• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ
ಜೋರಾಗಿ ಮಳೆ ಸಮೇತ ಬೀಸಿದ ಗಾಳಿಗೆ ಪಟ್ಟಣದ ಕಲ್ಯಾಣ ನಗರ, ಶ್ರೀನಗರ, ಶಿವಾನಂದ ನಗರ, ಗಾಂಧಿನಗರ, ಆಶ್ರಯ ಕಾಲನಿ, ದಲಿತ ಕಾಲನಿ ಮುಂತಾದೆಡೆ ತಗಡಿನ ಚಾವಣಿ ಹಾರಿಹೋಗಿದೆ.
ಗದಗ : ಒಂದೇ ನಾಲ್ವರ ಮರ್ಡರ್ ಕೇಸ್‌ಗೆ ಬಿಗ್ ಟ್ವಿಸ್ಟ್
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉತ್ತರ ವಲಯ ಐಜಿಪಿ ವಿಕಾಸಕುಮಾರ್, ಈ ಪ್ರಕರಣದಲ್ಲಿ ದೂರುದಾರಗಿರುವ ಪ್ರಕಾಶ ಬಾಕಳೆ ಅವರ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಈ ಘಟನೆಯ ಸೂತ್ರದಾರನಾಗಿದ್ದಾನೆ ಎಂದರು.
ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.
ಸರಳ ಸಾಮೂಹಿಕ ಆರ್ಥಿಕ ಮಿತವ್ಯಯಕ್ಕೆ ಸಹಕಾರಿ
ಡಂಬಳ ಹೋಬಳಿಯ ಪೇಠಾಆಲೂರ ಗ್ರಾಮದ ಶ್ರೀಹಾಲೇಶ್ವರ 46ನೇ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ನಡೆಯಿತು,
ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಅರ್ಹರು ಮತದಾನ ಮಾಡುವ ಜೊತೆಗೆ ಇತರರೂ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಪಂಚ ಗ್ಯಾರಂಟಿ ಜಾರಿ, ನುಡಿದಂತೆ ನಡೆದ ಸರ್ಕಾರ: ಗಡ್ಡದೇವರಮಠ
ಶಿರಹಟ್ಟಿ ಪಟ್ಟಣದ ಮಾಗಡಿ ರಸ್ತೆ ಮೂಲಕ ನೆಹರು ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ರೋಡ್‌ ಶೋ ನಡೆಸಿದರು.
ಮನುಷ್ಯ ಸತ್ಯ ಶುದ್ಧ ಕಾಯಕದಲ್ಲಿ ತೊಡಗಲಿ
ನಾವು ಮಾಡುವ ಕಾರ್ಯದಲ್ಲಿ ತನ್ನಿಂದ ತಾನೇ ಪರಿವರ್ತನೆ ಹೊಂದಿ ಯಶಸ್ವಿಯಾಗಿ ಆ ಕೆಲಸದಲ್ಲಿ ಪ್ರಗತಿ ಕಾಣಲು ಸಾಧ್ಯ
ನೇಹಾ ಹತ್ಯೆ ಆರೋಪಿಯನ್ನು ಎನ್ಕೌಂಟರ್‌ ಮಾಡಿ
ವಿದ್ಯಾರ್ಥಿಗಳು ಮತಾಂತರಕ್ಕೆ ಒಪ್ಪದಿದ್ದರೆ ಅವರನ್ನು ಹತ್ಯೆ ಮಾಡುವ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿವೆ.
ಕಾಂಗ್ರೆಸ್‌ ಸರ್ಕಾರಕ್ಕೆ ಹಾಲಿನ ಬಾಕಿ ಕೊಡಲು ಹಣ ಇಲ್ಲ
ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ
ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ಆಗಲಿ
ಯಾವುದೇ ಸಮಾಜದ ಹೆಣ್ಣುಮಕ್ಕಳಿಗೂ ಈ ರೀತಿ ಅನ್ಯಾಯವಾಗಬಾರದು. ಕಾರಣ ದೇಶದ ಕಾನೂನು ಬಿಗಿಯಾಗಬೇಕು
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 509
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved