• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ
ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪ್ರೊ. ಕಬಡ್ಡಿ ಪಂದ್ಯಾವಳಿ, ಅಬ್ಬಿಗೇರಿ ತಂಡ ಚಾಂಪಿಯನ್
ನರೇಗಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆದ ಗದಗ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಮೇಲಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಅಬ್ಬಿಗೇರಿ ಗ್ರಾಮದ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು.
ಪೋಲಿಯೋ ಹನಿ ಹಾಕಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳ- ಡಾ. ಕೊರವನವರ
ಮಗುವಿಗೆ ಎರಡು ಪೋಲಿಯೋ ಹನಿ ಹಾಕಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳಗೊಂಡು ಸದೃಢಗೊಳ್ಳುತ್ತದೆ. ಜಗತ್ತಿನಲ್ಲಿ ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ನಮಗೆಲ್ಲ ಹೆಮ್ಮೆ ತಂದಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ರೇಣುಕಾ ಕೊರವನವರ ಹೇಳಿದರು.
ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬ ಸಹಕಾರಿ-ಸಚಿವ ಎಚ್‌.ಕೆ. ಪಾಟೀಲ
ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬ್ರಾಹ್ಮಣ ಸಮಾಜದ ಮುಂದಿನ ದಿನಗಳಲ್ಲಿ ಅನುದಾನ-ಮಾಜಿ ಸಚಿವ ಬಂಡಿ
ಬ್ರಾಹ್ಮಣ ಸಮಾಜಕ್ಕೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವುದಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
40 ವರ್ಷಗಳ ನಂತರ ಸ್ಟ್ಯಾಂಪ್ ಪೇಪರ್ ದರ ಪರಿಷ್ಕರಣೆ -ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಸ್ಟ್ಯಾಂಪ್ ಪೇಪರ್‌ಗಳ ದರಗಳನ್ನು 40 ವರ್ಷಗಳಿಂದ ಪರಿಷ್ಕರಣೆ ಮಾಡಿರಲಿಲ್ಲ. ಈಗ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ನಯಾಪೈಸೆ ಲಂಚವಿಲ್ಲದೇ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿ-ಸಚಿವ ಎಚ್‌.ಕೆ. ಪಾಟೀಲ
ಚುನಾವಣೆ ಪೂರ್ವ ಜನರಿಗೆ ಭರವಸೆ ನೀಡಿದಂತೆ ನಡೆದುಕೊಳ್ಳುವಲ್ಲಿ ಜಾರಿಗೆ ತರಲಾದ 5 ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳಿಲ್ಲದೇ, ನಯಾ ಪೈಸೆ ಲಂಚವಿಲ್ಲದೇ ಅತ್ಯಂತ ಪಾರದರ್ಶಕತೆಯಿಂದ ಜನರಿಗೆ ತಲುಪುವ ಮೂಲಕ ಯಶಸ್ವಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನೀರಿನ ಸಮಸ್ಯೆ ಇರುವೆಡೆ ತಕ್ಷಣವೇ ಟ್ಯಾಂಕರ್ ಮೂಲಕ ಪೂರೈಸಿ: ಸಚಿವ ಎಚ್‌.ಕೆ. ಪಾಟೀಲ
ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆ ಬಗ್ಗೆ ನಿಗಾ ವಹಿಸಿರಿ ಎಂದು ಕಾನೂನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶೀಘ್ರವೇ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ಅನುದಾನ-ಶಾಸಕ ಡಾ. ಲಮಾಣಿ
ಸಮಗ್ರ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ರು.ಗಳ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ನರಗುಂದ ತಾಲೂಕಿನಲ್ಲಿ ಆತಂಕ ತಂದ ಮಂಗನ ಬಾವು
ನರಗುಂದ ತಾಲೂಕಿನ ಜನತೆ ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದಾರೆ. ಇಂಥ ಸಮಯದಲ್ಲಿ ದಿನೇ ದಿನೇ ಮಂಗನ ಕಾಯಿಲೆಯ ವೈರಸ್ ಹೆಚ್ಚಾಗುತ್ತಿರುವುದರಿಂದ ಜನತೆ ಭಯ ಭೀತರಾಗಿದ್ದಾರೆ.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved