ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಮಟ್ಟದ ಶಿಕ್ಷಣಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆದ್ಯತೆ-ದೊಡ್ಡಗೌಡರ
ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಪ್ರಥಮ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದು ಜಿಪಂ ಮಾಜಿ ಸದಸ್ಯ ಎಮ್.ಎಸ್. ದೊಡ್ಡಗೌಡರ ಹೇಳಿದರು.
ಕೃಷಿ ಕಾಯಕ ಶ್ರೇಷ್ಠ-ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಅನ್ನನೀಡುವ ಅನ್ನದಾತರು ಮಾಡುವ ಅತ್ಯಂತ ಶ್ರೇಷ್ಠ ಕಾಯಕವೆಂದರೆ ಕೃಷಿ ಕಾಯಕವಾಗಿದೆ. ಕೃಷಿ ಕಾಯಕ ಮಾಡುವವರ ತನು ಮನ ಭಾವನೆಗಳು ಶುದ್ಧವಾಗಿರುತ್ತವೆ. ಹಾಗಾಗಿ ಅವರು ಶ್ರೇಷ್ಠ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಖಾಸಗಿ ಸಂಸ್ಥೆ, ಟ್ರಸ್ಟ್ಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೆನ್ನೆಲುಬಾಗಬೇಕು-ಯತೀಂದ್ರ ಸಿದ್ದರಾಮಯ್ಯ
ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಹಲವು ವರ್ಷಗಳಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತ ಬಂದಿದೆ. ಶಿಕ್ಷಣ ಬೆಳೆದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಚುಟುಕುಗಳ ಅರ್ಥೈಸಿಕೊಂಡಾಗ ಅರ್ಥಪೂರ್ಣ ವಿವರಣೆ ಸಿಗಲು ಸಾಧ್ಯ-ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ
ಮೂರು ಸಾಲಿನಲ್ಲಿ ಬರೆಯುವಂತಹ ಚುಟುಕುಗಳನ್ನು ನಾವು ಅರ್ಥೈಸಿಕೊಂಡು ಹೋದಾಗ ಅರ್ಥಪೂರ್ಣವಾದ ವಿವರಣೆ ಸಿಗಲಿಕ್ಕೆ ಸಾಧ್ಯವಾಗುತ್ತದೆ ಎಂದು ಬನ್ನಿಕೊಪ್ಪ ಹಾಗೂ ಮೈಸೂರಿನ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಕ್ಕು, ಕರ್ತವ್ಯಗಳನ್ನು ಕಾಯ್ದುಕೊಳ್ಳಬೇಕಾಗಿದೆ- ಎ.ವೈ. ನವಲಗುಂದ
ಸಂವಿಧಾನಕ್ಕೆ ಆಗಾಗ ಅನೇಕರಿಂದ ಅನೇಕ ರೀತಿಯಲ್ಲಿ ಗದಾ ಪ್ರಹಾರ ನಡೆಸುತ್ತಿರುವದು ವಿಷಾದಕರ ಸಂಗತಿಯಾಗಿದೆ. ಹೀಗಾಗಿ ಭಾರತದ ಸಂವಿಧಾನ ರಕ್ಷಣೆ ಮಾಡುವುದರ ಮೂಲಕ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ವಿಶ್ರಾಂತ ಪ್ರೊ. ಎ.ವೈ. ನವಲಗುಂದ ಹೇಳಿದರು.
ಗ್ಯಾರಂಟಿಗಳ ಜಾರಿ ಜತೆಗೆ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಶಾಸಕ ಪಾಟೀಲ
ರಾಜ್ಯದಲ್ಲಿ ಗ್ಯಾರಂಟಿಗಳ ಜಾರಿಗೆ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನಡೆಸುತ್ತಿದ್ದು, ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮಾಧ್ಯಮ ಪ್ರಮಾಣೀಕರಣ, ಮೇಲ್ವಿಚಾರಣಾ ಸಮಿತಿ ಮಾರ್ಗಸೂಚಿ ಅನುಸರಿಸಲಿ-ವೆಂಕಟೇಶಕುಮಾರ
ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶಕುಮಾರ್ ಆರ್. ಹೇಳಿದರು.
27ರಂದು ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ-ರವಿ ಗುಂಜೀಕರ
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾ ಗಾರ ನಡೆಯಲಿದೆ.
ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ- ಮಾಜಿ ಸಚಿವ ಎಸ್.ಎಸ್. ಪಾಟೀಲ
ಇತ್ತೀಚಿನ ಕಾಲಘಟ್ಟದಲ್ಲಿ ಹನಿಗವನ, ಇನಿಗವನ, ಹಾಯ್ಕುಗಳು, ರುಬಾಯಿ, ಮುಕ್ತಕ, ಶಾಯಿರಿ ಮುಂತಾದ ಸಾಹಿತ್ಯ ಪ್ರಕಾರಗಳ ಜೊತೆಗೆ ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ.
ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
< previous
1
...
357
358
359
360
361
362
363
364
365
...
438
next >
Top Stories
ಸನ್ ಗ್ರೂಪ್ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ