• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವಜನಾಂಗದ ತೋಟ ಎಂಬುದಕ್ಕೆ ಗೋಗೇರಿ ಗ್ರಾಮ ಸಾಕ್ಷಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ವಿವಿಧೆತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿರುವ ಭಾರತದಲ್ಲಿ ಜನಿಸಿರುವ ಪ್ರತಿಯೊಬ್ಬರೂ ಭಾಗ್ಯಶಾಲಿಗಳು ಎಂದು ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಜನರಲ್ಲಿ ಭಾವೈಕ್ಯ ಮನೋಭಾವ ಮೂಡಿಸುವ ರೊಟ್ಟಿ ಜಾತ್ರೆಗೆ ಕ್ಷಣಗಣನೆ
ಡಾ. ತೋಂಟದ ಸಿದ್ಧರಾಮ ಶ್ರೀಗಳ ಸಾನ್ನಿಧ್ಯದಲ್ಲಿ ತೋಂಟದಾರ್ಯ ಮಠದ 284ನೇ ಜಾತ್ರೆ ಫೆ. 24ರಿಂದ ಫೆ. 25ರ ವರೆಗೆ ನಡೆಯಲಿದೆ. ರೊಟ್ಟಿ ಜಾತ್ರೆ ಎಂದು ಪ್ರಸಿದ್ಧವಾದ ಈ ಜಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳ ಭಕ್ತರು ಪಾಲ್ಗೊಳ್ಳುತ್ತಾರೆ.
ಅಂಗನವಾಡಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ
ಗದಗ ನಗರದ ಗಂಗಾಪೂರ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ೧೭೮ರಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಭೇಟಿ ನೀಡಿ ಪರಿಶೀಲಿಸಿದರು.
ದಿಂಗಾಲೇಶ್ವರ ಶ್ರೀಗಳ ಪ್ರತಿಭಟನೆ ನಿಷೇಧಿಸಲು ಆಗ್ರಹ
ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ೭೫ನೇ ಜಯಂತಿಯನ್ನು ಫೆ. ೨೧ರಂದು ಭಾವೈಕ್ಯತಾ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಆಕ್ಷೇಪಿಸಿ ದಿಂಗಾಲೇಶ್ವರ ಶ್ರೀಗಳು ಕೈಗೊಳ್ಳಲು ಉದ್ದೇಶಿಸಿರುವ ಪ್ರತಿಭಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ತೋಂಟದ ಸಿದ್ಧಲಿಂಗ ಸ್ವಾಮಿಗಳ ಭಕ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಂದು ಭಾವೈಕ್ಯತಾ ದಿನಾಚರಣೆ, ತೋಂಟದ ಸಿದ್ಧಲಿಂಗ ಶ್ರೀಗಳ ಕುರಿತು ಪುಸ್ತಕ ಬಿಡುಗಡೆ
ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಸ್ವಾಮಿಗಳ ೭೫ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮ ಫೆ.೨೧ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ಜರುಗಲಿದೆ.
ಗದಗ ಜಿಲ್ಲೆಯಲ್ಲಿ ಮಾರ್ಗ ಬದಲಿಸಿ ಅಕ್ರಮ ಮರಳು ಸಾಗಾಟ
ಅಕ್ರಮ ಮರಳು ಸಾಗಾಟ ನಿಯಂತ್ರಣಕ್ಕೆ ಅಧಿಕಾರಿಗಳು ಮುಖ್ಯ ಮಾರ್ಗಗಳಲ್ಲಿ ತಪಾಸನೆ ಚುರುಕುಗೊಳಿಸಿದ್ದರಿಂದ ಅಕ್ರಮ ದಂಧೆಕೋರರು ನಿತ್ಯವೂ ಮಾರ್ಗ ಬದಲಿಸಿ ಸಾಗಾಟ ಮಾಡುತ್ತಿದ್ದ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದ್ದಾರೆ.
ಸಿದ್ಧಲಿಂಗ ಶ್ರೀ ಜಯಂತಿ ಭಾವೈಕ್ಯತಾ ದಿನ ಆಚರಣೆಗೆ ವಿರೋಧ
ಫಕೀರೇಶ್ವರರಿಗೆ ಮಾತ್ರ ಅನ್ವಯಿಸುವ ಭಾವೈಕ್ಯತಾ ಹರಿಕಾರ ಎಂಬ ವಿಶೇಷಣ ಪದವನ್ನು ಡಾ. ತೋಂಟದ ಸಿದ್ಧಲಿಂಗ ಶ್ರೀಗಳವರ ೭೫ನೇ ಜಯಂತಿ ದಿನವನ್ನು ಭಾವೈಕ್ಯತಾ ದಿನ ಎಂದು ಆಚರಿಸುತ್ತಿರುವುದನ್ನು ಖಂಡಿಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭಾವೈಕ್ಯತಾ ದಿನಾಚರಣೆ ಕೈಬಿಡಲು ತೋಂಟದಾರ್ಯ ಮಠಕ್ಕೆ ದಿಂಗಾಲೇಶ್ವರ ಶ್ರೀ ಆಗ್ರಹ
ತೋಂಟದಾರ್ಯ ಮಠದ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ‌ ಅವರ 75ನೇ ಜಯಂತಿ‌ಯನ್ನು ಭಾವೈಕ್ಯತಾ ದಿನ ಎಂದು ಆಚರಿಸುತ್ತಿರುವುದು ಶಿರಹಟ್ಟಿ ಫಕೀರಸ್ವಾಮಿ ಮಠದ ಪರಂಪರೆಯನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದರು.
ಸೂರ್ಯ-ಚಂದ್ರ ಇರುವವರೆಗೂ ಶಿವಾಜಿ ಸಾಧನೆ ಶಾಶ್ವತ- ತಹಸೀಲ್ದಾರ್ ಬಡಿಗೇರ
ಭಾರತದಲ್ಲಿ ಅನೇಕ ರಾಜ- ಮಹಾರಾಜರು ಬಂದು ಹೋಗಿದ್ದಾರೆ. ಆದರೆ ಹಿಂದೂ ಸಮಾಜವನ್ನು ಪುನರ್ ಸ್ಥಾಪನೆ ಮಾಡಿದ ಛತ್ರಪತಿ ಶಿವಾಜಿ ಮಹಾರಾಜರನ್ನು ಎಂದಿಗೂ ಮರೆಯಬಾರದು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಶಿವಾಜಿ ಜಯಂತಿ, ಭಾರೀ ಜನಸ್ತೋಮದ ಮಧ್ಯೆ ಬೃಹತ್ ಮೆರವಣಿಗೆ
ಶಿವಾಜಿ ಜಯಂತ್ಯುತ್ಸವವನ್ನು ಶ್ರೀರಾಮ ಸೇನೆ ಹಾಗೂ ವಿವಿಧ ಹಿಂದು ಪರ ಸಂಘಟನೆಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಭ್ರಮ ಸಡಗರದಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಅಷ್ಟೇ ವಿಜೃಂಭಣೆಯಿಂದ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved