• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಆರೋಗ್ಯ ಕಾಳಜಿ ಹೊಂದಬೇಕು- ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ
ಸಂಸಾರ ಎಷ್ಟು ಮುಖ್ಯವೋ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಅನಾರೋಗ್ಯ ಆವರಿಸಿದ ಬದುಕು ಇದ್ದು ಸತ್ತಂತೆ. ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳುವ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಗದಗ ವಿಭಾಗದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ವಾ.ಕ.ರ.ಸಾ ಗದಗ ವಿಭಾಗೀಯ ಕಚೇರಿಯ ಎದುರಿಗೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ನವದಂಪತಿ ಗಿಡಗಳನ್ನು ನೆಟ್ಟು ಅರಣ್ಯ ಬೆಳೆಸಬೇಕು- ಡಾ. ಅನ್ನದಾನೀಶ್ವರ ಶ್ರೀ
ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ನಮ್ಮ ಪರಿಸರ ಸಂರಕ್ಷಣೆಯಾಗಬೇಕಾದರೆ ನವದಂಪತಿಗಳು ಗಿಡಗಳನ್ನು ಹಚ್ಚಿ ಅರಣ್ಯ ಸಂಪತ್ತನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಶಾಲಾ ಮಕ್ಕಳಿಗೆ ಹಾಲಿನೊಂದಿಗೆ ರಾಗಿ ಮಾಲ್ಟ್‌ ವಿತರಣೆ: ಶಾಸಕ ಜಿಎಸ್ಪಿ
1ರಿಂದ 10ನೇ ತರಗತಿವರೆಗಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಇನ್ನು ಮುಂದೆ ಕೆನೆಭರಿತ ಹಾಲಿನೊಂದಿಗೆ ಪೌಷ್ಟಿಕಾಂಶಯುಳ್ಳ ರಾಗಿ ಮಾಲ್ಟ್‌ (ಗಂಜಿ) ಮಿಶ್ರಣ ಮಾಡಿ ವಿತರಿಸುವ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಬರದ ನಾಡಿಗೆ ಭರವಸೆ ತುಂಬಿದ ಮುಂಡರಗಿ ಅನ್ನದಾನೀಶ್ವರ ಸಂಸ್ಥಾನ ಮಠ
ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ನಿರಂತರ ಅಧ್ಯಯನ ನಡೆಸುವ ಮೂಲಕ 155ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅನ್ನದಾನೀಶ್ವರ ಗ್ರಂಥಮಾಲೆ ಪ್ರಾರಂಭಿಸಿ ಅದರಿಂದ ಸುಮಾರು 275ಕ್ಕೂ ಹೆಚ್ಚು ಕೖತಿಗಳನ್ನು ಪ್ರಕಟಿಸಿದ್ದಾರೆ.
ಡಾ. ಸಿದ್ದಲಿಂಗ ಶ್ರೀ ಭಾವೈಕ್ಯತೆಯ ಗುರು ಎಂಬುದು ಸತ್ಯ
ಲಿಂಗೈಕ್ಯ ತೋಂಟದ ಡಾ. ಸಿದ್ದಲಿಂಗ ಶ್ರೀಗಳು ಭಾವೈಕ್ಯತೆಯ ಗುರುಗಳು ಎನ್ನುವುದು ಸೂರ್ಯ, ಚಂದ್ರ ಇರುವವರೆಗೂ ಇರುವ ಸತ್ಯ ಎಂದು ಮುಂಡರಗಿ ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು ಹೇಳಿದ್ದಾರೆ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 75ನೇ ಜಯಂತಿ ಅಂಗವಾಗಿ ಬುಧವಾರ ಜರುಗಿದ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ವಜ್ಞನ ತ್ರಿಪದಿಗಳು ಮಾನವ ಕುಲದ ಸಂಪತ್ತು: ಸಿ.ಎಸ್. ಹಿರೇಮಠ
ಸರ್ವಜ್ಞನ ತ್ರಿಪದಿಗಳು ನಮ್ಮ ನಾಡಿನ ಸಂಪತ್ತಾಗಿದೆ. ಕನ್ನಡ ಸಾಹಿತ್ಯಕ್ಕೆ ತ್ರಿಪದಿಗಳು ನೀಡಿದ ಕೊಡುಗೆ ಅಮೂಲ್ಯವಾಗಿದೆ ಎಂದು ಅಗಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಎಸ್. ಹಿರೇಮಠ ಹೇಳಿದ್ದಾರೆ.
ನೌಕರರ ಮಹಾ ಸಮ್ಮೇಳನಕ್ಕೆ ಮುಂಡರಗಿಯಿಂದ 300ಕ್ಕೂ ಹೆಚ್ಚು ನೌಕರರು
ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ರಾಜ್ಯದ ಎಲ್ಲ ಇಲಾಖೆಗಳ ನೌಕರರ ಮಹಾ ಸಮ್ಮೇಳನ ಫೆ. ೨೭ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಮುಂಡರಗಿ ತಾಲೂಕಿನಿಂದ 300ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ.
ಫೆ. 29, ಮಾ. 1ಕ್ಕೆ ರೋಣದಲ್ಲಿ ಫಲಾನುಭವಿಗಳ ಸಮಾವೇಶ
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದು, ಈ ದಿಶೆಯಲ್ಲಿ ಫೆ. 29ರಂದು ರೋಣ, ಮಾ. 1ರಂದು ಮುಂಡರಗಿ ತಾಲೂಕಿನ ಡಂಬಳದಲ್ಲಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು.
ಶಿರಹಟ್ಟಿಯಲ್ಲಿ ಪ್ರತಿಭಟನೆ, ಕರಾಳ ದಿನಕ್ಕೆ ಪೊಲೀಸರ ತಡೆ
ತೋಂಟದಾರ್ಯ ಮಠದ ಭಾವೈಕ್ಯತಾ ದಿನಾಚರಣೆ ವಿರೋಧಿಸಿ ಶಿರಹಟ್ಟಿ ಫಕೀರೇಶ್ವರ ಮಠದಿಂದ ನಡೆಸಲು ನಿರ್ಧರಿಸಿದ್ದ ಕರಾಳ ದಿನಾಚರಣೆ ಹಾಗೂ ಪ್ರತಿಭಟನೆಯನ್ನು ಶಿರಹಟ್ಟಿ ತಾಲೂಕಾಡಳಿತ ತಡೆದಿದೆ.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved