• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಂಬಳದಲ್ಲಿ ಕೆಸಿಸಿ ಬ್ಯಾಂಕ್‌ ಆರಂಭ, ಬೇಡಿಕೆ ಈಡೇರಿಕೆ-ಶಿವಕುಮಾರಗೌಡ ಪಾಟೀಲ
ರೈತರ, ಕೂಲಿಕಾರ್ಮಿಕರ, ಸಣ್ಣಪುಟ್ಟ ವ್ಯಾಪಾರಸ್ಥರ ಹಲವು ವರ್ಷಗಳ ಬೇಡಿಕೆಯಾದ ಡಂಬಳದಲ್ಲಿ ಕೆಸಿಸಿ ಬ್ಯಾಂಕ್ ಶಾಖೆಯನ್ನು ತೆರೆಯಬೇಕು ಎನ್ನುವ ಮಹದಾಸೆ ಈಗ ನೆರವೇರುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.
ಕಾಂಗ್ರೆಸ್ ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ-ಸಚಿವ ಎಚ್‌.ಕೆ. ಪಾಟೀಲ
ಕಾಂಗ್ರೆಸ್ ಪಕ್ಷ ಎನ್ನುವುದು ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ. ಹೀಗೆ ಶೆಟ್ಟರ ಬಿಜೆಪಿಗೆ ಮರು ಸೇರ್ಪಡೆ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ ಶುಕ್ರವಾರ ಗದಗ ನಗರದಲ್ಲಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.
2024ರಲ್ಲಿ ಜಗತ್ತಿನ ಪ್ರಭಾವಿ ಸಂತ, ಪ್ರಧಾನಿಗಳಿಬ್ಬರ ಸಾವು- ಕೋಡಿಮಠ ಶ್ರೀ ಭವಿಷ್ಯ
ಈ ವರ್ಷ ಜಗತ್ತಿನ ಜನರಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
ದೇಶಾಭಿಮಾನದೊಂದಿಗೆ ದೇಶ ಸಂರಕ್ಷಣೆಗೆ ಸಹಕರಿಸಿ- ಧನಂಜಯ ಮಾಲಗತ್ತಿ
ಭಾರತ ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾದ ದೇಶ. ಈ ದೇಶದಲ್ಲಿ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ದೇಶಾಭಿಮಾನದೊಂದಿಗೆ ದೇಶ ಸಂರಕ್ಷಣೆಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.
ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು-ಶಾಸಕ ಸಿ.ಸಿ. ಪಾಟೀಲ
ಭಾರತ ದೇಶವು ಜಗತ್ತಿನಲ್ಲಿ ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ದರಿಂದ ದೇಶದ ಪ್ರತಿಯೊಬ್ಬ ನಾಗರಿಕರು ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಹಸಿರುಕರಣಕ್ಕೆ ಎಲ್ಲರೂ ಶಪಥ ಮಾಡಿ: ತಹಸೀಲ್ದಾರ್‌ ನಾಗರಾಜ ಕೆ.
ಗಿಡ, ಮರಗಳನ್ನು ಹೇರಳವಾಗಿ ಬೆಳೆಸುವುದರೊಂದಿಗೆ ಎಲ್ಲಡೆ ಹಸಿರುಕರಣಗೊಳಿಸುವಲ್ಲಿ ಎಲ್ಲರೂ ಶಪಥ ಮಾಡಬೇಕು. ಹಸಿರಾದರೇ ಮಾತ್ರ ಉಸಿರು ಇರುವದು, ಜೀವ ಸಂಕುಲ ಉಳಿಯುವದು ಎಂದು ತಹಸೀಲ್ದಾರ್‌ ನಾಗರಾಜ ಕೆ. ಹೇಳಿದರು.
ದುಡಿಯುವ ಕೈಗಳಿಗೆ ಕೂಸಿನ ಮನೆ ಆಸರೆ
ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಪಂ ಮಟ್ಟದಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಆರಂಭಕ್ಕೆ ಸರಕಾರ ಮುಂದಡಿ ಇಟ್ಟಿದ್ದು, ಮೊದಲ ಹಂತದಲ್ಲಿ ಲಕ್ಷ್ಮೇಶ್ವರ ತಾಲೂಕಿನ 13 ಕೇಂದ್ರಗಳನ್ನು ತೆರೆಯಲು ತಯಾರಿ ನಡೆಸಿದೆ.
ಸಿಂಗಟಾಲೂರು ವೀರಭದ್ರೇಶ್ವರ ಉದ್ಯಾನವನ ಉದ್ಘಾಟನೆಗೆ ಸಿದ್ಧ
ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ಸುಕ್ಷೇತ್ರದಲ್ಲಿ ಇಲ್ಲಿನ ದೇವಸ್ಥಾನ ಟ್ರಸ್ಟ್‌ ಕಮಿಟಿ ಗೊಟಗೋಡಿಯ ರಾಕ್ ಗಾರ್ಡನ್ ಮಾದರಿಯಲ್ಲಿ ದೇವಸ್ಥಾನದ ಎದುರಿನ ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ 2 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ವೀರಭದ್ರೇಶ್ವರ ಉದ್ಯಾನವನ ನಿರ್ಮಿಸಿದ್ದು, ಜ.29ರಂದು ಉದ್ಘಾಟನೆಗೆ ಸಿದ್ಧಗೊಂಡಿದೆ.
ಶೋಷಿತ ಸಮುದಾಯಗಳು ಸಂಘಟಿತರಾಗಬೇಕು- ಯಾವಗಲ್
ದೇಶದಲ್ಲಿ ಹಲವಾರು ವರ್ಷಗಳಿಂದ ಶೋಷಿತ ಸಮುದಾಯಗಳು ತುಳತಕ್ಕೆ ಒಳಗಾಗಿವೆ, ಈ ಸಮುದಾಯದವರು ಸಂಘಟಿತರಾಗಬೇಕೆಂದು ನರಗುಂದ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ ಹೇಳಿದರು.
ಗರ್ಭಿಣಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು: ಡಾ. ಅರುಂಧತಿ
ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 437
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved