• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತರ್ಜಲ ಕುಸಿತ, ಒಣಗುತ್ತಿರುವ ಹಿಂಗಾರಿ ಬೆಳೆಗಳು
ಹಿಂಗಾರು ಹಂಗಾಮಿನಲ್ಲಾದರೂ ಫಸಲು ಕೈಹಿಡಿಯಬಹುದು ಎಂದು ಬೆಳೆದ ಗೆಜ್ಜೆ ಶೇಂಗಾ, ಅಲಸಂದಿ, ಹೈಬ್ರೀಡ್ ಜೋಳ ಹಾಗೂ ಗೋವಿನ ಜೋಳದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿ ಒಣಗಿ ಹೋಗುತ್ತಿದ್ದು, ರೈತರು ದಿಕ್ಕು ತೋಚದಂತಾಗಿ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.
ಜೀತ ಪದ್ಧತಿಯ ನಿರ್ಮೂಲನೆಗೆ ಪಣತೊಡಿ: ಕೆ. ಗುರುಪ್ರಸಾದ
ಜೀತ ಪದ್ಧತಿ ಅಮಾನವೀಯ ಪದ್ಧತಿಯಾಗಿದ್ದು, ಇದು ಗುಲಾಮಗಿರಿ ಪದ್ಧತಿಯ ಪಳಿಯುಳಿಕೆಯಾಗಿದೆ. ಜೀತ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಪಣ ತೊಡಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಹೇಳಿದರು.
ಗೋವಾ ಕುತಂತ್ರದಿಂದ ಮಹದಾಯಿ ನೀರು ಸಿಗುತ್ತಿಲ್ಲ: ಸೊಬರದಮಠ
ಗೋವಾ ರಾಜ್ಯದ ಕುತಂತ್ರದಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹದಾಯಿ ನೀರು ಸಿಗುತ್ತಿಲ್ಲ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಗಂಭೀರ ಆರೋಪ ಮಾಡಿದ್ದಾರೆ.
ಅಧಿಕಾರಿಗಳು ಅವಳಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ-ಗದಗ ನಗರಸಭೆ ಅಧ್ಯಕ್ಷೆ ಉಷಾ
ಗದಗ ಬೆಟಗೇರಿ ನಗರಸಭೆಗೆ ಪ್ರಭಾರ ಪೌರಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿಗಳು ಸೇರಿದಂತೆ ಇಲ್ಲಿನ ಸಿಬ್ಬಂದಿಗಳು ಅವಳಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ, ಇದರಿಂದಾಗಿ ಆಡಳಿತ ಕುಂಠಿತವಾಗುತ್ತಿದೆ ಎಂದು ನಗರಸಭೆಯ ಅಧ್ಯಕ್ಷೆ ಉಷಾ ದಾಸರ ಹೇಳಿದರು.
ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ನಿಶ್ಚಿತ-ಶಾಸಕ ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ವಾರ್ಡ್‌ ನಂ 2ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎನ್ನುವ ಗೋಡೆ ಬರಹಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕಮಲದ ಚಿತ್ರಕ್ಕೆ ಬಣ್ಣ ಬಳಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು.
ಪೋಕ್ಸೋ, ಬಾಲನ್ಯಾಯ, ಬಾಲ್ಯವಿವಾಹ ಕಾಯ್ದೆಗಳ ಕುರಿತು ತಿಳಿವಳಿಕೆ ಇರಬೇಕು: ಕೆ. ಗುರುಪ್ರಸಾದ
ಬಾಲನ್ಯಾಯ ಕಾಯ್ದೆಯಲ್ಲಿ ೧೮ ವರ್ಷದೊಳಗಿನ ಮಗು ವ್ಯಕ್ತಿಯನ್ನು ಬಾಲಾಪರಾಧಿ ಎಂದು ಹೇಳಿರುವುದಿಲ್ಲ, ಕಾನೂನು ಸಂಘರ್ಷಕ್ಕೊಳಪಟ್ಟ ಮಗು ಎಂದು ಕರೆಯಲಾಗುತ್ತದೆ. ಇಂತಹ ಮಕ್ಕಳನ್ನು ಸಾಮಾನ್ಯವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಿಲ್ಲ ಅದರ ಬದಲಾಗಿ ಬಾಲನ್ಯಾಯ ಮಂಡಳಿಯಲ್ಲಿ ಹಾಜರುಪಡಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಕೆ. ಗುರುಪ್ರಸಾದ ಹೇಳಿದರು.
ಗಜೇಂದ್ರಗಡ ತಹಸೀಲ್ದಾರ್‌ ಕಚೇರಿಯಲ್ಲಿ ಏಜೆಂಟರ ಕಾರುಬಾರು!
ಗಜೇಂದ್ರಗಡ ಪಟ್ಟಣವು ತಾಲೂಕು ಕೇಂದ್ರವಾದ ಬಳಿಕ ಅಧಿಕಾರಿಗಳಿಂದ ಜನತೆಯ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗಲಿದೆ ಎಂಬ ಭರವಸೆ ಕಾಣಲಾರಂಭಿಸಿತ್ತು. ಆದರೆ ಈಗ ತಹಸೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿಗಳಿಗಿಂತ ಹೆಚ್ಚಾಗಿ ಏಜೆಂಟರ ಉಪಟಳ ಜನತೆಯ ತಲೆನೋವಾಗಿದೆ.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸೋಣ-ತಹಸೀಲ್ದಾರ್‌ ಧನಂಜಯ
ಫೆ. 19ರಿಂದ ಫೆ. 23ರ ವರೆಗೆ ಮುಂಡರಗಿ ತಾಲೂಕಿನ ಒಟ್ಟು 19 ಗ್ರಾಪಂ ಹಾಗೂ ಮುಂಡರಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುವುದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ನೆರವೇರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.
ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಹೊಣೆ-ಶಾಸಕ ಲಮಾಣಿ
ವಿದ್ಯಾರ್ಥಿಗಳು ಬಿಸಿಯೂಟದ ವೇಳೆ ಮಣ್ಣಿನ ಮೇಲೆ ಕುಳಿತು ಊಟ ಮಾಡುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇತ್ತು. ಆದ್ದರಿಂದ ಫೇವರ್ಸ ಹಾಕುವ ಮೂಲಕ ಆವರ ಆರೋಗ್ಯ ಕಾಪಾಡುವ ಕಾರ್ಯ ಮಾಡಲಾಗುತ್ತದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ-ಡಾ. ಈರಣ್ಣ ಹಳೇಮನಿ
ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ, ಅದರಲ್ಲೂ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಪಾಲಕ ಪೋಷಕರು ನೀಡಬೇಕು ಎಂದು ಭಾರತೀಯ ಮಕ್ಕಳ ವೈದ್ಯರ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ಈರಣ್ಣ ಹಳೇಮನಿ ಹೇಳಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved