ಗಾಂಧೀಜಿ, ಸತ್ಯ, ಅಹಿಂಸೆ, ಸತ್ಯಾಗ್ರಹ ಪ್ರತಿಪಾದಕರು: ಮಹದೇವಪ್ಪ ಕಂಬಳಿರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ, ಅಸ್ಪೃಶ್ಯತೆ, ಸತ್ಯಾಗ್ರಹ ಪರಿಕಲ್ಪನೆಗಳ ಪ್ರತಿಪಾದಕರಾಗಿದ್ದಾರೆ. ದೇಶಪ್ರೇಮ, ಸ್ವದೇಶಿ, ಸರ್ವಧರ್ಮ ಸಹಿಷ್ಣತೆಗಳ ಮೂಲಕ ಭಾರತೀಯ ನಾಗರಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾಚೇತನ ಎ೦ದು ಮಹದೇವಪ್ಪ ಕಂಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.