• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯ
ಮಕ್ಕಳು ಶಿಕ್ಷಕರ ಮಾರ್ಗದರ್ಶನದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಕಾರ್ಯ ಮಾಡುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯ ವಿದ್ಯಾರ್ಥಿಗಳು ಮಾಡಬೇಕು
ಹೈನುಗಾರಿಕೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಲಿ
ಹೈನುಗಾರಿಕೆಯಿಂದ ಸಾಮಾನ್ಯರು ಉತ್ತಮ ಬದುಕು ಸಾಗಿಸಲು ಸಾಧ್ಯ.ದೇಶಿ ತಳಿಗಳ ಅಭಿವೃದ್ಧಿಗೆ ಮತ್ತು ಹೈನೋದ್ಯಮಕ್ಕೆ ಹೆಚ್ಚು ಹೆಚ್ಚು ಉತ್ತೇಜನ ನೀಡುವ ಕಾರ್ಯಕ್ರಮಗಳು ಸರ್ಕಾರದಿಂದ ಆಗಬೇಕಾಗಿದೆ
ಬೇಂದ್ರೆ ಸಾಹಿತ್ಯ ಮನೆ ಮನೆಗೆ ತಲುಪಿಸುವ ಕಾರ್ಯವಾಗಲಿ
ಬೇಂದ್ರೆಯವರ ಕಾವ್ಯಗಳು ಕನ್ನಡ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ರತ್ನಗಳಾಗಿವೆ. ಬೇಂದ್ರೆಯವರ ಜೀವನದಲ್ಲಿ ಅನುಭವಿಸಿದ ಕಷ್ಟಗಳನ್ನು ಹಾಡಿನ ರೂಪದಲ್ಲಿ ಬರೆದು ಕನ್ನಡ ಸಾಹಿತ್ಯಕ್ಕೆ ಅರ್ಪಿಸಿದರು
ಮೌಢ್ಯಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸಿ
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸಮಿತಿ ರಚಿಸಿ ಜನಸಾಮಾನ್ಯರು, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮಾನವೀಯ ಮೌಲ್ಯ, ವೈಜ್ಞಾನಿಕ ಕೌಶಲ್ಯ,ಚಿಂತನಾಶೀಲತೆ, ಮನಸ್ಸಿನ ಸದೃಢತೆ ಬೆಳೆಸಲು ಶ್ರಮಿಸುತ್ತಿದೆ
ಕಂದಾಯ ಗ್ರಾಮ ಸರ್ವೇ ಕಾರ್ಯ ನಿಲ್ಲಿಸಿ
ನಾವೆಲ್ಲ ಬದುಕು ಕಟ್ಟಿಕೊಂಡಿರುವ ಜಮೀನಿನ ಹಕ್ಕು ಪತ್ರ ಕೊಡುವುದರ ಜತೆಗೆ ನಾವು ವಾಸಿಸುವ ಮನೆಗಳು ಅರಣ್ಯ ಭೂಮಿ, ಕಂದಾಯ ಭೂಮಿಯಾ ಅಥವಾ ಯಾರ ಮಾಲಿಕತ್ವಕ್ಕೆ ಸೇರಿದ್ದು ತಿಳಿದಿಲ್ಲ. ಗ್ರಾಮದಲ್ಲಿ ಸರ್ವೆ ಕಾಯಕ್ಕೆ ಮುಂದಾಗುವ ಮೂಲಕ ಗ್ರಾಮಸ್ಥರನ್ನು ಒಕ್ಕಲ್ಲೆಬ್ಬಿಸುವ ಹುನ್ನಾರ ನಡೆದಿದೆಯಾ ಎಂಬ ಸಂಶಯಕ್ಕೆ ಕಾರಣವಾಗಿದೆ
ಡಂಬಳ ಭಾಗದಲ್ಲಿ ತೋಟಗಾರಿಕೆ ವಿದ್ಯಾಲಯ ಆರಂಭವಾಗಲಿ
ಪೇರಲ, ಜವಾರಿ ಬಾರೆಹಣ್ಣು, ಅಡಕೆ, ಲೀಚಿ ಹಣ್ಣು, ಡ್ರ್ಯಾಗನ್, ಮಾವು, ತೆಂಗು, ಬಾಳೆ, ಲಿಂಬೆ, ನೆರಲೆ ಹಣ್ಣು, ಚಿಕ್ಕು, ಪಪ್ಪಾಯಿ ಹಣ್ಣು, ಉತ್ತಮ ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ಹಲವಾರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಯುವ ರೈತರು ಸಫಲರಾಗಿದ್ದಾರೆ
ಕೌಶಲ್ಯ, ಶಿಕ್ಷಣದಿಂದ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ- ತಹಸೀಲ್ದಾರ್ ಬಡಿಗೇರ ಕರೆ
ಸರ್ಕಾರ ಮತ್ತು ಖಾಸಗಿ ಕಂಪನಿಯವರು ಹತ್ತಾರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ತಂತ್ರಜ್ಞಾನ ಬದಲಾದಂತೆ ಎಲ್ಲ ರಂಗದಲ್ಲಿಯು ಬದಲಾವಣೆ ಕಾಣುತ್ತಿದ್ದು, ಸಹಾಯಧನಕ್ಕಾಗಿ ಸ್ವ ಉದ್ಯೋಗ ಕೈಗೊಳ್ಳದೆ ನಮ್ಮ ಅಭಿವೃದ್ಧಿಗಾಗಿ ಉದ್ಯೋಗ ಆರಂಭಿಸಬೇಕು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಗದಗ ಜಿಲ್ಲೆಯ ಜನತಾ ದರ್ಶನ ರಾಜ್ಯಕ್ಕೆ ಮಾದರಿಯಾಗಲಿ-ಸಚಿವ ಎಚ್‌.ಕೆ. ಪಾಟೀಲ್
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದಂತೆ ರಾಜ್ಯಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟಗಳಲ್ಲಿ ಜರುಗುತ್ತಿರುವ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಜನತಾ ದರ್ಶನ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗ್ರಾಹಕರ ಮನಸ್ಸು ಅರಿತುಕೊಂಡು ಮಾರುಕಟ್ಟೆ ನಿರ್ವಹಿಸಿ: ಅಶೋಕ
ಇಂದಿನ ಯುವ ಸಮುದಾಯ ಹೊಸ ಹೊಸ ತಂತ್ರಜ್ಞಾನಗಳ ಮೂಲಕ ಗ್ರಾಹಕರ ಮನಸ್ಸನ್ನು ಅರಿತುಕೊಂಡು ಮಾರುಕಟ್ಟೆಯಲ್ಲಿ ಮುನ್ನುಗ್ಗಬೇಕು ಅಂದರೆ ಮಾತ್ರ ತನ್ನ ವ್ಯವಹಾರ ಕ್ಷೇತ್ರದಲ್ಲಿ ಹೆಚ್ಚು ಗಳಿಕೆ ಮಾಡಬಹುದು ಎಂದು ಗಣ್ಯ ವ್ಯಾಪಾರಸ್ಥ ಅಶೋಕ ಬಾಗಮಾರ ಹೇಳಿದರು.
ಜಲಾನಯನ ಯೋಜನೆ ಲಾಭ ರೈತರು ಪಡೆಯಬೇಕು: ಸಚಿವ ಪಾಟೀಲ
ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್‌ ಜಲಾನಯನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ಯೋಜನೆಯ ಸಂಪೂರ್ಣ ಲಾಭವನ್ನು ರೈತರು ಪಡೆದುಕೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 437
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved