ನಿರಂತರ ಶ್ರಮದಿಂದ ಅಪರಿಮಿತ ಸಾಧನೆ ಸಾಧ್ಯ-ಷಡಕ್ಷರಿನಿರಂತರ ಶ್ರಮ, ಪ್ರಯತ್ನವೊಂದಿದ್ದರೇ ಪ್ರಸಕ್ತ ಸವಾಲಿನ ಬದುಕಿನಲ್ಲಿ ಸಾರ್ವಜನಿಕ ವಲಯದಲ್ಲಿ ಬೇಕಾದ್ದನ್ನು ಸಾಧಿಸಬಹುದೆನ್ನುವುದಕ್ಕೆ ಶಿಕ್ಷಕ ವೃತ್ತಿಯಿಂದ ಜಿಲ್ಲಾಧಿಕಾರಿಯಾಗಿ ಉತ್ತಮ ಆಡಳಿತದೊಂದಿಗೆ ಜನಸ್ನೇಹಿಯಾಗಿರುವ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರೇ ಮಾದರಿಯಾಗಿದ್ದಾರೆ ಎಂದು ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.