• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರಲ್ಲೂ ಕರ್ತವ್ಯ ನಿಷ್ಠೆ ಇದ್ದಲ್ಲಿ ಸಾಧ್ಯ: ತಾಪಂ ಇಓ ರವಿ ಎ.ಎನ್.
ಕರ್ತವ್ಯ ನಿಷ್ಠೆ ಇದ್ದಲ್ಲಿ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕಾಯಕ ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆ‌ ನೀಡಬೇಕು ಎಂದು ತಾಪಂ ಇಒ ರವಿ ಎ.ಎನ್. ಹೇಳಿದರು.
ರೈತರು ನ್ಯಾನೋ ಯೂರಿಯಾ, ಡಿಎಪಿ ದ್ರಾವಣ ಗೊಬ್ಬರ ಬಳಸಲಿ: ಡಾ. ನಾರಾಯಣಸ್ವಾಮಿ
ಕಳೆದ ೫೫ ವರ್ಷಗಳ ಹಿಂದೆ ದೇಶದ ರೈತರ ೬ ಲಕ್ಷ ಶೇರು ಬಂಡವಾಳದಿಂದ ಪ್ರಾರಂಭಗೊಂಡ ಇಫ್ಕೋ ಸಂಸ್ಥೆಯ ಇಂದು ಸುಮಾರು ₹೬೫ ಸಾವಿರ ಕೋಟಿ ಬಂಡವಾಳ ಹೊಂದಿದೆ. ನಮ್ಮ ದೇಶದ ರೈತರ ಏಕೈಕ ಸಂಸ್ಥೆ ಇಫ್ಕೋ, ಈ ಸಂಸ್ಥೆಯು ರೈತರ ಹಾಗೂ ಕೃಷಿಗೆ ಪೂರ್ವಕವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಡಾ. ಸಿ. ನಾರಾಯಣಸ್ವಾಮಿ ಹೇಳಿದ್ದಾರೆ.
ಬರಗಾಲದ ತೀವ್ರತೆ ಅರಿತು ಸಮನ್ವಯದಿಂದ ಕಾರ್ಯ ನಿರ್ವಹಿಸಿ: ಪ್ರಿಯಾಂಕ ಖರ್ಗೆ
ಬರಗಾಲದ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿರೇಮಠ ಜಾತ್ರೆಗೆ ತೇರು ನಿರ್ಮಿಸಿಕೊಟ್ಟ ಮುಸ್ಲಿಂ ಟ್ರಸ್ಟ್!
ನರಗುಂದ ಪಟ್ಟಣದ ಐತಿಹಾಸಿಕ ಪಂಚಗೃಹ ಗುಡ್ಡದ ಹಿರೇಮಠದ ಸಿದ್ದೇಶ್ವರ ಜಾತ್ರೆಗೆ ಪಟ್ಟಣದ ಇಮಾಮ್‌ಸಾಹೇಬ್‌ ಮಹ್ಮದಸಾಬ್‌ ಶರಣರ ಸೇವಾ ಟ್ರಸ್ಟ್‌ ಸದಸ್ಯರು ₹30 ಲಕ್ಷ ವೆಚ್ಚದಲ್ಲಿ ನೂತನ ತೇರು ನಿರ್ಮಿಸಿಕೊಟ್ಟಿದ್ದಾರೆ.
ವೈಭವದಿಂದ ನಡೆದ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ
ಗಜೇಂದ್ರಗಡದ ಗ್ರಾಮದೇವತೆ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ದುರ್ಗಾದೇವಿಯ ದರ್ಶನ ಪಡೆದು ಪುನೀತರಾದರು.
ಪಂಚಾಯತ್ ವ್ಯವಸ್ಥೆಗೆ ಮಹತ್ವದ ಶಕ್ತಿ ಇದೆ: ಗೆಹಲೋತ್‌
ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಪಂಚಾಯತ್ ರಾಜ್ ವ್ಯವಸ್ಥೆಯು ಭಾರತೀಯ ದೃಷ್ಟಿಕೋನದಿಂದ ಬಹಳ ಪ್ರಾಚೀನ ಕಲ್ಪನೆಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ ಗೆಹಲೋತ್‌ ಹೇಳಿದ್ದಾರೆ.
ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆ
ನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಯುವ ಸಮುದಾಯ ಉದ್ಯೋಗದಾತರಾಗಲಿ: ಪ್ರಿಯಾಂಕ್ ಖರ್ಗೆ
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಘಟಿಕೋತ್ಸವ ಮಹತ್ವದ ಹೆಜ್ಜೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಲಭ್ಯವಿರುವ ಅನುದಾನ ಸದ್ಬಳಕೆಗೆ ನಾರಾಯಣಸ್ವಾಮಿ ಸೂಚನೆ
ದೇಶದ ಸರ್ವತೋಮುಖ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳ ಪಾತ್ರ ಪ್ರಧಾನವಾಗಿದ್ದು, ಲಭ್ಯವಿರುವ ಅನುದಾನವನ್ನು ಸರಿಯಾಗಿ ಅಭಿವೃದ್ಧಿ ಕೆಲಸಗಳಿಗೆ ಉಪಯೋಗಿಸಬೇಕು ಎಂದು 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಾಕಿಸ್ತಾನ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ತೆರಳಲಿ-ಅಶೋಕ ವನ್ನಾಲ
ವೈರಿ ರಾಷ್ಟ್ರ ಪಾಕಿಸ್ತಾನದ ಮೇಲೆ ಯಾರಿಗೆ ಪ್ರೀತಿ ಜಾಸ್ತಿಯಾಗಿದೆ ಅವರಿಗೆ ಕೈ ಮುಗಿಯುತ್ತೇವೆ, ಅಂತಹವರು ಪಾಕಿಸ್ತಾನಕ್ಕೆ ಹೋಗಿ, ನಿಮಗೆ ಪುಣ್ಯ ಬರುತ್ತದೆ ಎಂದು ಬಿಜೆಪಿ ಮುಖಂಡ ಅಶೋಕ ವನ್ನಾಲ ಹೇಳಿದರು.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved