ದಿಂಗಾಲೇಶ್ವರ ಶ್ರೀಗಳ ಪ್ರತಿಭಟನೆ ನಿಷೇಧಿಸಲು ಆಗ್ರಹಡಾ. ತೋಂಟದ ಸಿದ್ಧಲಿಂಗ ಶ್ರೀಗಳ ೭೫ನೇ ಜಯಂತಿಯನ್ನು ಫೆ. ೨೧ರಂದು ಭಾವೈಕ್ಯತಾ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಆಕ್ಷೇಪಿಸಿ ದಿಂಗಾಲೇಶ್ವರ ಶ್ರೀಗಳು ಕೈಗೊಳ್ಳಲು ಉದ್ದೇಶಿಸಿರುವ ಪ್ರತಿಭಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ತೋಂಟದ ಸಿದ್ಧಲಿಂಗ ಸ್ವಾಮಿಗಳ ಭಕ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.