• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಾ ಕಾಲ ದೇಶದಲ್ಲಿ ಜನರ ಕಲ್ಯಾಣ ಬಯಸುವ ಏಕೈಕ ಪಕ್ಷ ಕಾಂಗ್ರೆಸ್
ಚುನಾವಣೆಯ ಪೂರ್ವದಲ್ಲಿ ನೀಡಿದಂತ ಭರವಸೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮದು ನುಡಿದಂತೆ ನಡೆಯುವ ಪಕ್ಷ ಎಂದು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.
ಸಾಮಾಜಿಕವಾಗಿ ಮಹಿಳೆ ಪ್ರಗತಿಯಲ್ಲಿದ್ದಾಳೆ: ರಜನಿ ಪಾಟೀಲ
ಆಧುನಿಕ ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ಆದಾಯ ಹೊಂದುವ ಮೂಲಕ ಮನೆಯ ಆರ್ಥಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತ ಕುಟುಂಬದ ಏಳ್ಗೆಗಾಗಿ ಶ್ರಮಿಸುತ್ತಿರುವುದರಿಂದ ಸಾಮಾಜಿಕವಾಗಿ ಮಹಿಳೆ ಪ್ರಗತಿಯ ಹಾದಿಯಲ್ಲಿದ್ದಾಳೆ ಎಂದು ಗದಗ-ಬೆಟಗೇರಿ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಜನಿ ಪಾಟೀಲ ಹೇಳಿದರು.
ಕನ್ನಡದಲ್ಲಿ ನಾಮಫಲಕ ಬರೆಸಲು ಒತ್ತಾಯ-ಕರವೇ ಪ್ರತಿಭಟನೆ
ವಾಣಿಜ್ಯೋದ್ಯಮಿಗಳು, ವ್ಯಾಪಾರಸ್ಥರು, ಕಡ್ಡಾಯವಾಗಿ ತಮ್ಮ ಅಂಗಡಿ, ವ್ಯಾಪಾರಿ ಸಂಸ್ಥೆಗಳು, ಶಾಲೆಗಳು ಎಲ್ಲ ವ್ಯಾಪಾರಿಗಳು ತಮ್ಮ ಅಂಗಡಿ, ಸಂಸ್ಥೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಲಾವಿದರ ಸಾಕಲು ಮಾಲೀಕರು ನಾನಾ ವೇಷ ಹಾಕಬೇಕು: ಶೇಖ ಮಾಸ್ತರ
ಇಂದಿನ ದಿನಮಾನಗಳಲ್ಲಿ ನಾಟಕ ಕಂಪನಿ ಬೆಳೆಸುವುದು ಕಲಾವಿದರನ್ನು ಸಾಕುವುದು ತುಂಬಾ ಕಷ್ಟವಾಗಿದೆ. ಈ ವೃತ್ತಿ ರಂಗಭೂಮಿಯಲ್ಲಿ ನಾಟಕ ಕಂಪನಿಗಳು ತುಂಬಾ ಕಷ್ಟದಲ್ಲಿ ನಡೆಯುತ್ತಿವೆ. ಕಲಾವಿದರ ಸಾಕಲು ಮಾಲೀಕರು ನಾನಾ ವೇಷ ಹಾಕಬೇಕಾಗುತ್ತದೆ ಎಂದು ವಿಜಯಪುರದ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಎಲ್.ಬಿ. ಶೇಖ ಮಾಸ್ತರ ಹೇಳಿದರು.
ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.
ಮಕ್ಕಳು ತಮಗಿರುವ ಹಕ್ಕುಗಳ, ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು: ರಾಧಾ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು.
ಮುಂಡರಗಿ ತಾಲೂಕಲ್ಲಿ ಕಳ್ಳತನವಾಗಿದ್ದ ಟ್ರ್ಯಾಕ್ಟರ್ ಎಂಜಿನ್‌ಗಳು ಪತ್ತೆ
ಕಲಕೇರಿ, ಬಸಾಪುರಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳು (ಎಂಜಿನ್, ಟ್ರೇಲರ್) ಕಳ್ಳತನವಾಗಿ ತಾಲೂಕಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಳ್ಳತನವಾಗಿದ್ದ ಎಲ್ಲಾ ವಸ್ತುಗಳನ್ನು ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಗೆ ಎಸ್ಪಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.
ಭಾರತ ಧಾರ್ಮಿಕತೆ, ಆಧ್ಯಾತ್ಮಿಕತೆಯ ತವರೂರಾಗಿದೆ-ಚಂದ್ರಕಲಾಜೀ
ಶ್ರೇಷ್ಠ ಗುಣಗಳು ಪ್ರಾಪ್ತಿ ಆಗಬೇಕೆಂದರೆ ಅದು ಧ್ಯಾನದಿಂದ ಮಾತ್ರ ಸಾಧ್ಯ. ಬದುಕಿನಲ್ಲಿ ಮೌಲ್ಯಗಳು ಮುಖ್ಯವಾಗಿದೆ ಎಂದು ಕೂಡ್ಲಿಗಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಚಂದ್ರಕಲಾಜೀವರು ಹೇಳಿದರು.
ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು: ರಡ್ಡೇರ
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸಿದರೆ ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯಾಗುತ್ತದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.
ಯುವಕರಿಗೆ 2 ಕೋಟಿ ಉದ್ಯೋಗ ನೀಡದ ವಚನ ಭ್ರಷ್ಟ ಬಿಜೆಪಿ ತಿರಸ್ಕರಿಸಿ-ಶಾಸಕ ಜಿ.ಎಸ್‌. ಪಾಟೀಲ
ಪ್ರತಿ ವರ್ಷ 2 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮಾತಿನಂತೆ ನಡೆದುಕೊಳ್ಳದೆ ಯುವಕರನ್ನು ಯಾಮರಿಸಿದ್ದಾರೆ. ಇಂತಹ ವಚನ ಭ್ರಷ್ಟ ಸರ್ಕಾರವನ್ನು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಡಿ ಎಂದು ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved