• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ: ವಿವಿಧ ಬೇಡಿಕೆಗಳ ಈಡೇರಿಸಲು ನೌಕರರ ಸಂಘ ಒತ್ತಾಯ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಗುಂಜೀಕರ ನೇತೃತ್ವದ ಸರಕಾರಿ ನೌಕರರ ಸಂಘದ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರಿಗೆ ಮನವಿ ಸಲ್ಲಿಸಿತು.
ವಿವೇಕಾನಂದರು ಭಾರತದ ಸಂಸ್ಕೃತಿ ಎತ್ತಿಹಿಡಿದ ಮಹಾಜ್ಞಾನಿ: ಡಾ. ಮಲ್ಲಿಕಾರ್ಜುನ

ಸ್ವಾಮಿ ವಿವೇಕಾನಂದರು ನಮ್ಮ ದೇಶದ ಮಹಾನ್ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಪಾಶ್ಚಿಮಾತ್ಯ ದೇಶಗಳಿಗೆ ಸರ್ವಧರ್ಮ ಸಮ್ಮೇಳನ-೧೮೯೩ರ ಮೂಲಕ ತಿಳಿಸಿಕೊಟ್ಟು, ಭಾರತವನ್ನು ವಿಶ್ವದಲ್ಲಿ ಎತ್ತಿ ಹಿಡಿದ ಮಹಾಜ್ಞಾನಿ ಎಂದು ಡಾ. ಮಲ್ಲಿಕಾರ್ಜುನ ನಾಯಕ ಹೇಳಿದರು.

ಸಂಗೀತ, ಚಿತ್ರಕಲಾ, ದೈಹಿಕ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ಖಾಲಿ ಇರುವ ಸಂಗೀತ, ಚಿತ್ರಕಲಾ, ರಂಗಕಲಾ ಹಾಗೂ ದೈಹಿಕ ಶಿಕ್ಷಕರ ನೇಮಕಾತಿ ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಸಂಘಟನಾ ಸಮಿತಿ ನೇತೃತ್ವದಲ್ಲಿ ಗದಗ ನಗರದ ಗಾಂಧಿ ಸರ್ಕಲ್‌ನಲ್ಲಿ ನಿರುದ್ಯೋಗಿ ಯುವಜನರಿಂದ ಪ್ರತಿಭಟನೆ ಮಾಡಲಾಯಿತು.

ಯುವಕರು ಸ್ವಾಮಿ ವಿವೇಕಾನಂದರ ತತ್ವಗಳ ಮೈಗೂಡಿಸಿಕೊಳ್ಳಬೇಕು: ಎಕೆ ಮಠ
ಮನಸ್ಸು ನಮ್ಮ ಹತೋಟಿಯಲ್ಲಿದ್ದರೆ ಮಾತ್ರ ನಮ್ಮ ಗುರಿ ಮತ್ತು ಸಾಧನೆಯ ಶಿಖರವನ್ನು ತಲುಪಲು ಸಾಧ್ಯ ಎಂದು ಕೆಎಲ್ಇ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಎ.ಕೆ. ಮಠ ಹೇಳಿದರು.
ಕಲಾವಿದರ ಕೊರತೆಯಿಂದ ನಾಟಕ ಕಂಪನಿಗಳು ನಶಿಸಿಹೋಗಿವೆ: ಮಂಜುನಾಥ ಜಾಲಿಹಾಳ
ವೃತ್ತಿ ರಂಗಭೂಮಿಯಲ್ಲಿ ಈಗ ಕಲಾವಿದರ ಕೊರತೆ ಇದೆ. ಇದರಿಂದಾಗಿ ಅನೇಕ ವೃತ್ತಿರಂಗ ಭೂಮಿ ನಾಟಕ ಕಂಪನಿಗಳು ನಶಿಸಿಹೋಗಿವೆ ಎಂದು ಶ್ರೀ ಕುಮಾರ ವಿಜಯ ನಾಟ್ಯ ಸಂಘ ಚಿತ್ತರಗಿ ಕಂಪನಿಯ ಮಾಲೀಕ ಮಂಜುನಾಥ ಜಾಲಿಹಾಳ ಹೇಳಿದರು.
ಸರ್ಕಾರಗಳಿಂದ ದುಡಿಯವ ವರ್ಗಕ್ಕೆ ದ್ರೋಹ: ಮಾರುತಿ ಆರೋಪ
ದೇಶದಲ್ಲಿ ಆಹಾರ, ಆರೋಗ್ಯ ಶಿಕ್ಷಣ ಉಳಿಸಿ ದೇಶವನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ದುಡಿಯುವ ವರ್ಗಕ್ಕೆ ಸಮಾನ ವೇತನ ನೀಡದೆ ಸರ್ಕಾರಗಳು ದ್ರೋಹ ಮಾಡುತ್ತಿವೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಮಾರುತಿ ಚಿಟಗಿ ಹೇಳಿದರು.
ವಿವೇಕಾನಂದರ ಸಂದೇಶಗಳು ಸಾರ್ವಕಾಲಿಕ -ಸಚಿವ ಎಚ್ಕೆ
ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಇನ್ನೂ ಹೆಚ್ಚು ಹೆಚ್ಚು ಅರಿತುಕೊಳ್ಳಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಇಂದು ಅಕ್ಷರ ಉತ್ಸವಕ್ಕೆ ಚಾಲನೆ, ನಾಳೆ ಅನ್ನದಾನೇಶ್ವರ ಮಹಾ ರಥೋತ್ಸವ
ನರೇಗಲ್ಲಗೆ ಸಮೀಪದ ಹಾಲಕೆರೆಯ ಅನ್ನದಾನೇಶ್ವರ ಮಠದ ಆವರಣದಲ್ಲಿ ಜ.೧೩ರಂದು ಬೆಳಗ್ಗೆ ೧೦ಕ್ಕೆ ಅಕ್ಷರ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಾನಿಧ್ಯವನ್ನು ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ನಂದವಾಡಗಿ ಮಹಾಂತೇಶ್ವರ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸುವರು.
ಮೃತರ ಕುಟುಂಬಗಳಿಗೆ ರು. 2 ಲಕ್ಷ ಪರಿಹಾರ ಚೆಕ್ ವಿತರಣೆ
ಸೂರಣಗಿಯಲ್ಲಿ ವಿದ್ಯುತ್‌ ಅವಘಡದಿಂದ ದಿಂದ ಮೃತಪಟ್ಟ ಮೂರು ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಸಾಂತ್ವನ ಹೇಳಿ ಎರಡು ಲಕ್ಷ ರು. ಪರಿಹಾರ ಚೆಕ್‌ ವಿತರಿಸಿದರು.
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ-ಸಚಿವ ಎಚ್ಕೆ
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 436
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved