ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರು ಆರಂಭಕ್ಕೆ ಮುನ್ನ ಕೃಷಿ ಸಲಕರಣೆ ಸಿದ್ಧತೆ
ಇನ್ನೇನು ಮುಂಗಾರು ಆರಂಭವಾಗುವ ಹಂತದಲ್ಲಿದ್ದು, ಶಿರಹಟ್ಟಿ ತಾಲೂಕಿನಲ್ಲಿ ರೈತರು ತಮ್ಮ ಕೃಷಿ ಸಲಕರಣೆಗಳ ಸಿದ್ಧತೆ ಹಾಗೂ ಬಿತ್ತನೆ ಬೀಜ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಕಂಬಾರ, ಬಡಿಗೇರರಿಗೆ ಈಗ ಇನ್ನಿಲ್ಲದ ಕೆಲಸ.
ಗದಗ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ!
ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ತುಂಗಭದ್ರಾ ನದಿ ನೀರು ಆಶ್ರಯಿಸಿರುವ ಈ ತಾಲೂಕುಗಳಲ್ಲಿ ಜಲಕ್ಷೋಭೆ ಉಂಟಾಗಿದೆ.
ಅಂಜಲಿ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ಬೇಡ: ಎಚ್.ಕೆ. ಪಾಟೀಲ್
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರು ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಕಾಂಗ್ರೆಸ್ನಿಂದ ಕರ್ನಾಟಕಕ್ಕೆ ಅಪರಾಧಗಳ ರಾಜ್ಯ ಹಣೆಪಟ್ಟಿ: ನಿರ್ಮಲಾ ಕೊಳ್ಳಿ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಕಾಂಗ್ರೆಸ್ ನಡೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದ ಸೌಲಭ್ಯ: ಬಿ. ಮಲ್ಲಿಕಾರ್ಜುನ
ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಬಂದಿದ್ದ ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಈಗಾಗಲೇ ಮಾಡಿದ್ದೇವೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುತ್ತೇವೆ ಎಂದು ಗಜೇಂದ್ರಗಡ ಪುರಸಭೆ ಯೋಜನಾಧಿಕಾರಿ ಬಿ. ಮಲ್ಲಿಕಾರ್ಜುನ ಹೇಳಿದ್ದಾರೆ.
ಗದಗ: ಅವಳಿ ನಗರದಲ್ಲಿ ಜೀವಜಲಕ್ಕೆ ಹಾಹಾಕಾರ!
ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಕ್ರಮ ಪ್ರಾರಂಭಿಸಿದ್ದರೂ ಬಿರು ಬೇಸಿಗೆಯ ಅಬ್ಬರದಿಂದ ಜನರ ದಾಹ ತೀರಿಸಲು ಸಾಧ್ಯವೇ ಆಗದಂತಾಗಿದ್ದು
ದೇವರೇ, ಈ ಸಾವು ನ್ಯಾಯವೇ?
ದೇವರ ಸೇವೆ ಮಾಡಲು ಹೋಗುತ್ತೇನೆ ಎಂದು ಹೇಳಿ ಹೋದವರು ಮನೆಗೆ ಶವವಾಗಿ ಬಂದಿದ್ದಾರೆ
ಗದಗ ಸುತ್ತಮುತ್ತ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ!
ಅಧಿಕಾರಿಗಳು ಲೋಕಸಭಾ ಚುನಾವಣೆಯಲ್ಲಿದ್ದೇವೆ ಎಂದು ಹೇಳುತ್ತಲೇ ಮಾಡಿದ ಉದ್ದೇಶ ಪೂರ್ವಕ ನಿರ್ಲಕ್ಷ್ಯ ಅಕ್ರಮ ಮಣ್ಣು ಗಣಿಗಾರಿಕೆ ಮಾಡುವವರಿಗೆ ವರದಾನವಾಗಿ ಪರಿಣಮಿಸಿದೆ
ಅಂಜಲಿ ಹತ್ಯೆಗೈದ ಆರೋಪಿಯಿಂದ ಚಾಕು ಇರಿತ, ಚಿಕಿತ್ಸೆ ಪರದಾಡುತ್ತಿರುವ ಮಹಿಳೆ
ಸದ್ಯ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮೀ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕು ಇರಿತದಿಂದ ಕೈ ನರ ಕತ್ತರಿಸಿದ್ದು, ಆಪರೇಷನ್ ಮಾಡಲಾಗಿದೆ
< previous
1
...
366
367
368
369
370
371
372
373
374
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?