• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಜಿಲ್ಲೆಯಲ್ಲಿ ಮರಳು ಮಾಫಿಯಾಕ್ಕೆ ಇನ್ನೆಷ್ಟು ಬಲಿ ಬೇಕು?
ಗದಗ ಭೌಗೋಳಿಕವಾಗಿ ಸಣ್ಣ ಜಿಲ್ಲೆಯಾದರೂ ಇಲ್ಲಿನ ನೈಸರ್ಗಿಕ ಸಂಪತ್ತು ಹೇರಳವಾಗಿದ್ದು, ಆದರೆ ಈ ನೈಸರ್ಗಿಕ ಸಂಪತ್ತನ್ನು ಹಗಲು ರಾತ್ರಿ ಎನ್ನದೇ ಲೂಟಿ ಮಾಡಿರುವ ಪ್ರಭಾವಿಗಳೇ ಜಿಲ್ಲೆಯಲ್ಲಿ ಕಳೆದ 10 ವರ್ಷದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದು, ಸದ್ಯ ಜಿಲ್ಲೆಯ ರಾಜಕೀಯವನ್ನು ಅವರೇ ನಿಯಂತ್ರಿಸುತ್ತಿದ್ದಾರೆ.
ಬಸವಣ್ಣನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ: ಸಚಿವ ಪಾಟೀಲ
ಜಗಜ್ಯೋತಿ ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಹೆಜ್ಜೆ ಹಾಕುವುದು ಸೂಕ್ತವಾಗಿದೆ. ಮಹಾ ಮಾನವತಾವಾದಿ ವಿಶ್ವ ಗುರು, ಸಮ ಸಮಾಜ ಕಟ್ಟುವುದರಲ್ಲಿ ಯಶಸ್ವಿಯಾದವರು ಹಾಗೂ ಮೊಟ್ಟ ಮೊದಲನೇ ಸಂಸದೀಯ ವ್ಯವಸ್ಥೆ ಹುಟ್ಟುಹಾಕಿದವರೇ ಪೂಜ್ಯ ಬಸವಣ್ಣನವರು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ತಂಬಾಕು ಬಳಕೆಯಿಂದಾಗುವ ದುಷ್ಪರಿಣಾಮಗಳ ತಡೆಗಟ್ಟಬೇಕು-ಕೆ. ಗುರುಪ್ರಸಾದ
ತಂಬಾಕು ಬಳಕೆಯಿಂದ ಪರಿಸರ ಹಾಗೂ ನಮ್ಮ ಸುತ್ತ ಮುತ್ತಲಿನ ಪ್ರದೇಶ ಕಲುಷಿತ ಹಾಗೂ ಅನಾರೋಗ್ಯ ವಾತಾವರಣ ಉಂಟಾಗುತ್ತಿರುವುದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕ್ರಮವಹಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಹೇಳಿದರು.
ಜಗಜ್ಯೋತಿ ಬಸವೇಶ್ವರರು ಮತ್ತೆ ಹುಟ್ಟಿ ಬರಲಿ-ತಹಸೀಲ್ದಾರ್‌
ವಿಶ್ವಗುರು ಜಗಜ್ಯೋತಿ ಬಸವೇಶ್ವರರು ಮತ್ತೆ ಅವತರಿಸಿ ಬಂದು ಜನರನ್ನು ಉದ್ಧಾರ ಮಾಡಲಿ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಆಶಾವಾದ ವ್ಯಕ್ತಪಡಿಸಿದರು.
ಯುವ ಸಮೂಹ ಸಾಮಾಜಿಕ ಮೌಲ್ಯಗಳ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ-ದುರ್ಗಾಪ್ರಸಾದ
ಪ್ರತಿಯೊಬ್ಬರೂ ತಮ್ಮ ಜೀವನದ ಮೊದಲು 25 ವರ್ಷಗಳನ್ನು ಶ್ರಮವಹಿಸಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದರೆ ಸಮಾಜಕ್ಕೆ ಆಸ್ತಿಯಾಗುತ್ತೀರಿ ಎಂದು ಉಪಪ್ರಾಚಾರ್ಯ ದುರ್ಗಾಪ್ರಸಾದ ಅಭಿಪ್ರಾಯಪಟ್ಟರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಪಾತ್ರ ಪ್ರಮುಖ- ಪ್ರೊ. ಅರಸನಾಳ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ, ಪರಿಸರವಾದಿ ಪ್ರೊ. ಸಿ.ಎಸ್. ಅರಸನಾಳ ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಿ ಶಾಲೆಗೆ ಕೀರ್ತಿ ತರಬೇಕು- ಮಜ್ಜಿಗಿ
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಸಮಯದವರೆಗೆ ಓದಿನ ಬಗ್ಗೆ ಹೆಚ್ಚು ಗಮನ ನೀಡಿ ಅಭ್ಯಾಸ ಮಾಡಬೇಕೆಂದು ತಾಲೂಕು ಶಿಕ್ಷಣ ಸಂಯೋಜಕರಾದ ಬಿ.ಎಫ್. ಮಜ್ಜಿಗಿ ಹೇಳಿದರು.
ನರೇಂದ್ರ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ-ಚಕ್ರವರ್ತಿ ಸೂಲಿಬೆಲೆ
ನರೇಂದ್ರ ಮೋದಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಆದರೆ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುವ ಅವಶ್ಯಕತೆ ಅವರಿಗಿಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಚನ್ನವೀರ ಶರಣರು ಅದ್ಭುತ ಪವಾಡ ಪುರುಷರು: ದಿಂಗಾಲೇಶ್ವರ ಶ್ರೀಗಳು
೧೨ನೇ ಶತಮಾನದ ನಂತರ ನಲತ್ವಾಡಮಠ ಶರಣರಲ್ಲಿ ಚಿಕೇನಕೊಪ್ಪದ ಚನ್ನವೀರ ಶರಣರು ಅಗ್ರಗಣ್ಯ ಸ್ವಾಮೀಜಿಗಳಾಗಿದ್ದರು ಎಂದು ಶಿರಹಟ್ಟಿ-ಬಾಲೆಹೊಸೂರ ಸಂಸ್ಥಾನಮಠದ ಜ. ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved