• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳಿಗೆ ಜೀವಕಳೆ ತುಂಬುವ ಕಾರ್ಯ ಶ್ಲಾಘನೀಯ- ಆರ್.ಎಸ್. ಬುರುಡಿ
ಸಭಾಪತಿ ಬಸವರಾಜ ಹೊರಟ್ಟಿ ದಂಪತಿ ದತ್ತು ಪಡೆದ ಗದಗ ಸಿದ್ಧಲಿಂಗನಗರದ ಸರಕಾರಿ ಪ್ರೌಢಶಾಲೆಗೆ ಬಿಂಕದಕಟ್ಟಿ ಗ್ರಾಮದ ಪ್ರಗತಿಪರ ಕೃಷಿಕ, ಉದ್ದಿಮೆದಾರ ಬಸವರಡ್ಡಿ ಹುಚ್ಚಣ್ಣವರ ಪರಿವಾರದವರಿಂದ ಬಣ್ಣದ ಸೇವೆ ಸಲ್ಲಿಸುವ ಮೂಲಕ ಶಾಲೆಗೆ ಜೀವ ಕಳೆ ತುಂಬುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಶಿಕ್ಷಕರಿಂದಲೇ ಮುಖ್ಯ ಶಿಕ್ಷಕಿ ಕೊಠಡಿಗೆ ಬೀಗ!
ಲಕ್ಷ್ಮೇಶ್ವರ ಸಮೀಪದ ಶಿಗ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 1ರಲ್ಲಿ ಶಿಕ್ಷಕರೇ ಮುಂದಾಗಿ ಮುಖ್ಯ ಶಿಕ್ಷಕಿಯ ಕೊಠಡಿಗೆ ಬೀಗ ಹಾಕಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಮಾಗಡಿ ಕೆರೆ ಸೇರ್ಪಡೆ
ಉತ್ತರ ಕರ್ನಾಟಕದ ವಿದೇಶಿ ಹಕ್ಕಿಗಳ ತಾಣ, ಗದಗ ಜಿಲ್ಲೆಯ ಪಕ್ಷಿ ಸಂರಕ್ಷಣೆಯ ಖ್ಯಾತಿಯ ಮಾಗಡಿ ಕೆರೆಯು ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದು, ಪ್ರವಾಸೋದ್ಯಮ ಉತ್ತೇಜನದ ಜತೆಗೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಶಿರಹಟ್ಟಿ ತಾಲೂಕಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಮಾನ ಮನಸ್ಕರ ವೇದಿಕೆ ಆಗ್ರಹ
ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕು ಅಭಿವೃದ್ಧಿ ಸಮಾನ ಮನಸ್ಕರ ವೇದಿಕೆ ಅಡಿಯಲ್ಲಿ ಸಂಘಟನೆ ಅಧ್ಯಕ್ಷ ಸಂತೋಷ ಕುರಿ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಶುಕ್ರವಾರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
11ರಂದು ಸೂಪರ್ ಸಂಸಾರ ಹಾಸ್ಯ ನಾಟಕ ಪ್ರದರ್ಶನ: ಡಾ. ಯಶವಂತ ಸರದೇಶಪಾಂಡೆ
ಗದುಗಿನ ವಿದ್ಯಾದಾನ ಸಮಿತಿ, ಕಲಾಚೇತನ ಹಾಗೂ ಹುಬ್ಬಳ್ಳಿಯ ಗುರು ಇನ್ಸ್‌ಸ್ಟಿಟ್ಯೂಟ್ ಸಹಯೋಗದಲ್ಲಿ ನಗರದ ವಿದ್ಯಾದಾನ ಸಮಿತಿ ಶಾಲೆ ಆವರಣದಲ್ಲಿ ಫೆ. 11ರಂದು ಸಂಜೆ 6.30ಕ್ಕೆ ಸೂಪರ್ ಸಂಸಾರ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ರಂಗಕಲಾವಿದ, ನಿರ್ದೇಶಕ ಡಾ. ಯಶವಂತ ಸರದೇಶಪಾಂಡೆ ಹೇಳಿದರು.
ಕರುನಾಡು ವೈವಿಧ್ಯತೆಯ ಸುಂದರ ಬೀಡು: ಸಾಹಿತಿ ವಿ.ಕೆ. ಪಾಟೀಲ
ನಮ್ಮ ಹೆಮ್ಮೆಯ ಕರುನಾಡು ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಜನಪದ ಮುಂತಾದ ವೈವಿಧ್ಯತೆಯಿಂದ ಕೂಡಿದ ಸುಂದರ ಬೀಡಾಗಿದ್ದು, ಈ ಕುರಿತು ಯುವ ಪೀಳಿಗೆ ತಿಳಿದುಕೊಳ್ಳಬೇಕು ಎಂದು ಹಿರಿಯ ಸಾಹಿತಿ ವಿ.ಕೆ. ಪಾಟೀಲ ಹೇಳಿದರು.
ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ದಿನದಂದು ಗದಗ ಜಿಲ್ಲೆಯಲ್ಲಿ 62 ಶಿಶುಗಳ ಜನನ!
ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ಚರಿತ್ರಾರ್ಹವಾದ ಜನವರಿ 22ರಂದೇ ಗದಗ ಜಿಲ್ಲೆಯಲ್ಲಿ 62 ಮಕ್ಕಳು ಜನಿಸಿವೆ.
ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಸನ್ಮಾನ
ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ನಮ್ಮ ಬೇಡಿಕೆ ಈಡೇರಿಕೆಗೆ ಎಲ್ಲ ಸಂಪಾದಕರು ಸಂಘಟಿತರಾಗಬೇಕು ಎಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಹೇಳಿದರು.
ಕಾವ್ಯಲೋಕದ ಮಾಂತ್ರಿಕ ದ.ರಾ. ಬೇಂದ್ರೆ: ಸಾಹಿತಿ ಬಡಿಗೇರ
ಗೇಯಗುಣವನ್ನೇ ತಮ್ಮ ಕಾವ್ಯದ ಮುಖ್ಯ ಜೀವಾಳವಾಗಿಸಿ ಕಾವ್ಯಲೋಕದ ಮಾಂತ್ರಿಕ ಎಂದು ಪ್ರಸಿದ್ಧಿ ಪಡೆದ ವರಕವಿ ದ.ರಾ. ಬೇಂದ್ರೆ ಕನ್ನಡ ನಾಡು ಕಂಡ ಶ್ರೇಷ್ಠ ಕವಿ ಎಂದು ಸಾಹಿತಿ ಕಬ್ಬಿಗರ ಕೂಟದ ಸಂಸ್ಥಾಪಕ ಡಿ.ವಿ. ಬಡಿಗೇರ ಹೇಳಿದರು.
ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಪೈಲ್ವಾನ್ ರಂಜಾನ್ ಸಾಬ್
ಕರ್ನಾಟಕ ಏಕೀಕರಣದ ಹೋರಾಟದಲ್ಲಿ ತನ್ನ ಪ್ರಾಣ ಸಮರ್ಪಿಸಿದ ಹುತಾತ್ಮ ಪೈಲ್ವಾನ ರಂಜಾನ್‌ ಕನ್ನಡ ನಾಡಿನ ಹೆಮ್ಮೆ. ಕನ್ನಡಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಕನ್ನಡಿಗ, ಅಪ್ರತಿಮ ಹೋರಾಟಗಾರನನ್ನು ಕನ್ನಡಿಗರೆಲ್ಲರೂ ಧನ್ಯತಾ ಭಾವದಿಂದ ಸ್ಮರಿಸಿಕೊಳ್ಳಬೇಕಿದೆ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 437
  • next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved