ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಕಲಿಸಿ: ಬಸವರಾಜ ವಂಕಲಕುಂಟಿ
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿ ಅವರ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿರಿ ಎಂದು ಉದ್ಯಮಿ ಬಸವರಾಜ ವಂಕಲಕುಂಟಿ ತಿಳಿಸಿದರು.
ಗದಗದಲ್ಲಿ ಕಣ್ಮನ ಸೆಳೆದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ
ಗದಗ ನಗರದ ಹೊಸಬಸ್ ನಿಲ್ದಾಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನವು ಸಾರ್ವಜನಿಕರ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಸಾಮೂಹಿಕ ವಿವಾಹಗಳು ಸಮಾಜ ಒಗ್ಗೂಡಿಸುತ್ತವೆ: ಗುರುಸಿದ್ದೇಶ್ವರ ಶ್ರೀ
ಸಾಮೂಹಿಕ ವಿವಾಹಗಳು ಸಮಾಜವನ್ನು ಒಗ್ಗೂಡಿಸುವುದರ ಜತೆಗೆ ಆರ್ಥಿಕ ಹೊರೆ ತಗ್ಗಿಸಿ, ಪ್ರಗತಿಗೆ ಪೂರಕವಾಗುತ್ತದೆ ಎಂದು ಜೀಗೇರಿ ಗ್ರಾಮದ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ದೇಶದ ಬೆಳವಣಿಗೆ ಮತದಾರರ ಕೈಯಲ್ಲಿದೆ- ಆನಂದ ಭೋವಿ
ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಸಹಾಯಕ ನಿರ್ದೇಶಕ ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಅಧಿಕಾರಿ ಆನಂದ್ ಭೋವಿ ಹೇಳಿದರು.
ದೇಶ ವಿರೋಧಿ, ದೇಶ ವಿಭಜನೆ ಖಂಡಿಸಿ ಬಿಜೆಪಿಯಿಂದ ಜಾಗೃತಿ ಪಾದಯಾತ್ರೆ
ದೇಶ ವಿರೋಧಿ ಮತ್ತು ದೇಶ ವಿಭಜನೆ ಖಂಡಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಜಾಗೃತಿ ಪಾದಯಾತ್ರೆ ನಡೆಯಿತು.
ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಮಾಡೋಣ: ಲಿಂಗದಾಳ
೫ ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಿ. ಈ ಮೂಲಕ ಅಂಗವಿಕಲತೆ ತಡೆಗಟ್ಟೋಣ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಎನ್. ಲಿಂಗದಾಳ ಹೇಳಿದರು.
ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪಸಮನ್ವಯ ಯೋಜನಾಧಿಕಾರಿ ಎಂ.ಎಚ್ ಕಂಬಳಿ ಹೇಳಿದರು.
ಸಂವಿಧಾನ ಎಲ್ಲಾ ಜಾತಿ, ಧರ್ಮದವರ ರಕ್ಷಣೆಗೆ ಇರುವ ಪ್ರಮುಖ ಗ್ರಂಥ
ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಎಲ್ಲಾ ಜಾತಿ ಮತ್ತು ಧರ್ಮದವರ ಬದುಕಿನ ರಕ್ಷಣೆಗಾಗಿ ಇರುವ ಪ್ರಮುಖ ಗ್ರಂಥ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕ ಎಂ.ಬಿ. ದಳಪತಿ ಹೇಳಿದರು.
ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಮಕ್ಕಳಿಗೆ ಲಸಿಕೆ ಹಾಕಿಸಿ-ಜಿಲ್ಲಾಧಿಕಾರಿ ವೈಶಾಲಿ
ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸೋಣ. ಪೋಲಿಯೋ ರೋಗ ಮುಕ್ತ ಸಮಾಜ ನಿರ್ಮಿಸೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಸೂರ್ಯ ನಮಸ್ಕಾರವು ಭಾರತೀಯ ಸಂಸ್ಕೃತಿಯ ಪ್ರತೀಕ-ಡಾ. ಸಂತೋಷ
ಧಾರ್ಮಿಕ ಹಿನ್ನೆಲೆಯಲ್ಲಿ ಸೂರ್ಯನಮಸ್ಕಾರವು ಸೂರ್ಯನಿಗೆ ವಂದನೆ ಸಲ್ಲಿಸುವುದಾದರೆ ಆರೋಗ್ಯದ ಹಿನ್ನೆಲೆಯಲ್ಲಿ ಕೆಲವು ಆಸನಗಳನ್ನೊಳಗೊಂಡ ವ್ಯಾಯಾಮ ಪದ್ಧತಿ ಹಾಗೂ ಗರಡಿ ಸಾಧನೆಯಾಗಿದೆ ಎಂದು ಡಿ.ಜಿ.ಎಂ. ಆಯುರ್ವೇದ ಕಾಲೇಜ್ ಪ್ರಾಚಾರ್ಯ ಡಾ. ಸಂತೋಷ ಬೆಳವಡಿ ಹೇಳಿದರು.
< previous
1
...
350
351
352
353
354
355
356
357
358
...
438
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ