• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀಗೇರಿ ಗ್ರಾಮದಲ್ಲಿ ಬೋನ್‌ಗೆ ಬೀಳದ ಚಿರತೆ, ಹೆಚ್ಚಿದ ಆತಂಕ
ಸಮೀಪದ ಜೀಗೇರಿ ಗ್ರಾಮದಲ್ಲಿ ಮೂವರ ಮೇಲೆ ಎರಗಿ ಗಾಯಗೊಳಿಸಿದ್ದ ಚಿರತೆಯ ಶೋಧ ಕಾರ್ಯಕ್ಕೆ ಗುರುವಾರ ಅರಣ್ಯ ಇಲಾಖೆ ಚುರುಕುಗೊಳಿಸಿದ್ದರೂ ಸಹ ಚಿರತೆ ಬೋನ್‌ಗೆ ಬೀಳದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಗದಗದಲ್ಲಿ ೧೦ರಿಂದ ೧೨ರ ವರೆಗೆ ಫಲಪುಷ್ಪ ಪ್ರದರ್ಶನ, ಕಲಾಕೃತಿಗಳ ಪ್ರದರ್ಶನ
ಜಿಲ್ಲಾ ಆಡಳಿತ, ಜಿಪಂ, ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪದರ್ಶನ-೨೦೨೪ನ್ನು ಫೆ.೧೦ ರಿಂದ ೧೨ ರವರೆಗೆ ೩ ದಿನಗಳ ಕಾಲ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಮುಂಗಡ ಪತ್ರ ದೇಶದ ಅಭಿವೃದ್ಧಿ ತೋರಿಸುವ ದಿಕ್ಸೂಚಿ-ನದೀಮುಲ್ಲಾ
ಪ್ರಪಂಚದ ಪ್ರತಿಯೊಂದು ದೇಶ ತಮ್ಮ ಹಣಕಾಸು ಸಂಪನ್ಮೂಲಗಳಿಂದ ಕಲ್ಯಾಣ ರಾಷ್ಟ್ರ ಕಟ್ಟಲು ಪರಿಶ್ರಮಿಸುತ್ತಿವೆ. ಅಂತಹ ಹಣಕಾಸು ಸಂಪನ್ಮೂಲಗಳನ್ನು ಹೇಗೆ ಸಂಗ್ರಹಿಸುವ ಹಾಗೂ ಯಾವ ರೀತಿ ವೆಚ್ಚ ಮಾಡುವುದು ಎಂಬುದು ತಿಳಿಯಲು ಮುಂಗಡ ಪತ್ರ ಒಂದು ದಿಕ್ಸೂಚಿಯಾಗುವುದು ಎಂದು ಎಂ.ಎಂ. ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಎಂ. ನದೀಮುಲ್ಲಾ ಹೇಳಿದರು.
ಅನುದಾನ ಮಂಜೂರಾತಿಗಾಗಿ ಬೃಹತ್ ಪಂಜಿನ ಮೆರವಣಿಗೆ
ಗಾಣಿಗ ಸಮಾಜ ಅತ್ಯಂತ ಹಿಂದುಳಿದಿದ್ದು, ವ್ಯವಸಾಯ ಮತ್ತು ಎಣ್ಣೆ ತೆಗೆಯುವುದು ಮೂಲ ಉದ್ಯೋಗವಾಗಿದೆ. ಹಿಂದುಳಿದ ಸಮಾಜವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ನಿಗಮ ಅಥವಾ ಮಂಡಳಿಯನ್ನು ಸರ್ಕಾರ ರಚಿಸಬೇಕು
ಹಾಲಿನ ಪ್ರೋತ್ಸಾಹಧನ ಕೂಡಲೇ ಪಾವತಿಸಿ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬರುವ ಹಾಲಿನ ಪ್ರೋತ್ಸಾಹಧನ ಸ್ಥಗಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು ೮೦ ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ಇದರಿಂದ ೨೫ ಲಕ್ಷ ರೈತರಿಗೆ ₹೭೧೮ ಕೋಟಿಗಳಷ್ಟು ಪ್ರೋತ್ಸಾಹಧನ ದೊರಕಬೇಕಿತ್ತು
ಮಕ್ಕಳಲ್ಲಿ ಧನಾತ್ಮಕ ಚಿಂತನೆ ತುಂಬಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ನೂರಕ್ಕೆ ನೂರು ಆಗುವಂತೆ ಪಾಲಕರಲ್ಲಿ ಮತ್ತು ಶಿಕ್ಷಕರಲ್ಲಿ ಸ್ಪರ್ಧೆ ಹುಟ್ಟಬೇಕು. ಮಕ್ಕಳಿಗೆ ಕಲ್ಪನಾ ಶಕ್ತಿ ವೃದ್ಧಿಸಲು ನೀತಿ ಭರಿತವಾದ ಕಥೆ ಹೇಳಬೇಕು
ಚಿರತೆ ದಾಳಿಗೆ ಪ್ರಾಣಾಪಾಯದಿಂದ ಪಾರಾದ ಯುವಕ
ಧಿಕಾರಿಗಳು ಚಿರತೆ ಶೋಧ ಕಾರ್ಯಕ್ಕೆ ತೆರಳುವಾಗ ಗ್ರಾಮಸ್ಥರ ಹಿಂಡಿನೊಂದಿಗೆ ಮುದಕಪ್ಪ ರಾಮಪ್ಪ ಕನಗೇರಿ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಜನರ, ಅಧಿಕಾರಿಗಳ ಗದ್ದಲದಿಂದ ಚಿರತೆ ಓಡಿ ಹೋಗಿದೆ
ನಿರಂತರ ಪುಸ್ತಕ ಓದುವದರಿಂದ ಮನಶಾಂತಿ
ಕರ್ನಾಟಕ ನಾಮಕರಣ ಸಂಭ್ರಮವು ಕನ್ನಡಿಗರ ಅಸ್ಮಿತೆಯ ಸಂಕೇತವಾಗಿದೆ. ಕರ್ನಾಟಕ ನಾಮಕರಣವಾಗಲು ಗದುಗಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯವೇ ಪ್ರೇರಣೆಯಾಗಿದೆ
ತಾಪಂ ಇಒಗಳಾಗಿ ಪಶು ವೈದ್ಯರ ಕಾರ್ಯ ನಿರ್ವಹಣೆ
ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರೈತರ ಬಳಿ ಹಣವಿಲ್ಲ. ದುಡಿದ ಹಣದಲ್ಲಿಯೇ ಜಾನುವಾರುಗಳಿಗೆ ಬೇಕಾಗುವ ಹೊಟ್ಟು, ಮೇವು ಖರೀದಿಸಿ ತರುವಂತಾಗಿದೆ. ಜಾನುವಾರು ಚಿಕಿತ್ಸೆ, ಲಸಿಕಾಕರಣ ಮತ್ತು ಪಶು ಸಂಗೋಪನಾ ಇಲಾಖೆಯ ಇನ್ನಿತರ ಕೆಲಸಗಳಿಗೆ ಪಶು ವೈದ್ಯಾಧಿಕಾರಿಗಳ ಸೇವೆ ಅಗತ್ಯವಾಗಿದೆ
ಶರಣರ ವಿಚಾರ ಯುವ ಸಮೂಹಕ್ಕೆ ತಿಳಿಸಿಕೊಡಿ
ಶಿವಯೋಗಿ ಸಿದ್ಧರಾಮೇಶ್ವರರು ೬೮ ಸಾವಿರ ವಚನ ರಚಿಸಿ ಹಾಡಿದ್ದಾರೆ. ಆದರೆ ೧೬೭೯ ವಚನಗಳು ಮಾತ್ರ ಲಭ್ಯವಾಗಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved