ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂತ ಸೇವಾಲಾಲರ ತತ್ವಗಳು ಯುವಕರಿಗೆ ದಾರಿದೀಪ-ಜಿಲ್ಲಾಧಿಕಾರಿ
ಸೇವಾಲಾಲ್ ಅವರ ತತ್ವಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಸಿದ್ದರಾಮಯ್ಯ ಬಜೆಟ್ನಲ್ಲಿ ಗದಗ ಜಿಲ್ಲೆಗೆ ಸಿಹಿ, ಕಹಿ ಸಮಪಾಲು
ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಗದಗ ಜಿಲ್ಲೆಯ ಪಾಲಿಗೆ ಸಿಹಿ, ಕಹಿ ಒಟ್ಟಿಗೆ ನೀಡಿದ್ದು, ನಿರೀಕ್ಷೆಗಳನ್ನು ಹೊಂದಿದ್ದ ಯೋಜನೆಗಳಿಗೆ ಮುಖ್ಯಮಂತ್ರಿಗಳು ಆದ್ಯತೆ ನೀಡಿಲ್ಲ.
ಸದ್ಗುರು ಸಂತ ಸೇವಾಲಾಲರು ಬಂಜಾರ ಸಮುದಾಯದ ಆರಾಧ್ಯ ದೈವ
ಸಮಾಜದಲ್ಲಿ ಸಮಾನತೆಯ ಸಂದೇಶ ಸಾರುವ ಮೂಲಕ ಸಂತ ಅನಿಸಿಕೊಂಡರು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಶಿಕ್ಷಣದ ಹಸಿವು ಮತ್ತು ಶಿಸ್ತು ಬಹಳ ಮುಖ್ಯ-ಸುಭಾಷಚಂದ್ರ ಕೋತಿನ
ವಿದ್ಯಾರ್ಥಿಗಳಿಗೆ ಜೀವನಶೈಲಿ, ಶಿಕ್ಷಣದ ಹಸಿವು ಮತ್ತು ಶಿಸ್ತು ಬಹಳ ಮುಖ್ಯ. ಇವೆಲ್ಲವುಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಂಡರೆ ಯಶಸ್ಸು ಖಚಿತ ಎಂದು ಚೋಟಾ ಚಾಂಪ್ಸ್ ಶಾಲೆಯ ಅಧ್ಯಕ್ಷ ಸುಭಾಷಚಂದ್ರ ಕೋತಿನ ಹೇಳಿದರು.
ವೀರಶೈವ ಧರ್ಮ ತತ್ವ-ನಿಷ್ಠೆಯಿಂದ ಕೂಡಿದೆ: ನಾ. ಡಾ. ಅನ್ನದಾನೀಶ್ವರ ಶ್ರೀಗಳು
ಇಂದಿನ ದಿನಗಳಲ್ಲಿ ಸಂಸ್ಕಾರ, ಆಚಾರ ವಿಚಾರ ಕಡಿಮೆಯಾಗುತ್ತಿದೆ. ಜಂಗಮರು ಎದೆಯ ಮೇಲೆ ಲಿಂಗವನ್ನು ಅಳವಡಿಸಿಕೊಳ್ಳಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ ನಾ. ಡಾ.ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.
ಬಜೆಟ್ನಲ್ಲಿ ಸರ್ಕಾರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಿ-ವೀರಭಸಪ್ಪ
ಮುಖ್ಯಮಂತ್ರಿಗಳು ಬಜೆಟ್ನಲ್ಲಿ ರೈತರು ಕೃಷಿಗಾಗಿ ಮಾಡಿದ ಕೃಷಿ ಸಾಲ ಮನ್ನಾ ಮಾಡಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಶ್ರೀನಿವಾಸ ಕಲ್ಯಾಣೋತ್ಸವದಿಂದ ಸಮಾಜದಲ್ಲಿ ಶಾಂತಿ, ಸಮೃದ್ಧಿ-ಮಾಜಿ ಸಚಿವ ಶ್ರೀರಾಮುಲು
ಶ್ರೀನಿವಾಸ ಕಲ್ಯಾಣೋತ್ಸವ ನಡೆಸುವುದರಿಂದ ಸಮಾಜದಲ್ಲಿ ಶಾಂತಿ ಸಮೃದ್ಧಿ ನೆಲಸಲಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸಿದ್ದು ಘೋಷಿಸಿದ ಗಜೇಂದ್ರಗಡ ತಾಲೂಕಿಗೆ ಬೇಕಿದೆ ಹಲವು ಸೌಲಭ್ಯ
ಗಜೇಂದ್ರಗಡ ತಾಲೂಕು ಕೇಂದ್ರವಾಗಬೇಕು ಎಂದು ಮೂರುವರೆ ದಶಕಗಳ ಕಾಲ ಹೋರಾಟ ನಡೆದಿತ್ತು. ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತಾಲೂಕು ಕೇಂದ್ರ ಘೋಷಿಸಿದರು. ಆದರೆ ತಾಲೂಕು ಕೇಂದ್ರವಾದ ಮೇಲೆ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಆಗದಿರುವುದು ಜನರಲ್ಲಿ ಬೇಸರ ಮೂಡಿಸಿದೆ.
ಶರಣಗೌಡ ಬಂಧನಕ್ಕೆ ಪೊಲೀಸರ ಮೀನಮೇಷ?
ರೋಣ ತಾಲೂಕಿನ ಹಿರೇಹಾಳ ಗ್ರಾಮದ ವೈದ್ಯ ಡಾ. ಶಶಿಧರ ಹಟ್ಟಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಾಲೂಕಿನ ಸರ್ಜಾಪುರದ ಶರಣಗೌಡ ಪಾಟೀಲನನ್ನು ಬಂಧಿಸುವಲ್ಲಿ ಪೊಲೀಸರು ಮೀನಮೇಷ ಎನಿಸುತ್ತಿದ್ದಾರೆ ಎನ್ನುವ ಆರೋಪ ವ್ಯಾಪಕವಾಗಿ ಕೇಳಿ ಬರುತ್ತಿದೆ.
ಚಿಕ್ಕೇನಕೊಪ್ಪ ಜಾತ್ರೆ ಮುಸ್ಲಿಮರಿಂದ ಸಾವಿರಾರು ರೊಟ್ಟಿ ದೇಣಿಗೆ
ಗದಗ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ೨೯ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಮುಸ್ಲಿಂ ಸಮುದಾಯದವರು ಸಾವಿರಾರು ರೊಟ್ಟಿಗಳನ್ನು ಸಿದ್ಧಪಡಿಸಿ ಶ್ರೀಮಠಕ್ಕೆ ನೀಡಿದ್ದಾರೆ.
< previous
1
...
363
364
365
366
367
368
369
370
371
...
437
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ