• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ನೀಡಿ-ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ
ಮಕ್ಕಳು ದೈಹಿಕವಾಗಿಯಷ್ಟೇ ಅಲ್ಲದೇ ಮಾನಸಿಕವಾಗಿಯೂ ಸದೃಢರಾಗಿರಬೇಕು. ಈ ದಿಸೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಅವರ ಚಟುವಟಿಕೆಗಳನ್ನು ಗಮನಿಸಿ ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಗುಣಮಟ್ಟದ ಪೌಷ್ಟಿಕ ಆಹಾರ ನೀಡಿ ಓದಿಗೆ ಎಲ್ಲರೂ ಸಹಕರಿಸಬೇಕು ಎಂದು ಪಪಂ ಮಾಜಿ ಅಧ್ಯಕ್ಷ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಕರೆ ನೀಡಿದರು.
ಶ್ರೀರಾಮೋತ್ಸವಕ್ಕೆ ಗದಗ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ
ಅಯೋಧ್ಯೆಯಲ್ಲಿ ಸೋಮವಾರ ಜರುಗುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಜಿಲ್ಲೆಯಾದ್ಯಂತ ಸಂಭ್ರಮದ ಸಿದ್ಧತೆ ಪೂರ್ಣಗೊಂಡಿದೆ. ಪ್ರತಿಯೊಂದು ಗ್ರಾಮಗಳು, ನಗರಗಳಲ್ಲಿ ರಾಮಧ್ವಜ, ಕೇಸರಿ ಶಾಲುಗಳು ರಾರಾಜಿಸುತ್ತಿವೆ.
ಸಮಾಜದ ಸೇವೆಗೆ ಜೀವನ ಕಾಯ್ದಿರಿಸಿ: ಶಶಿಧರ ದಿಂಡೂರ
ಕೇವಲ ಮನೆ, ಕುಟುಂಬದ ಹೊಣೆಗಾರಿಕೆ ಜೊತೆಗೆ ಸಮಾಜದ ಏಳ್ಗೆ, ಸೇವೆಗಾಗಿ ಜೀವನವನ್ನು ಕಾಯ್ದಿರಿಸುವ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಪ್ರಗತಿ ಸಾಧ್ಯವಾಗುವುದು. ಈ ದಿಸೆಯಲ್ಲಿ ಪಂಚಮಸಾಲಿ ಸಮಾಜ ಮುಂದಾಗಬೇಕು ಎಂದು ಗದಗ ಜಿಲ್ಲಾ ಪಂಚಮಸಾಲಿ ಸಮಾಜ ಯುವ ಘಟಕ ಮಾಜಿ ಅಧ್ಯಕ್ಷ ಶಶಿಧರ ದಿಂಡೂರ ಕರೆ ನೀಡಿದರು.
ಹಳೆಯ ಪಿಂಚಣಿ ಜಾರಿಗೆ ಆಗ್ರಹಿಸಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ
ತಾಲೂಕು ಸರ್ಕಾರಿ ನೌಕರರು ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಪಟ್ಟಣದ ಸೋಮೇಶ್ವರ ಪಾದಗಟ್ಟಿಯ ಹತ್ತಿರದ ಇರುವ ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ರಾಮೋತ್ಸವ ಆಚರಣೆ ಮಾಡೋಣ: ಶಾಸಕ ಪಾಟೀಲ
ಜ.೨೨ರಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ನಿರ್ಮಾಣಗೊಂಡ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜರುಗಲಿದ್ದು, ಅಂದು ನಮ್ಮ ಕ್ಷೇತ್ರದ ಮನೆ ಮನೆಗಳಲ್ಲಿ ದೀಪಾವಳಿಯ ಹಬ್ಬದಂತೆ ಆಚರಣೆ ನಡೆಯಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ರಾಮಭಕ್ತರಿಂದ ಅಖಂಡ ರಾಮನಾಮ ಸ್ಮರಣೆ ಕಾರ್ಯಕ್ರಮ
ಗಜೇಂದ್ರಗಡ ಪಟ್ಟಣದ ಗಂಜಿಪೇಟೆಯ ಶ್ರೀಸೀತಾರಾಮ ಮಂದಿರ ಹಾಗೂ ಪತ್ತಾರಗಲ್ಲಿಯ ವಿಶ್ವನಾಥ ಸೀತಾ ರಾಮಚಂದ್ರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಜ. ೨೨ರಂದು ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಸಕಲ ಸದ್ಭಕ್ತರು ಅಖಂಡ ರಾಮನಾಮ ಸ್ಮರಣೆ ಕಾರ್ಯಕ್ರಮ ನಡೆಯಿತು.
ಬಸವಣ್ಣನವರ ವಚನ ಸಾಹಿತ್ಯ ಅನುಷ್ಠಾನವಾಗಬೇಕು: ಸಚಿವ ಪಾಟೀಲ
ಬಸವಣ್ಣನವರ ವಚನ ಸಾಹಿತ್ಯವನ್ನು ನಾವಿಂದು ಭಾಷಣದ ವಸ್ತುವಾಗಿ ಮಾಡಿಕೊಂಡು ಬಂದಿದ್ದೇವೆಯೇ ವಿನಃ ಕಾರ್ಯರೂಪಕ್ಕೆ ತರುವಲ್ಲಿ ಹಿಂದೆ ಉಳಿದಿದ್ದೇವೆ. ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸಶಕ್ತ ಭಾರತ ನಿರ್ಮಾಣಕ್ಕೆ ಎನ್ನೆಸ್ಸೆಸ್ ಪಾತ್ರ ಬಹುಮುಖ್ಯ: ರವೀಂದ್ರನಾಥ
ಸದೃಢ ಸಶಕ್ತ ಭಾರತ ನಿರ್ಮಾಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಬಹುಮುಖ್ಯ ಪಾತ್ರವಹಿಸುತ್ತದೆ ಎಂದು ಕನಕದಾಸ ಶಿಕ್ಷಣ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದಂಡಿನ ಹೇಳಿದರು.
ಶೇ.೧೦೦ರಷ್ಟು ಅರ್ಹರಿಗೆ ಸೌಲಭ್ಯ ತಲುಪಿಸಲು ಶ್ರಮಿಸಿ-ಸಚಿವ ಎಚ್. ಕೆ. ಪಾಟೀಲ
ಕಳೆದ ಸೆಪ್ಟೆಂಬರ್‌ ೩೦ರಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು ೯೨೧ ಅಹವಾಲುಗಳ ಸ್ವೀಕೃತವಾಗಿದ್ದವು. ಈ ಪೈಕಿ ಶೇ. ೮೨.೪ರಷ್ಟು ಅಹವಾಲುಗಳನ್ನು ವಿಲೇ ಮಾಡುವ ಮೂಲಕ ಪ್ರಗತಿ ಸಾಧನೆಯಾಗಿದೆ. ಬಾಕಿ ಇರುವ ೧೬೨ ಅಹವಾಲುಗಳಿಗೆ ಶೀಘ್ರವೇ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.
ಬ್ಯಾಂಕ್‌ಗಳಿಗೆ ಮೋಸ ಮಾಡಿದವರನ್ನು ಬೇಡಿ ಹಾಕಿ ಕರೆ ತರುತ್ತೇವೆ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ
ಭಾರತದ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡು ವಿದೇಶಕ್ಕೆ ಓಡಿ ಹೋದ ಪ್ರತಿಯೊಬ್ಬರನ್ನು ನಮ್ಮ ಸರ್ಕಾರ ಬೇಡಿ ಹಾಕಿ ಕರ ತರುತ್ತದೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 437
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved