ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೈಬರ್ ವಂಚಕರ ಬಗ್ಗೆ ಎಚ್ಚರಿಕೆ ವಹಿಸಿ: ಬಿ.ಎಸ್. ನೇಮಗೌಡ್ರ
ಇತ್ತೀಚಿನ ದಿನಮಾನಗಳಲ್ಲಿ ಸೈಬರ್ ವಂಚಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ್ರ ಹೇಳಿದರು.
ಚೆನ್ನಾಗಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಕೆ. ರಾಮಚಂದ್ರಪ್ಪ
ಪ್ರತಿಯೊಬ್ಬ ವಿದ್ಯಾರ್ಥಿ ನಿರ್ದಿಷ್ಟ ಗುರಿ ಹೊಂದುವ ಮೂಲಕ ಓದಿನ ಕಡೆ ಹೆಚ್ಚಿನ ಆಸಕ್ತಿ ವಹಿಸಿ ಭವಿಷ್ಯದ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ಕೆ. ರಾಮಚಂದ್ರಪ್ಪ ಹೇಳಿದರು.
ಸಾಮೂಹಿಕ ವಿವಾಹಗಳು ಬಡವರಿಗೆ ಆಶಾದೀಪ: ಮಾದಾರ ಚನ್ನಯ್ಯ ಸ್ವಾಮೀಜಿ
ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಮಠ ಆವರಣದಲ್ಲಿ ಸೋಮಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ಹಾಗೂ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಬಾರದ ಪಠ್ಯ ಪುಸ್ತಕ, ವಿದ್ಯಾರ್ಥಿಗಳ ಪಾಠಕ್ಕೆ ಸಂಕಟ
ಪ್ರಾಥಮಿಕ ಶಾಲೆಗಳಿಗೆ ಶೇ. 50ರಷ್ಟು ಹಾಗೂ ಪ್ರೌಢಶಾಲೆಗಳಿಗೆ ಶೇ. 70ರಷ್ಟು ಪಠ್ಯ ಪುಸ್ತಕಗಳು ಪೂರೈಕೆಯಾಗಿಲ್ಲ.
ಒಂದೇ ಪಾಸ್ಗೆ, ಮೂರು ಲಾರಿ ಲೋಡ್ ಮರಳು ಸಾಗಾಟ!
ರೋಣ ತಾಲೂಕಿನಲ್ಲಿ 2 ರಿಂದ 3 ಲಾರಿ ಅಥವಾ ಟಿಪ್ಪರ್ಗಳನ್ನು ''ಜೀರೋ ಪಾಸ್'' ಲೆಕ್ಕದಲ್ಲಿ ಲೋಡ್ ಮಾಡಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತಿದೆ.
ಮಗುವಿಗೆ ಒಳ್ಳೆ ಸಂಸ್ಕಾರ, ಸಂಸ್ಕೃತಿ, ಶಿಕ್ಷಣ ನೀಡಿ: ಡಿಸಿ ವೈಶಾಲಿ
ಬೆಟಗೇರಿಯ ಸೇವಾಭಾರತಿ ಟ್ರಸ್ಟ್ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಪೋಷಣೆಗೊಂಡ ಮಗುವನ್ನು ಕೇರಳದ ಮಕ್ಕಳಿಲ್ಲದ ದಂಪತಿಗೆ ಕಾನೂನಿನಡಿ ಮಗುವನ್ನು ಹಸ್ತಾಂತರಿಸಲಾಯಿತು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಿಸಿ ವೈಶಾಲಿ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಪಂಚವಟಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕನಕನರಸಿಂಹ ಗುಡ್ಡದ ಸುತ್ತಮುತ್ತ ಮನೆ ಕಟ್ಟದಂತೆ ಒತ್ತಾಯ
ಶ್ರೀ ಲಕ್ಷ್ಮೀ ಕನಕನರಸಿಂಹ ಗುಡ್ಡದಲ್ಲಾಗಲಿ ಅಥವಾ ಗುಡ್ಡದ ಎದುರಿನಲ್ಲಿರುವ ಹಳ್ಳಕ್ಕೆ ಹೊಂದಿಕೊಂಡಿರುವ ಜಾಗೆಯಲ್ಲಿ ಮನೆ ಕಟ್ಟುವುದಕ್ಕಾಗಲಿ, ಇತರೆ ಯಾವುದೇ ಕೆಲಸ ಕಾರ್ಯಗಳಿಗೆ ಅನುವು ಕೊಡಬೇಡಿ.
ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಕೆವಿಕೆ ಪಾತ್ರ ಪ್ರಮುಖ: ಸ್ಫೂರ್ತಿ ಜಿ.ಎಸ್.
ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರ ಪ್ರಮುಖ ಪಾತ್ರ ವಹಿಸಿದೆ ಎಂದು ಕೃಷಿ ಉಪನಿರ್ದೇಶಕಿ ಸ್ಫೂರ್ತಿ ಜಿ.ಎಸ್. ಹೇಳಿದರು.
209 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ!
ಜಿಲ್ಲೆಯ ಗದಗ, ನರಗುಂದ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ತಾಲೂಕು ವ್ಯಾಪ್ತಿಗಳು ಸೇರಿದಂತೆ ಎಲ್ಲ ತಾಲೂಕುಗಳಲ್ಲಿಯೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳ ಕೊರತೆ ಇದೆ.
< previous
1
...
351
352
353
354
355
356
357
358
359
...
510
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?