29 ಕೆರೆಗಳ ತುಂಬಿಸುವ ಜಾಲವಾಡಗಿ ಏತ ನೀರಾವರಿಗೆ ಮರುಜೀವ ಸಿಕ್ಕೀತೇ?ಮುಂಡರಗಿ ಮತಕ್ಷೇತ್ರದಲ್ಲಿ ಸಿಂಗಟಾಲೂರು ಏತ ನೀರಾವರಿ, ಜಾಲವಾಡಗಿ ಏತ ನೀರಾವರಿ ಸೇರಿದಂತೆ ಪ್ರಮುಖ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು, ಫೆ.16ರಂದು ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ತಾಲೂಕಿಗೆ ವಿಶೇಷ ಕೊಡುಗೆಯ ನಿರೀಕ್ಷೆಯಲ್ಲಿದ್ದಾರೆ ಜನತೆ.