸದೇ ಮೋಸ ಮಾಡುತ್ತಿದ್ದೀರಿ. ಶಾಸಕರನ್ನೇ ಗಣನೆಗೆ ತೆಗೆದುಕೊಳ್ಳದ ನಿಮ್ಮಂತ ಅಧಿಕಾರಿಗಳಿಂದ ರೈತರು ಹೇಗೆ ಬದುಕಲು ಸಾಧ್ಯ
ಜನಸಾಮಾನ್ಯರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ
ಗ್ಯಾರಂಟಿ ಯೋಜನೆಗೋಸ್ಕರ ಈವರೆಗೂ ₹38ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಈ ಬಾರಿ ಬಜೆಟ್‍ನಲ್ಲಿ ₹ 58ಸಾವಿರ ಕೋಟಿ ಮೀಸಲಿರಿಸಲಾಗಿದೆ. ವಿರೋಧ ಪಕ್ಷದವರು ಸಹಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ
ಜೀವ ರಕ್ಷಣೆ‌ಗೆ ಸಂಚಾರ ನಿಯಮ‌ ಪಾಲಿಸಿ‌
ಅಪಘಾತ ಮತ್ತು ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಾರಿಯಾದ ಕಾನೂನುಗಳ ತಿಳಿವಳಿಕೆ ಎಲ್ಲರಲ್ಲೂ ಮೂಡಬೇಕು
ಪಂಚ ಗ್ಯಾರಂಟಿ ಬಡವರ ಪಾಲಿಗೆ ವರದಾನ
ಗ್ಯಾರಂಟಿ ಯೋಜನೆಗಳು ಬಂದ್ ಆಗುವ ಮಾತೇ ಇಲ್ಲ. ಗ್ಯಾರಂಟಿ ಯೋಜನೆಯಿಂದ ೧.೧೦ ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಹೊರ ಬಂದಿವೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ₹೫ ಸಾವಿರ ಹಣ ನಿಮ್ಮ ಖಾತೆಗೆ ಜಮಾ ಆಗುತ್ತಿದೆ
ನರಗುಂದದ ಭವ್ಯ ಇತಿಹಾಸ ಮರುಕಳಿಸುತ್ತಿದೆ: ಗುರುಸಿದ್ದವೀರ ಶಿವಾಚಾರ್ಯ ಸ್ವಾಮೀಜಿ
ಇತ್ತೀಚಿಗಿನ ದಿನಗಳಲ್ಲಿ ರೈತರು ಕೃಷಿಗೆ ಆದ್ಯತೆ ಕೊಡುವ ಬದಲಾಗಿ ಹೋರಾಟಕ್ಕೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮಹಿಳೆಯರು ಟಿವಿಯಲ್ಲಿ ಧಾರಾವಾಹಿ ನೋಡುವುದರಲ್ಲಿಯೇ ಮುಳುಗಿದ್ದರೆ ಯುವಕರು ಮೊಬೈಲ್ ಆಟಗಳಲ್ಲಿ ಮಗ್ನರಾಗಿದ್ದಾರೆ. ಪರಿಸರ ಕಾಳಜಿ ಕಡಿಮೆಯಾಗಿದೆ ಎಂದು ಪುಣ್ಯಾರಣ್ಯ ಪತ್ರೀವನ ಮಠದ ಶ್ರೀ ಗುರುಸಿದ್ದವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಸೇವೆ: ಜಿ.ಎಸ್. ಪಾಟೀಲ್‌
ಗಜೇಂದ್ರಗಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಪದಗ್ರಹಣ, ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕ (ಎನ್‌ಐಸಿಯು) ಉದ್ಘಾಟಿಸಲಾಯಿತು.
ಜೀವಹಾನಿ ತಪ್ಪಿಸಲು ಸಾರಿಗೆ ನಿಯಮಗಳನ್ನು ಪಾಲಿಸಿ: ಜಿ.ಎಸ್. ಪಾಟೀಲ್
ನರೇಗಲ್ಲ ಪಟ್ಟಣದ ದುರ್ಗಾ ವೃತ್ತದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಳವಡಿಸಿರುವ ಥರ್ಡ್ ಐ ಕ್ಯಾಮೆರಾಕ್ಕೆ ಸೋಮವಾರ ರೋಣ ಶಾಸಕ ಜಿ.ಎಸ್. ಪಾಟೀಲ್ ಚಾಲನೆ ನೀಡಿದರು. ಜನರು ಸಂಚಾರಿ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 439
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved