• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ವಿಧಾನಸಭಾ ಶಾಸಕರೇ ಮತದಾರರಿಗೆ ಉತ್ತರ ಕೊಡಿ: ರಾಜು ಕುರಡಗಿ
ರಾಜ್ಯದ ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೆ ಬಿಜೆಪಿ ಜಿಲ್ಲಾ ವತಿಯಿಂದ ಗದಗ ವಿಧಾನ ಸಭಾ ಕ್ಷೇತ್ರದ ಶಾಸಕರೆ, ನಿಮ್ಮ ಅಧಿಕೃತ ಕಚೇರಿ ವಿಳಾಸ ಕೊಡಿ ಎಂದು ಪತ್ರ ನೀಡಲಾಯಿತು.
ಶರಣರ ತತ್ವಗಳು ಎಲ್ಲರಿಗೂ ಆದರ್ಶಪ್ರಾಯ: ಸಚಿವ ಪಾಟೀಲ
ಕಾಯಕ ಶರಣರು ಆಧ್ಯಾತ್ಮದ ಜೊತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿ ಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲ ಎಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಚಿರತೆ ಶೋಧ ಕಾರ್ಯ ತೀವ್ರಗೊಳಿಸಲು ಖನಿಜ ನಿಗಮದ ಅಧ್ಯಕ್ಷ ಜಿ.ಎಸ್‌. ಪಾಟೀಲ ಆದೇಶ
ಚಿರತೆ ಶೋಧ ಕಾರ್ಯವನ್ನು ತೀವ್ರಗೊಳಿಸಲು ಆದೇಶಿಸುವುದರ ಜತೆಗೆ ಜೀಗೇರಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂಗೆ ಸೂಚಿಸಲಾಗಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
ವಾಸನ ಗ್ರಾಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದೆ: ಶಾಸಕ ಸಿ.ಸಿ. ಪಾಟೀಲ
ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಹೋರಾಟದಲ್ಲಿ ಭಾಗಿಯಾದ ವಾಸನ ಗ್ರಾಮದ ಶತಮಾನೋತ್ಸವ ಶಾಲೆಯ ವಿದ್ಯಾರ್ಥಿ, ಮಾಜಿ ಸಚಿವ ಆರ್.ಎಂ. ಪಾಟೀಲರು ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು. ಶತಮಾನಗಳನ್ನು ಕಂಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಲವಾರು ಉನ್ನತ ವ್ಯಕ್ತಿಗಳನ್ನು ದೇಶಕ್ಕೆ ನೀಡಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಮಾನಭಂಗಕ್ಕೆ ಯತ್ನ: ಪೋಕ್ಸೋ ಪ್ರಕರಣ ದಾಖಲಿಸಿದರೂ ಆರೋಪಿಗಳ ಬಂಧನವಿಲ್ಲ
ಮಾನಭಂಗಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದ್ದರೂ ಮುಂಡರಗಿ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಮತ್ತು ಇದೀಗ ಬಿ ವರದಿ ಸಲ್ಲಿಸುವ ಮೂಲಕ ಪ್ರಕರಣವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು 17 ವರ್ಷದ ಸಂತ್ರಸ್ತೆ ಹಾಗೂ ಅವಳ ಕುಟುಂಬದ ಸದಸ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಜಿಮ್ಸ್ ಆಸ್ಪತ್ರೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ರೀಲ್ಸ್, ಒಂದು ವಾರ ಕಾಲೇಜಿನಿಂದ ಅಮಾನತು
ರೀಲ್ಸ್ ಮಾಡಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟ ಇಲ್ಲಿನ ಜಿಮ್ಸ್ ಆಸ್ಪತ್ರೆಯ 8 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಒಂದು ವಾರ ಕಾಲೇಜಿನಿಂದ ಅಮಾನತು ಮಾಡಿದೆ.
ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಕರವೇ ಆಗ್ರಹ
ನರಗುಂದ ತಾಲೂಕು ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆ ಭರ್ತಿ ಮಾಡಬೇಕೆಂದು ಆಗ್ರಹಿಸಿ ಕರವೇ ಸಂಘಟನೆಯವರು ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿದರು.
ಕುಷ್ಠರೋಗ ಪೀಡಿತರಿಗೆ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವುದು ಮುಖ್ಯ-ಡಾ. ಆನಂದ
ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಲಾಗಿದೆ. ಕಾಯಿಲೆಯಿಂದಾಗುವ ಅಂಗವಿಲಕತೆ ಕಡಿಮೆ ಮಾಡುವುದು, ಇದಕ್ಕೆ ತುತ್ತಾದ ಜನರಿಗೆ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವುದು ಸಹ ಮುಖ್ಯವಾಗಿದೆ ಎಂದು ಡಾ. ಆನಂದ ಕಗ್ಗೋಡ ಹೇಳಿದರು.
ಅನುದಾನ ತಾರತಮ್ಯ: ರಾಜ್ಯ ಸರ್ಕಾರದ ಹೋರಾಟ ಬೆಂಬಲಿಸಿ ಪ್ರತಿಭಟನೆ
ರಾಜ್ಯದ ತೆರಿಗೆ ಹಣದ ತಾರತಮ್ಯದ ಬಗ್ಗೆ ಕೇಂದ್ರ ಸರ್ಕಾರವು ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಸಂಸದರು ಕೇಂದ್ರದ ನಡೆಯನ್ನು ಪ್ರಶ್ನಿಸದ್ದು ಕನ್ನಡಿಗರಿಗೆ ಮಾಡುತ್ತಿರುವ ಮೋಸ ಎಂದು ಸಿಪಿಐಎಂ ಸಂಘಟನೆಯ ಮುಖಂಡ ಪೀರು ರಾಠೋಡ ಹೇಳಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುವುದು ಅವಶ್ಯ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ
ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಗುರುಮಾತೆಯರು ಶಿಕ್ಷಣ ಕಲಿಸಿದರೆ ಅದರ ಜೊತೆಯಲ್ಲಿ ಮನೆಯಲ್ಲಿ ಪಾಲಕರು ಉತ್ತಮವಾದ ಸಂಸ್ಕಾರ ಕಲಿಸಬೇಕು ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved