• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾನೂನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ
ಗದಗ ತಾಲೂಕಿನ ಅಂತೂರು-ಬೆಂತೂರ ಗ್ರಾಮದಲ್ಲಿ ಗದುಗಿನ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ ಕಾಲೇಜಿನಿಂದ ಆಯೋಜಿಸಿದ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಸಾಮಾನ್ಯರಿಗೆ ಕಾನೂನು ಅರಿವು ನೆರವು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಂಸ್ಕಾರ ಅಳವಡಿಸಿಕೊಳ್ಳುವ ವ್ಯಕ್ತಿಗಳು ದೇಶದ ಸಂಪನ್ಮೂಲ ವ್ಯಕ್ತಿಗಳಾಗುತ್ತಾರೆ
ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ವ್ಯಕ್ತಿಯು ದೇಶಕ್ಕೆ ಸಂಪನ್ಮೂಲ ವ್ಯಕ್ತಿಗಳಾಗುತ್ತಾರೆ ಎಂದು ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
6 ತಿಂಗಳಿಂದ ಗದಗ ಜಿಪಂ ಸಿಇಒ ಹುದ್ದೆ ಖಾಲಿ!
ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಡಳಿತಕ್ಕೆ ವೇಗ ನೀಡಿದ್ದೇವೆ ಎನ್ನುತ್ತಾರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ್. ಆದರೆ ಗದಗ ಜಿಪಂ ಸಿಇಒ ಹುದ್ದೆ ಖಾಲಿಯಾಗಿ 6 ತಿಂಗಳೇ ಗತಿಸಿದ್ದರೂ ಇದುವರೆಗೂ ನೇಮಕ ಮಾಡಲು ಆಗಿಲ್ಲ.
ನಿರಂತರ ಶ್ರಮದಿಂದ ಅಪರಿಮಿತ ಸಾಧನೆ ಸಾಧ್ಯ-ಷಡಕ್ಷರಿ
ನಿರಂತರ ಶ್ರಮ, ಪ್ರಯತ್ನವೊಂದಿದ್ದರೇ ಪ್ರಸಕ್ತ ಸವಾಲಿನ ಬದುಕಿನಲ್ಲಿ ಸಾರ್ವಜನಿಕ ವಲಯದಲ್ಲಿ ಬೇಕಾದ್ದನ್ನು ಸಾಧಿಸಬಹುದೆನ್ನುವುದಕ್ಕೆ ಶಿಕ್ಷಕ ವೃತ್ತಿಯಿಂದ ಜಿಲ್ಲಾಧಿಕಾರಿಯಾಗಿ ಉತ್ತಮ ಆಡಳಿತದೊಂದಿಗೆ ಜನಸ್ನೇಹಿಯಾಗಿರುವ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರೇ ಮಾದರಿಯಾಗಿದ್ದಾರೆ ಎಂದು ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ಅಟ್ಯಾಪಟ್ಯಾ ತರಬೇತಿ ಶಿಬಿರ ಸಮಾರೋಪ
ಚೈತನ್ಯ ಕ್ರೀಡಾ ಸಂಸ್ಥೆಯ ಅಡಿಯಲ್ಲಿ ಜ.8ರಿಂದ 15 ರ ವರೆಗೆ ಸಮೀಪದ ಜಕ್ಕಲಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಅಟ್ಯಾಪಟ್ಯಾ ಅಸೋಶಿಯೇಷನ್ ಸಹಭಾಗಿತ್ವದಲ್ಲಿ ಐದು ದಿನಗಳಕಾಲ ಹಮ್ಮಿಕೊಂಡಿದ್ದ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜರುಗಿತು.
ಅಭಿನವ ಅನ್ನದಾನ ಸ್ವಾಮಿಗಳದ್ದು ಶೈಕ್ಷಣಿಕ ಪವಾಡ: ಸದಾಶಿವ ಶ್ರೀಗಳು
ಹಾಲಕೆರೆಯ ಶ್ರೀಮಠದಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಲಿಂ. ಡಾ. ಅಭಿನವ ಅನ್ನದಾನ ಸ್ವಾಮಿಗಳ ಶೈಕ್ಷಣಿಕ ಕ್ರಾಂತಿಯನ್ನಲ್ಲ, ಬದಲಾಗಿ ಶಿಕ್ಷಣದ ಪವಾಡವನ್ನೆ ಮಾಡಿದ್ದಾರೆ ಎಂದು ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು ಹೇಳಿದರು.
ಸನ್ಮಾರ್ಗದಿಂದ ನಡೆದಲ್ಲಿ ಬದುಕು ಹಸನು: ಒಪ್ಪತ್ತೇಶ್ವರ ಶ್ರೀ
ನಿತ್ಯವೂ ಸನ್ಮಾರ್ಗದಿಂದ ನಡೆದಲ್ಲಿ ಬದುಕು ಹಸನಗೊಳ್ಳುವುದರ ಜೊತೆಗೆ, ಜೀವಕ್ಕೆ ಮುಕ್ತಿ ದೊರೆಯಲಿದೆ ಎಂದು ಗುಳೇದಗುಡ್ಡ ಒಪ್ಪತ್ತೇಶ್ವರ ಸ್ವಾಮೀಜಿ ಹೇಳಿದರು.
ಪತ್ರಿಕಾ ವಿತರಕರಿಗೆ ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ
ಗದಗ ನಗರದ ಗಂಗಾಪೂರ ಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ, ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ ಜರುಗಿತು.
ರೋಣದಲ್ಲಿ ಬೈಕ್‌ ಕಳ್ಳನ ಬಂಧನ: 10 ಬೈಕ್ ವಶಕ್ಕೆ
ರೋಣ, ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ರೋಣ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿ ಸಮೇತ 10 ಬೈಕ್ ಜಪ್ತಿ ಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 437
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved