ಮಠಗಳು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿವೆ: ಡಾ. ತೋಂಟದ ಸಿದ್ಧರಾಮ ಶ್ರೀಗಳುಶಿರೋಳ ತೋಂಟದಾರ್ಯ ಮಠದ ಶ್ರೀಗುರುಬಸವ ಶ್ರೀಗಳು ಮಠಕ್ಕೆ ಸೀಮಿತವಾಗದೆ ಶಿಕ್ಷಣ, ಧರ್ಮ, ದಾಸೋಹ, ಸಂಸ್ಕಾರವನ್ನು, ಕಾಯಕ ತತ್ವಗಳನ್ನು ಗಡಿ ಭಾಗದಲ್ಲಿ ಕನ್ನಡ-ನುಡಿ ಸೇವೆ ಶ್ರೀಮಠದಿಂದ ನಡೆಸಿದರು ಎಂದು ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.