ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಪರ ಯೋಜನೆಗಳು ಸಾಮಾನ್ಯ ಜನರಿಗೆ ವರದಾನ-ಶಾಸಕ ಜಿಎಸ್ಪಿ
ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಬಡವರು ಮಧ್ಯಮ ವರ್ಗದ ಜನ ನಿರ್ಗತಿಕರು ಸಾಮಾನ್ಯ ಜನರಿಗೆ ನಮ್ಮ ಜನಪರ ಯೋಜನೆಗಳು ವರದಾನವಾಗಿವೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಶಾಲೆಯ ಬೆಳವಣಿಗೆಗೆ ಶಿಕ್ಷಕರೇ ಬುನಾದಿ-ವಿ.ಎನ್. ಕೊಳ್ಳಿ
ಶಾಲೆಯ ಬೆಳವಣಿಗೆಗೆ ಶಿಕ್ಷಕರೇ ಬುನಾದಿ. ಶೈಕ್ಷಣಿಕವಾಗಿ ಗುರುಗಳು, ಪಾಲಕರ ಹಾಗೂ ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದರೆ, ಆ ಶಾಲೆಯ ಫಲಿತಾಂಶ ನೂರಕ್ಕೆ ನೂರರಷ್ಟು ಆಗುತ್ತದೆ.
ಭಾವೈಕ್ಯತೆ ಆಚರಣೆಯ ಜಮಾಲಶಾವಲಿ ಉರೂಸ್ ಇಂದು
ಪ್ರತಿ ವರ್ಷ ಇಲ್ಲಿಯ ತೋಂಟದಾರ್ಯ ಮಠದ ಜಾತ್ರೆ ಬಳಿಕ ನಡೆಯುವ ಸೂಫಿ ಸಂತ ಹಜರತ್ ಜಮಾಲ ಶಾವಲಿ ಶರಣರ ಉರೂಸ್ಗೆ ಸೋಮವಾರ ಗಂಧದೊಂದಿಗೆ ಚಾಲನೆ ದೊರೆತಿದೆ. ಫೆ. 27ರಂದು ನಡೆಯುವ ಉತ್ಸವವು ಸರ್ವಧರ್ಮಿಯರ ಭಾವೈಕ್ಯತೆಯ ಪ್ರತೀಕವಾಗಿದೆ.
ಕಾರ್ಮಿಕರು ಜಾಗೃತಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು- ಅನ್ನಪೂರ್ಣ ಎಂ.
ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳು ಹಾಗೂ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜಾಗೃತಿ ಅಭಿಯಾನದ ಸದುಪಯೋಗವನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.
ಕನ್ನಡ, ಬಸವಣ್ಣ ಸಿದ್ಧಲಿಂಗ ಶ್ರೀಗಳ ಕಣ್ಣುಗಳಾಗಿದ್ದವು: ಪ್ರೊ. ಹರ್ಲಾಪುರ
ತೋಂಟದ ಸಿದ್ಧಲಿಂಗ ಶ್ರೀಗಳ ಜೀವನ ಕನ್ನಡ ಮತ್ತು ಬಸವಣ್ಣನಿಗೆ ಮೀಸಲಾಗಿತ್ತು ಎಂದು ಅಣ್ಣಿಗೇರಿಯ ಸಂಸ್ಕೃತಿ ಚಿಂತಕ, ಪ್ರೊ. ಎಸ್.ಎಸ್. ಹರ್ಲಾಪುರ ಹೇಳಿದರು.
1 ಕೋಟಿ ವೆಚ್ಚದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾಣ: ಶಾಸಕ ಜಿ.ಎಸ್. ಪಾಟೀಲ
ರೋಣದ ಬಾದಾಮಿ ರಸ್ತೆಯ ಒಂದು ಎಕರೆ ವಿಸ್ತೀರ್ಣ ಪ್ರದೇಶದಲ್ಲಿ 1 ಕೋಟಿ ವೆಚ್ಚದಲ್ಲಿ ಗಾಣಿಗ ಸಮಾಜ ಸಮೂದಾಯ ಭವನ ನಿರ್ಮಿಸಲಾಗುವುದು. ಮೊದಲ ಹಂತವಾಗಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದನ್ನು ಜನ ಒಪ್ಪಲ್ಲ- ಯತೀಂದ್ರ ಸಿದ್ದರಾಮಯ್ಯ
ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಕನಸುಗಳ ಸಾಕಾರಕ್ಕೆ ಶಿಕ್ಷಣ ಭದ್ರಬುನಾದಿ ಅವಶ್ಯ-ಫಕೀರೇಶ್ವರ ಶಿವಾಚಾರ್ಯ ಶ್ರೀ
ಮಕ್ಕಳು ಶಿಕ್ಷಣವೆಂಬ ಭದ್ರಬುನಾದಿ ಕಟ್ಟಿಕೊಳ್ಳುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದು ಮಲ್ಲಸಮುದ್ರದ ಓಂಕಾರೇಶ್ವರ ಮಠದ ಫಕೀರೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು.
ಗದಗ ಜಿಲ್ಲೆಯಲ್ಲಿ ಅಂತರ್ಜಲ ಕುಸಿತ, ಕೊಳವೆಬಾವಿಗಳಲ್ಲಿ ನೀರಿನ ಕೊರತೆ!
ಮಳೆ ಕೊರತೆಯಿಂದಾಗಿ ಅಂತರ್ಜಲವೂ ಕುಸಿತವಾಗಿದ್ದು, ನೀರು ಪೂರೈಕೆ ಹೊಣೆ ಹೊತ್ತಿರುವವರು ಕೂಡಾ ಅಸಹಾಯಕರಾಗಿದ್ದಾರೆ.
ವಿಶೇಷಚೇತನ ಮಕ್ಕಳಿಗೆ ಮಾಡಿದ ಸಹಾಯ ದೇವರಿಗೆ ಸಮರ್ಪಿತ-ಶಾಸಕ ಲಮಾಣಿ
ಗ್ರಾಮೀಣ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಹಾಗೂ ವಿಶೇಷಚೇತನ ಮಕ್ಕಳ ಶಿಕ್ಷಣಕ್ಕೆ ಬಿ.ಡಿ. ತಟ್ಟಿ ಕಿವುಡ ಮತ್ತು ಮೂಗ ಮಕ್ಕಳ ಶಿಕ್ಷಣ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
< previous
1
...
356
357
358
359
360
361
362
363
364
...
438
next >
Top Stories
ಸನ್ ಗ್ರೂಪ್ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ