• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದಿಂದ ನಡೆದು ಮಾನವರೆಲ್ಲರೂ ಒಂದು ಎನ್ನೋಣ: ವಿಜಯಮಹಾಂತ ಸ್ವಾಮೀಜಿ
ಜಾತಿ ವಿಷ ಇದ್ದಂತೆ, ಧರ್ಮ ಅಮೃತವಿದ್ದಂತೆ. ಹೀಗಾಗಿ ಜಾತಿ ಹಿಡಿದು ಬಡಿದಾಡುವ ಬದಲು ಧರ್ಮದಿಂದ ನಡೆದು ಜಾತ್ಯತೀತರಾಗಿ ಮಾನವರೆಲ್ಲರೂ ಒಂದು ಎನ್ನೋಣ ಎಂದು ಮೈಸೂರ ಮಠದ ವಿಜಯಮಹಾಂತ ಸ್ವಾಮೀಜಿ ಹೇಳಿದರು.
ಎಲ್ಲ ವೃತ್ತಿ ರಂಗದಲ್ಲೂ ಮಹಿಳೆಯರು ಸಾಧನೆ ಮಾಡಿದ್ದಾರೆ
ಆಡು ಮುಟ್ಟದ ಗಿಡ ಇಲ್ಲ, ಮಹಿಳೆ ಇಲ್ಲದ ವೃತ್ತಿ ರಂಗವಿಲ್ಲ ಎನ್ನುವಂತೆ ಪ್ರಸ್ತುತ ದಿನಗಳಲ್ಲಿ ಪುರುಷರ ಸಮನಾಗಿ ಮಹಿಳೆಯರು ಕೂಡಾ ಎಲ್ಲ ವೃತ್ತಿ ರಂಗದಲ್ಲಿ ಮುಂದಡಿ ಇಟ್ಟು ಭಾಗವಹಿಸಿ, ಯಶಸ್ವಿ ಆಗಿದ್ದಾರೆ ಎಂದು ಕುಟುಂಬ ಕಲ್ಯಾಣ ಇಲಾಖೆಯ ಸಖಿ ಒನ್ ಸೆಂಟರ್‌ನ ಆಪ್ತ ಸಮಾಲೋಚಕಿ ನಾಗರತ್ನಾ ನಾಲ್ಕರವಿ ಹೇಳಿದರು.
ಕುಮಾರವ್ಯಾಸ ಭಾರತದ ಗಮಕ ಚಿತ್ರೀಕರಣಕ್ಕೆ ಚಾಲನೆ
ಗದಗ ವೀರನಾರಾಯಣನ ದೇವಸ್ಥಾನದಲ್ಲಿ ಕರ್ನಾಟಕ ಭಾರತ ಕಥಾಮಂಜರಿ ಕಾವ್ಯವನ್ನು ಸಾರಸ್ವತ ಲೋಕಕ್ಕೆ ನೀಡಿದ ಗದುಗಿನ ನಾರಣಪ್ಪ ಕವಿ ಕುಮಾರವ್ಯಾಸನ ಜಯಂತಿಯನ್ನು ಕುಮಾರವ್ಯಾಸ ಸ್ತಂಭಕ್ಕೆ ಪೂಜೆ, ಮಾಲಾರ್ಪಣೆ ಹಾಗೂ ಕರ್ನಾಟ ಭಾರತ ಕಥಾ ಮಂಜರಿ ಗ್ರಂಥಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಜನರ ಮನೆ ಬಾಗಿಲಿಗೆ ಆಡಳಿತ ಸರ್ಕಾರದ ಉದ್ದೇಶ -ಸಚಿವ ಎಚ್‌.ಕೆ. ಪಾಟೀಲ
ರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿಯೊಂದಿಗೆ ಪ್ರಜೆಗಳತ್ತ ಪ್ರಭುತ್ವ ಈ ಕಲ್ಪನೆಯೊಂದಿಗೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸಕಾಲದಲ್ಲಿ ಮೂಲಸೌಲಭ್ಯಗಳ ಒದಗಿಸಲು ಬಜೆಟ್‌ನಲ್ಲಿ ಆದ್ಯತೆ- ಅರಳಿಗಿಡದ
ಗಜೇಂದ್ರಗಡ ಸರ್ವಾಂಗೀಣ ಅಭಿವೃದ್ಧಿಗಾಗಿ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ನೀಡಿರುವ ಸಲಹೆ, ಸೂಚನೆಗಳನ್ನು ಸ್ವೀಕರಿಸಿದ್ದು, ಸಕಾಲದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವುದರ ಜತೆಗೆ ಮೂಲಸೌಲಭ್ಯಗಳನ್ನು ಒದಗಿಸಲು ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು ಎಂದು ಪುರಸಭೆ ಸ್ಥಾಯಿ ಸಮಿತಿ ಚೇರ್ಮನ್ ಕನಕಪ್ಪ ಅರಳಿಗಿಡದ ಹೇಳಿದರು.
ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ಡಿಎಚ್‌ಒ ಡಾ. ನೀಲಗುಂದ
ನೌಕರರು ದೈಹಿಕ ಮಾನಸಿಕವಾಗಿ ಸದೃಢಗೊಂಡು ತಮ್ಮ ನಿತ್ಯ ಜೀವನ ಮತ್ತು ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲು ಕ್ರೀಡೆಗಳು ತುಂಬ ಸಹಕಾರಿಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಹೇಳಿದರು.
ಬದುಕಿನ ದಿಕ್ಕು ನಿರ್ಧರಿಸುವಲ್ಲಿ ಎಸ್ಎಸ್‌ಎಲ್‌ಸಿ ಪ್ರಮುಖ ಪಾತ್ರವಹಿಸುತ್ತದೆ
ಕಠಿಣ ಪರಿಶ್ರಮ, ನಿರಂತರ ಓದು ಇವು ವಿದ್ಯಾರ್ಥಿ ಜೀವನದ ಪ್ರಮುಖ ಅಂಶಗಳಾಗಿವೆ. ಜೀವನದಲ್ಲಿ ನಾವು ಅಂದುಕೊಂಡಿದ್ದನ್ನು ಸಾಧಿಸಬೇಕಾದಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯವೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅಂಬೇಡ್ಕರ್ ಪ್ರತಿಮೆಗೆ ಅಪಮಾನ, ದುಷ್ಕರ್ಮಿಗಳ ವಿಕೃತಿ ಖಂಡಿಸಿ ಗದಗದಲ್ಲಿ ಪ್ರತಿಭಟನೆ
ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಸಮತಾ ಸೇನಾ ಜಿಲ್ಲೆ ಸಂಘಟನೆಯ ನೇತೃತ್ವದಲ್ಲಿ ದಲಿತ ಪರ ವಿವಿಧ ಸಂಘಟನೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಹನುಮ ಧ್ವಜ ತೆರವು ಖಂಡಿಸಿ ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಜಿಲ್ಲಾಡಳಿತ ಭವನದ ಎದುರಿಗೆ ಸೋಮವಾರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮಂಡ್ಯ ಕೆರಗೋಡು ಗ್ರಾಮದಲ್ಲಿನ ಹಾರಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಜಿಲ್ಲಾಡಳಿತ ಮುಂಭಾಗದ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಂಗಟಾಲೂರು ವೀರಭದ್ರೇಶ್ವರ ಸುಕ್ಷೇತ್ರಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ರು. 1 ಕೋಟಿ ಅನುದಾನ-ಸಚಿವ ಎಚ್ಕೆ
ಸರ್ಕಾರ ಮಾಡುವಂತಹ ಕಾರ್ಯವನ್ನು ದೇವಸ್ಥಾನ ಟ್ರಸ್ಟ್ ಕಮಿಟಿಯ ಎಲ್ಲರೂ ಸೇರಿ ಪ್ರಾಮಾಣಿಕವಾಗಿ ಮಾಡಿದ್ದಾರೆ. ಸಿಂಗಟಾಲೂರು ಶ್ರಿ ವೀರಭದ್ರೇಶ್ವರ ಸುಕ್ಷೇತ್ರದ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ರು.ಗಳ ಅನುದಾನ ನೀಡುವುದಾಗಿ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 437
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved